Breaking News

Recent Posts

ಜಾಗತಿಕ ಸ್ಮಾರ್ಟ್‌ ಸಿಟಿ ಸೂಚ್ಯಂಕ: ಕುಸಿತ ಕಂಡ ದೇಶದ ನಗರಗಳು

ನವದೆಹಲಿ: 2020ರ ‘ಜಾಗತಿಕ ಸ್ಮಾರ್ಟ್‌ ಸಿಟಿ ಸೂಚ್ಯಂಕ’ದಲ್ಲಿ (ಎಸ್‌ಸಿಐ) ಭಾರತದ ನಗರಗಳಾದ ನವದೆಹಲಿ, ಮುಂಬೈ, ಹೈದರಾಬಾದ್‌ ಮತ್ತು ಬೆಂಗಳೂರು ತೀವ್ರ ಕುಸಿತ ಕಂಡಿವೆ. ಸಿಂಗಪುರ ಮೊದಲ ಸ್ಥಾನ ಪಡೆದಿದೆ. ಅಭಿವೃದ್ಧಿ ವ್ಯವಸ್ಥಾಪನಾ ಸಂಸ್ಥೆ (ಐಎಂಡಿ) ಮತ್ತು ಸಿಂಗಪುರ ತಂತ್ರಜ್ಞಾನ ಮತ್ತು ವಿನ್ಯಾಸ ವಿಶ್ವವಿದ್ಯಾಲಯವು (ಎಸ್‌ಯುಟಿಡಿ) ಸೂಚ್ಯಂಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೋವಿಡ್‌-19ರ ಸಂದರ್ಭದಲ್ಲಿ ತಂತ್ರಜ್ಞಾನ ಅಭಿವೃದ್ಧಿಯನ್ನು ಮಾನದಂಡವಾಗಿ ಪರಿಗಣಿಸಿ ರ‍್ಯಾಂಕಿಂಗ್‌ ನೀಡಿವೆ. ಭಾರತದ ನಗರಗಳ ಪೈಕಿ ಹೈದರಾಬಾದ್ ಮೊದಲ ಸ್ಥಾನ ಪಡೆದಿದ್ದರೆ‌ …

Read More »

ಅಂಜುಮನ್ ಇಸ್ಮಾಂ ಕಮೀಟಿಯಿಂದ ನೂತನ PSI ಎಮ್,ಜಿ,ಕುಲಕರ್ಣಿ ಯವರಿಗೆ ಸ್ವಾಗತ ಕೋರಿ ಸನ್ಮಾನಿಸಿದ ಅಜ್ಮೀರ ಮುಲ್ಲಾ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರಕ್ಕೆ ಇಂದು ನೂತನ, PSI ಶ್ರೀ ಎಮ್,ಜಿ ಕುಲಕರ್ಣಿ ಅವರು ಇಂದು ಚಾಜ್೯ ತೆಗೆದುಕೊಂಡರು, ಅಮೀನಗಡ ನಗರದ ಜನತೆಯ ಪರವಾಗಿ ನಗರದ ಅಂಜುಮನ್ ಇಸ್ಮಾಂ ಕಮೀಟಿ ಅಧ್ಯಕ್ಷರಾದ ಅಜ್ಮೀರ ಮುಲ್ಲಾ, ಅವರು ತಮ್ಮ ಸಮಾಜದ ಪರವಾಗಿ ಹಾರ್ದಿಕ ಸ್ವಾಗತ ಕೊರಿ ಸನ್ಮಾನಿಸಿದರು. ಸಾರ್ವಜನಿಕ ಹಿತಾಸಕ್ತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಿಂದಿನ ಪಿ,ಎಸ್ ಐ ,ಬಸವರಾಜ ತಿಪಾರೆಡ್ಡಿ ಸಾಹೇಬರು ಅಚ್ಚುಕಟ್ಟಾಗಿ ಕೆಲಸ ಮಾಡಿದ್ದು …

Read More »

ಅಮೀನಗಡ ನಗರಕ್ಕೆ ನೂತನ ಪಿ,ಎಸ್,ಐ ಶ್ರೀ M G ಕುಲಕರ್ಣಿ ಅವರಿಗೆ ಸ್ವಾಗತ ಕೊರಿದ ಪತ್ರಕರ್ತ ಹನಮಂತ ಹಿರೇಮನಿ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರಕ್ಕೆ ಇಂದು ನೂತನ ,PSI ಶ್ರೀ ಎಮ್,ಜಿ ಕುಲಕರ್ಣಿ ಅವರು ಇಂದು ಚಾಜ್೯ ತೆಗೆದುಕೊಂಡರು, ಮೂಲತಃ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕುಮಾರಕೊಪ್ಪ ಗ್ರಾಮದವರಾದ ಕುಲಕರ್ಣಿ ಅವರು ಪ್ರಸಕ್ತ ೨೦೧೦ PSI ಹುದ್ದೆ ಅಲಂಕರಿಸಿದವರು. ಮೊಟ್ಟ ಮೊದಲ ಬಾರಿಗೆ ಹುಬ್ಬಳ್ಳಿಯ ಗೋಕುಲ ರಸ್ತೆ ಪೊಲೀಸ್ ಠಾಣಿಯಲ್ಲಿ ಸೇವೆ ಮಾಡಿ ಇಡಿ ಹುಬ್ಬಳ್ಳಿ ನಗರದ ಸಿಗಂ ಎಂದೇ ಖ್ಯಾತರಾದ ಕುಲಕರ್ಣಿ ಅವರ ಕಾರ್ಯ ವೈಖರಿ …

Read More »