Breaking News

Recent Posts

ಮತ್ತೆ ಏರಿದ ಈರುಳ್ಳಿ ದರ, ತರಕಾರಿ-ಸೊಪ್ಪುಗಳ ಬೆಲೆಯೂ ಹೆಚ್ಚಳ!

ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಬೆಳೆಗಳ ರೋಗ ಬಾಧೆಯಿಂದ ಅಪಾರ ಪ್ರಮಾಣದಲ್ಲಿ ಬೆಲೆಗಳಿಗೆ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸೊಪ್ಪು ತರಕಾರಿ ಸೇರಿದಂತೆ ಈರುಳ್ಳಿ ದರ ಏರಿಕೆಯ ಹಾದಿ ಹಿಡಿದಿದೆ. ಬೆಂಗಳೂರು:ಈರುಳ್ಳಿ ದರ ಮತ್ತೆ ಏರಿಕೆಯಾಗಿದೆ. ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಬೆಳೆಗಳ ರೋಗ ಬಾಧೆಯಿಂದ ಅಪಾರ ಪ್ರಮಾಣದಲ್ಲಿ ಈರುಳ್ಳಿ ಬೆಳೆ ಹಾನಿಯಾಗಿದೆ. ಪಕ್ಕದ ಆಂಧ್ರಪ್ರದೇಶದಲ್ಲೂಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮ ಈರುಳ್ಳಿ ದರ ಎರಡು ವಾರಗಳಿಂದೀಚೆಗೆ 20-25 ರೂ. ಇದ್ದುದು ಇದೀಗ 30-45 ರೂ.ವರೆಗೆ ಏರಿಕೆಯಾಗಿದೆ. …

Read More »

ಭಾರತಕ್ಕೆ ವಿಶ್ವಕಪ್ ಫೈನಲ್‌ನಲ್ಲಿ ಶರಣಾಗಿದ್ದು ಜೀವನದುದ್ದಕ್ಕೂ ಕಾಡಲಿದೆ: ಪಾಕ್ ಆರಂಭಿಕ ಆಟಗಾರ

ಪಾಕಿಸ್ತಾನದ ಆರಂಭಿಕ ಆಟಗಾರ ಇಮ್ರಾನ್ ನಜೀರ್ ತನ್ನ ಜೀವನದುದ್ದಕ್ಕೂ ಕಾಡುವ ಸಂಗತಿಯನ್ನು ಹೇಳಿಕೊಂಡಿದ್ದಾರೆ. 2007ರಲ್ಲಿ ದಕ್ಚಿಣ ಆಫ್ರಿಕಾದಲ್ಲಿ ನಡೆದ ಮೊದಲ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಶರಣಾಗಿದ್ದು ಜೀವನದ ದೊಡ್ಡ ವಿಷಾದದ ಸಂಗತಿಯಾಗಿದೆ. ನನ್ನ ಕೊನೆಯುಸಿರಿನವರೆಗೂ ಆ ಸೋಲು ನನ್ನನ್ನು ಕಾಡಲಿದೆ ಎಂದು ನಜೀರ್ ಹೇಳಿದ್ದಾರೆ. ಎಂಎಸ್ ಧೋನಿ ನೇತೃತ್ವದ ಭಾರತ ತಂಡ ಪಾಕಿಸ್ತಾನವನ್ನು ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ 5 ರನ್‌ಗಳಿಂದ ಮಣಿಸಿತ್ತು. ಈ ಮೂಲಕ ಜೊಹನ್ಸ್‌ಬರ್ಗ್‌ನಲ್ಲಿ …

Read More »

ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗದ ವಿಶೇಷತೆ ಏನು?

ಹಿಮಾಚಲ ಪ್ರದೇಶದ ಮನಾಲಿ ಮತ್ತು ಲೇಹ್ ಅನ್ನು ಸಂಪರ್ಕಿಸುವ ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗದ ಕಾಮಗಾರಿ ಹತ್ತು ವರ್ಷಗಳ ಅವಧಿಯಲ್ಲಿ ಪೂರ್ಣಗೊಂಡಿದೆ. ಸಮುದ್ರ ಮಟ್ಟದಿಂದ ಸುಮಾರು 10,000 ಅಡಿ ಎತ್ತರದಲ್ಲಿರುವ ಹೆದ್ದಾರಿ ಸುರಂಗ ಮಾರ್ಗದ ಕೆಲಸ ಅಂದಾಜಿನ ಪ್ರಕಾರ ಆರು ವರ್ಷಗಳಲ್ಲಿ ಪೂರ್ಣಗೊಳ್ಳಬೇಕಿತ್ತು. ಮನಾಲಿಯನ್ನು ಲೇಹ್‌ಗೆ ಸಂಪರ್ಕಿಸುವ ಅಟಲ್ ಸುರಂಗವು ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ. ಈ ಸುರಂಗವನ್ನು ಪೂರ್ಣಗೊಳಿಸಲು ಅಂದಾಜು ಅವಧಿ 6 ವರ್ಷಗಳಿಗಿಂತ …

Read More »