Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ಗಂಗಾಗುರು ಕಂಬೈನ್ಸ್ ಅವರ ಕೆ.ವಾಸುದೇವ ಅರ್ಪಿಸುವ , ‘ಪೆದ್ದುTV ನಾರಾಯಣ’ ಕನ್ನಡ ಚಲನಚಿತ್ರದ ಮೊದಲಹಂತ ಚಿತ್ರೀಕರಣ ಮುಕ್ತಾಯ
ಪೆದ್ದು ನಾರಾಯಣ’ ಮೊದಲ ಹಂತ ಮುಕ್ತಾಯ! ಬೆಂಗಳೂರು: ಗಂಗಾಗುರು ಕಂಬೈನ್ಸ್ ಅವರ ಕೆ.ವಾಸುದೇವ ಅರ್ಪಿಸುವ , ಭೀಮಾರೆಡ್ಡಿ ನಿರ್ಮಾಣದ, ‘ಪೆದ್ದು ನಾರಾಯಣ’ ಕನ್ನಡ ಚಲನಚಿತ್ರದ ಮೊದಲಹಂತ ಚಿತ್ರೀಕರಣ ಮುಕ್ತಾಯಗೊಂಡಿದ್ದು , ಸದ್ಯ ಹಾಡುಗಳಿಗೆ ರಾಗಸಂಯೋಜನೆ ಕಾರ್ಯ ಕೈಗೊಂಡಿದ್ದಾರೆ.ಮೊದಲಬಾರಿಗೆ ನಾಯಕನಾಗಿ ಅಭಿನವ ಅಭಿನಯಿಸುತ್ತಿದ್ದಾರೆ. ನಾಯಕಿಯಾಗಿ ಮಿಲನ ರಮೇಶ, ಕೀರ್ತಿರಾಜ್, ಶೋಭರಾಜ್ , ಕಮಲ, ರಮೇಶ್ ಭಟ್ , ಅರುಣ, ಬಾಲರಾಜ್ ಮೊದಲಾದವರು ನಟಿಸುತ್ತಿದ್ದಾರೆ. ಮುಗ್ದ ಯುವಕ ವಿದ್ಯಾವಂತ ಹುಡುಗಿಯ ಪ್ರೀತಿಯ ಬಲೆಯಲ್ಲಿ …
Read More »