Breaking News

Recent Posts

ಗಣೇಶ ಹಬ್ಬದ ಪ್ರಯುಕ್ತ ಅಮೀನಗಡ ಪೊಲೀಸ್ ಠಾಣೆಯಲ್ಲಿ ಶಾಂತಿ ಪಾಲನೆ ಸಭೆ,

ಶಾಂತಿ ಪಾಲನೆ ಸಭೆ ಉದ್ದೇಶಿಸಿ ಹುನಗುಂದ CPI ಶ್ರೀ ಗುರುಕಾಂತ ದಾಶ್ಯಾಳ ಸುಧೀರ್ಘ ಮಾಹಿತಿ ನೀಡಿದರು ಅಮೀನಗಡ :ನಗರದ ಪೊಲೀಸ್ ಠಾಣೆಯಲ್ಲಿ ಇಂದು ಗೌರಿ ಗಣೇಶ ಹಬ್ಬದ ನಿಮಿತ್ತವಾಗಿ ಶಾಂತಿ ಪಾಲನಾ ಸಭೆ ನಡೆಯಿತು. ಠಾಣಾ ವ್ಯಾಕ್ತಿಗೆ ಒಳಪಟ್ಟ ೪೧ ಹಳ್ಳಿಗಳಿಂದ ವಿವಿಧ ಗಜಾನನ ಸಂಘಟಕರು ಹಾಗೂ ನಗರದ ಗಣ್ಯರು ಈ ಶಾಂತಿ ಪಾಲನಾ ಸಭೆಯಲ್ಲಿ ಭಾವಹಿಸಿ ಗಜಾನನ ಮೂರ್ತಿ ಪ್ರತಿಷ್ಟಾಪನೆ ಉದ್ದೇಶ ಹಾಗೂ ಈ ಸಂದರ್ಭದಲ್ಲಿ ಅನು ಸರಿಸಬೇಕಾದ …

Read More »

ನಾಲ್ಕು ಭಾಷೆಯಲ್ಲಿ ಹೊಸ ಕನ್ನಡ ಚಲನಚಿತ್ರ “ಗೋರಂಟಿ, ಪೂಜಾ ಸಮಾರಂಭಕ್ಕೆ ಖ್ಯಾತ ಸಂಗೀತ ನಿರ್ದೆಶಕ ವ್ಹಿ ,ಮನೋಹರ ಪ್ಲ್ಯಾಪ್ ಹೇಳಿದರು.

ಬೆಂಗಳೂರ : ರಾವಲ್ ಸಿನಿ ಫೋಕಸ್ ಅರ್ಪಿಸುವ “ಗೋರಂಟಿ “ಎಂಬ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭವು ಬೆಂಗಳೂರಿನ ಜೆ.ಪಿ.ನಗರದ ಶ್ರೀವಿದ್ಯಾಗಣಪತಿ ದೇವಸ್ಥಾನದಲ್ಲಿ ನೆರವೇರಿತು.ಖ್ಯಾತ ಸಂಗೀತ ನಿರ್ದೇಶಕರಾದ ವಿ. ಮನೋಹರ್ ಕ್ಲ್ಯಾಪ್ ಮಾಡುವುದರ ಮೂಲಕ ಚಿತ್ರತಂಡಕ್ಕೆ ಶುಭ ಕೋರಿ ಈ ಚಿತ್ರದಲ್ಲಿ ತಮ್ಮದು ವಿಶೇಷ ಪಾತ್ರವಿದೆ. ಅದೇನೆಂದು ಚಿತ್ರಮಂದಿರದಲ್ಲೇ ನೋಡಿರಿ ಎಂದರು. ದೊಡ್ಡ ಮನೆತನ ರಾವ್ ಬಹದ್ದೂರ ವಂಶದಲ್ಲಿ ಹುಟ್ಟಿದ ತಂದೆ-ತಾಯಿ ಇದ್ದರೂ ಅನಾಥ ಎಂಬಂತೆ ಕಾಂತರಾಜ ಎಂಬ ವ್ಯಕ್ತಿಯ ಜೀವನ …

Read More »

ಸಂಘದ ಮನೆ ಮಗನಂತೆ ರೈತರ ಸೇವೆ ಮಾಡಲು ನಾನು ಸದಾ ಸಿದ್ದ ಹುಸೇನಪಾಷಾ ಬೇಪಾರಿ!

ಅಮೀನಗಡನಗರದ ವಿವಿದ್ದೋದೇಶಗಳ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಹುಸೇನಪಾಷಾ ಉಮರಸಾಬ ಬೇಪಾರಿ ಅವರು ಅಧ್ಯಕ್ಷರಾದ ನಂತರ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಗಿ ಪಾಲ್ಗೊಂಡಿದ್ದಾರೆ. ಮೂಲತಹ ಕೃಷಿ ಮತ್ತು ಆಡು ಮೇಕೆಗಳ ಸಾಗಾಣಿಕೆ ಉದ್ದೆಮೆದಾರರಾಗಿ ಸಮಾಜ ಸೇವೆ ಮಾಡುತ್ತಾ ಮುಸ್ಲಿಂ ಸಮಾಜದಲ್ಲಿ ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡವರು. ಹುನಗುಂದ ತಾಲೂಕಿನ ಅಮೀನಗಡದ ಮುಸ್ಲಿಂ ಸಮಾಜದ ಯುವ ನಾಯಕ ಹುಸೇನಪಾಷಾ ಅವರು ಸಮಾಜಕ್ಕೆ ಏನಾದರೂ ಸೇವೆ ಮಾಡಬೇಕೆಂಬ ಹಂಬಲದಿಂದ …

Read More »