Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ನೂತನ ವ್ಹಿ,ಎಮ್ ಬ್ಯಾಂಕ್ ಸದಸ್ಯ ಮಂಜುನಾಥ ಆಲೂರ ಅವರಿಗೆ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ
ಅಮೀನಗಡಶ್ರೀ ವ್ಹಿ,ಎಂ,ಬ್ಯಾಂಕ್ ಹುನಗುಂದ ಇದರ ನೂತನ ಸದಸ್ಯರಾಗಿ ಪ್ರಥಮ ಬಾರಿಗೆ ಆಯ್ಕೆಯಾದ ಶ್ರೀ ಮಂಜುನಾಥ ಅಗಪ್ಪ ಆಲೂರ ಇವರಿಗೆ ಸೂಳೇಭಾವಿ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ ಮಾಡಲಾಯಿತು. ಈ ಸರಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಂಜುನಾಥ ಅವರು ನನ್ನನ್ನು ಈ ಗ್ರಾಮದಲ್ಲಿ ಹೆಚ್ಚಿನ ಮತಗಳಿಂದ ಹಗಲು ರಾತ್ರಿ ಕೆಲಸ ಮಾಡಿ ಮತ ನೀಡಿ ನಿಮ್ಮ ಸೇವೆ ಮಾಡಲು ಆಯ್ಕೆ ಮಾಡಿದ್ದಿರಿ ನಿಮಗೆ ನನ್ನ ಕೃತಜ್ಞತೆಗಳು ಎಂದು ಧನ್ಯವಾದ ಹೇಳಿದರು. …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


