Breaking News

Recent Posts

ಮಾನವ ಹಕ್ಕುಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ರಿಯಾಜ್ ಅಹಮ್ಮದ್ ಆಯ್ಕೆ

ಹುನಗುಂದ : ತಾಲೂಕಿನ ನಗರದ ರಿಯಾಜ್ ಅಹಮ್ಮದ್, ಮು,ಬಂಗಾರಗುಂಡ ಇವರ ಸಾಮಾಜಿಕ ಸೇವೆ ಹಾಗೂ ನಿರಂತರ ಹೋರಾಟದ ಮೂಲಕ ಜನ ಸಾಮಾನ್ಯರ ಹಕ್ಕುಗಳಿಗಾಗಿ ಹೋರಾಟದ ಮೂಲಕವೇ ಗುರುತಿಸಿಕೊಂಡ ಹಾಗೂ ಬಾಲ ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತು ಕಾನೂನು ಸಂರಕ್ಷಣೆಯ ವಿಚಾರವಾಗಿ ಸಮಾಜದಲ್ಲಿ ಸದಾ ಭಾವನಾತ್ಮಕ ಮತ್ತು ಭಾವೈಕ್ಯತೆಯಿಂದ ಸರ್ವಧರ್ಮಗಳ ಜೊತೆ ಅವಿನಾಭಾವ ಸಂಬಂಧಗಳ ಮೂಲಕ ಗುರುತಿಕೊಂಡ ರಿಯಾಜ್ ಅಹಮ್ಮದ್ ಅವರನ್ನು ಹುನಗುಂದ ತಾಲೂಕಿನ ಅಲ್ಪ ಸಂಖ್ಯಾತರ ವಿಭಾಗದ ಮಾನವ ಹಕ್ಕುಗಳ ಒಕ್ಕೂಟದ …

Read More »

ದೆಹಲಿ ಗಲಭೆ ಪ್ರಕರಣ : ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಯೆಚೂರಿ, ಯೋಗೇಂದ್ರ ಯಾದವ್ ಹೆಸರು

ನವದೆಹಲಿ: ಸಿಎಎ ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿರುವ ದೆಹಲಿ ಪೊಲೀಸರು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸ್ವರಾಜ್ ಅಭಿಯಾನ್ ನಾಯಕ ಯೋಗೇಂದ್ರ ಯಾದವ್ ಸೇರಿ ಹಲವರ ಹೆಸರು ಸೇರಿಸಿದೆ. ಸಿಎಎ ವಿರೋಧಿಸಿ 2020 ರ ಫೆಬ್ರವರಿ ತಿಂಗಳಲ್ಲಿ ಈಶಾನ್ಯ ದೆಹಲಿಯಲ್ಲಿ ವ್ಯಾಪಕ ಪ್ರತಿಭಟನೆ ನಡೆದಿತ್ತು. ಈ ಪ್ರಕರಣದಲ್ಲಿ ಯೆಚೂರಿ, ಯೋಗೇಂದ್ರ ಯಾದವ್, ಅರ್ಥಶಾಸ್ತ್ರಜ್ಞರಾದ ಜಯತಿ ಘೋಷ್, ದೆಹಲಿ ವಿವಿ ಪ್ರಾಧ್ಯಾಪಕ, …

Read More »

ಡ್ರಗ್ಸ್‌ : ಆರೋಪಿಗಳ ವಿರುದ್ಧ ಎಫ್‌ಐಆರ್‌ ಮತ್ತೂಬ್ಬ ಸೆರೆ

ಬೆಂಗಳೂರು: ಸ್ಯಾಂಡಲ್‌ವುಡ್‌ನ‌ ಮಾದಕ ವಸ್ತು ದಂಧೆಯಲ್ಲಿ ಬಂಧಿತರಾಗಿರುವವರ “ನಶೆ’ ಇಳಿಸಲು ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕೃತವಾಗಿ ರಂಗ ಪ್ರವೇಶ ಮಾಡಿದೆ. ಡ್ರಗ್ಸ್‌ ದಂಧೆಯಲ್ಲಿ ಹವಾಲಾ ಹಣದ ಸುಳಿವು ಬಹಿರಂಗವಾದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಕಣಕ್ಕಿಳಿದಿದ್ದು, ಆರೋಪಿಗಳಿಗೆ ಇ.ಡಿ. ಕಾನೂನಿನ ಕುಣಿಕೆ ಸುತ್ತಿಕೊಳ್ಳಲಿದೆ. ಮಾದಕ ವಸ್ತು ದಂಧೆ ಬಗ್ಗೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಮತ್ತೂಬ್ಬ ಆರೋಪಿ ವೈಭವ್‌ ಜೈನ್‌ ಎಂಬಾತನನ್ನು ಬಂಧಿಸಿದ್ದಾರೆ. ಕೇರಳದ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿತಳಾಗಿರುವ ಸ್ವಪ್ನಾ ಸುರೇಶ್‌ …

Read More »