Breaking News

Recent Posts

ಪ್ಲಾಸ್ಟಿಕ್ ತಿನ್ನುವ ಹುಳು ಪತ್ತೆ: ಕರ್ನಾಟಕ ವಿ.ವಿ ತಂತ್ರಜ್ಞಾನ ವಿಭಾಗದ ಸಂಶೋಧನೆ

ಧಾರವಾಡ: ಕರಗದ ಪ್ಲಾಸ್ಟಿಕ್ ತಿಂದು, ಮಣ್ಣಿನಲ್ಲಿ ಸುಲಭವಾಗಿ ಕರಗಬಲ್ಲ ವಸ್ತುವನ್ನಾಗಿ ಪರಿವರ್ತಿಸುವ ಹುಳುವನ್ನು ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಪತ್ತೆ ಮಾಡಿದ್ದಾರೆ. ಶೀತಲ್ ಕೆಸ್ತಿ ಎಂಬ ವಿದ್ಯಾರ್ಥಿ ತನ್ನ ಮಾರ್ಗದರ್ಶಕರಾದ ಡಾ.ಸಿ.ಟಿ.ಶಿವಶರಣ ಅವರ ನೆರವಿನಿಂದ ಈ ಹುಳುವನ್ನು ಪತ್ತೆ ಮಾಡಿದ್ದಾರೆ. ಸಾಮಾನ್ಯವಾಗಿ ಬೇಳೆ, ಅಕ್ಕಿಯಲ್ಲಿ ಕಂಡುಬರುವ ‘ರೈಸ್ ಮೌತ್‌ ಲಾರ್ವಾ’ ಹೆಸರಿನ ಚಿಟ್ಟೆಯಾಗುವ ಹುಳು, ಪ್ಲಾಸ್ಟಿಕ್ ತಿಂದು ಜೀರ್ಣಿಸಿಕೊಳ್ಳುವ ಅಪರೂಪದ ಸಂಗತಿ ಇವರ ಪ್ರಯೋಗಾಲಯದಲ್ಲಿ ದೃಢಪಟ್ಟಿದೆ. …

Read More »

ಮದುವೆ ಬೇಡ ಅಂತ ಓಡಿ ಹೋದವಳು ಮರಳಿ ಬಂದದ್ದು ಆದಾಯ ತೆರಿಗೆ ಇಲಾಖೆ ಅಧಿಕಾರಿಯಾಗಿ..!

ಕುಟುಂಬದ ಒತ್ತಡಗಳಿಂದ ಶಿಕ್ಷಣ ಮೊಟಕುಗೊಳಿಸದವರು ಬಹಳಷ್ಟು ಜನರಿದ್ದಾರೆ. ದೇಶ ಎಷ್ಟೇ ಮುಂದುವರಿದರೂ ಕದ್ದು ಮುಚ್ಚಿ ಬಾಲ್ಯ ವಿವಾಹ, ಹೆಣ್ಮಕ್ಕಳ ಇಚ್ಛೆಗೆ ವಿರುದ್ಧವಾಗಿ ವಿವಾಹ ಮಾಡುವುದು ನಡೆಯುತ್ತಲೇ ಇರುತ್ತದೆ. ಇಷ್ಟವಿಲ್ಲದ ವಿವಾಹದಿಂದ ತಪ್ಪಿಸಿ ಓಡಿದ ಈಕೆ ಮರಳಿ ಬಂದ್ದಿದ್ದು ಟ್ಯಾಕ್ಸ್ ಆಫೀಸರ್ ಆಗಿ. ಮೀರತ್‌ನ ಈ ಯುವತಿಯ ಬದುಕೇ ಮಾದರಿ..! ಆದರೆ ಈಕೆ ಕನಿಷ್ಠ ಹಣದೊಂದಿಗೆ 2013ರಲ್ಲಿ ಮನೆ ಬಿಟ್ಟು ಹೋಗಿದ್ದಳು. ಮೀರತ್‌ನ ಈ ಯುವತಿ 28 ವರ್ಷದಲ್ಲಿ ಮನೆ ಬಿಟ್ಟಾಗ …

Read More »

ರೈತರ ಸಂಜೀವಿನಿಯಾದ ಮುಖ್ಯ ಕಾರ್ಯನಿರ್ವಾಹ ಕರಾದ ಶ್ರೀ ಯಂಕಣ್ಣ ಚಿ, ಆಲಿ PKPS ಬೈರಮಟ್ಟಿ.

ನಂಬಿಕೆ ಮತ್ತು ವಿಶ್ವಾಸದ ಮೇಲೆ ಯಾವುದೇ ಸಂಘ ಸಂಸ್ಥೆಗಳು ನಿತ್ಯ ಗ್ರಾಹಕರ ಹಾಗೂ ಸಂಸ್ಥೆಯ ಸದಸ್ಯರೊಂದಿಗೆ ಉತ್ತಮ ಸಂಭಂದಗಳ ಜೀವಾಳವೇ ನಂಬಿಕೆ, ಹಾಗೆ ಸಕಾಲಕ್ಕೆ ನೇರವಾಗುವ ಸಂಸ್ಥೆಯ ಆಡಳಿತ ಮಂಡಳಿ ವಿಶ್ವಾಸವೆ ಇಂದು ಎಂಟುವರಿ ಕೋಟಿ ರೂಪಾಯಿ ಹಣಕಾಸಿನ ವ್ಯವಹಾರಕ್ಕೆ ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೈರಮಟ್ಟಿ ಗ್ರಾಮದ ಪ್ರಾಥಮೀಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ಶ್ರೀ ಯಂಕಣ್ಣ ಆಲಿ ಯವರ ಪ್ರಾಮಾಣಿಕ ಪರಿಶ್ರಮದಿಂದ ಇಂದು …

Read More »