Breaking News

Recent Posts

ಪ.ಬಂಗಾಳ, ಕೇರಳಗಳಲ್ಲಿ 9 ಅಲ್-ಖೈದಾ ಉಗ್ರರ ಬಂಧನ

ದೇಶದಲ್ಲಿ ಭಯೋತ್ಪಾದನೆ ಮತ್ತು ಭಯೋತ್ಪಾದಕ ಜಾಲದ ಮೇಲೆ ಬೃಹತ್ ಕಾರ್ಯಾಚರಣೆಯನ್ನು ಶನಿವಾರ ಬೆಳ್ಳಂಬೆಳಗ್ಗೆ ಕೈಗೆತ್ತಿಕೊಂಡ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಆಲ್ ಖೈದಾ ಉಗ್ರಗಾಮಿ ಸಂಘಟನೆಗೆ ಸೇರಿದ ಹಲವು ದೇಶದ ವಿವಿಧೆಡೆ ದಾಳಿ ನಡೆಸಿ ಬಂಧಿಸಿದೆ. ನವದೆಹಲಿ: ದೇಶದಲ್ಲಿ ಭಯೋತ್ಪಾದನೆ ಮತ್ತು ಭಯೋತ್ಪಾದಕ ಜಾಲದ ಮೇಲೆ ಬೃಹತ್ ಕಾರ್ಯಾಚರಣೆಯನ್ನು ಶನಿವಾರ ಬೆಳ್ಳಂಬೆಳಗ್ಗೆ ಕೈಗೆತ್ತಿಕೊಂಡ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಆಲ್ ಖೈದಾ ಉಗ್ರಗಾಮಿ ಸಂಘಟನೆಗೆ ಸೇರಿದ ಹಲವು ದೇಶದ ವಿವಿಧೆಡೆ ದಾಳಿ ನಡೆಸಿ ಬಂಧಿಸಿದೆ. …

Read More »

ಮೊಬೈಲ್‌ ಟ್ಯಾರಿಫ್: ಸ್ಪಷ್ಟ ವಿವರ ನೀಡಲು ಟ್ರಾಯ್ ತಾಕೀತು

ನವದೆಹಲಿ: ದೂರಸಂಪರ್ಕ ಕಂಪನಿಗಳು ತಮ್ಮ ಯೋಜನೆಗಳ ಬಗ್ಗೆ ಪ್ರಕಟಣೆ ನೀಡುವಾಗ ಹಾಗೂ ಜಾಹೀರಾತು ನೀಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಭಾರತೀಯ ದೂರಸಂಪರ್ಕ ಪ್ರಾಧಿಕಾರವು (ಟ್ರಾಯ್‌) ಶುಕ್ರವಾರ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಮೊಬೈಲ್‌ ಸೇವೆಗಳಿಗೆ ಸಂಬಂಧಿಸಿದ ಆಫರ್‌ಗಳ ವಿಚಾರದಲ್ಲಿ ಪಾರದರ್ಶಕತೆ ಹೆಚ್ಚಿಸುವ ಉದ್ದೇಶ ಇದರ ಹಿಂದಿದೆ ಎಂದು ಹೇಳಿದೆ. ‘ದೂರಸಂಪರ್ಕ ಸೇವಾದಾತರು ಈಗ ಅನುಸರಿಸುತ್ತಿರುವ ಕ್ರಮಗಳು ಪಾರದರ್ಶಕವಾಗಿ ಇಲ್ಲ ಎಂಬುದು ಗಮನಕ್ಕೆ ಬಂದಿದೆ. ಕೆಲವು ಕಂಪನಿಗಳು ಹೆಚ್ಚುವರಿ ಷರತ್ತು ಮತ್ತು …

Read More »

ಹುಟ್ಟುಹಬ್ಬಕ್ಕೆ ಶುಭ ಕೋರಿದವರಿಂದ ಪ್ರಧಾನಿ ಮೋದಿ ಕೇಳಿದ ಉಡುಗೊರೆ ಏನು ಗೊತ್ತಾ?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಸೆಪ್ಟೆಂಬರ್ 17 ರಂದು ತಮ್ಮ 70 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಅವರಿಗೆ ದೇಶದ ಹಾಗೂ ವಿದೇಶಗಳಿಂದ ಗಣ್ಯರು, ಜನರು ಶುಭಾಶಯ ಕೋರಿ ಜಗತ್ತಿನ ಪ್ರಬಲ ನಾಯಕನನ್ನು ಕೊಂಡಾಡಿದ್ದರು. ಇದೀಗ ಪ್ರಧಾನಿ ಮೋದಿಯವರು ತಮಗೆ ಶುಭಕೋರಿದ ಜನರಲ್ಲಿ ಉಡುಗೊರೆಯೊಂದನ್ನು ಕೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಹಲವರು ನನ್ನ ಬಳಿ ಉಡುಗೊರೆ ಏನು ಬೇಕೆಂದು ಕೇಳಿದ್ದೀರಿ, ಮಾಸ್ಕ್‌ ಧರಿಸುವುದು …

Read More »