Breaking News

Recent Posts

ನೂತನ ವ್ಹಿ,ಎಮ್ ಬ್ಯಾಂಕ್ ಸದಸ್ಯ ಮಂಜುನಾಥ ಆಲೂರ ಅವರಿಗೆ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ

ಅಮೀನಗಡಶ್ರೀ ವ್ಹಿ,ಎಂ,ಬ್ಯಾಂಕ್ ಹುನಗುಂದ ಇದರ ನೂತನ ಸದಸ್ಯರಾಗಿ ಪ್ರಥಮ ಬಾರಿಗೆ ಆಯ್ಕೆಯಾದ ಶ್ರೀ ಮಂಜುನಾಥ ಅಗಪ್ಪ ಆಲೂರ ಇವರಿಗೆ ಸೂಳೇಭಾವಿ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ ಮಾಡಲಾಯಿತು. ಈ ಸರಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಂಜುನಾಥ ಅವರು ನನ್ನನ್ನು ಈ ಗ್ರಾಮದಲ್ಲಿ ಹೆಚ್ಚಿನ ಮತಗಳಿಂದ ಹಗಲು ರಾತ್ರಿ ಕೆಲಸ ಮಾಡಿ ಮತ ನೀಡಿ ನಿಮ್ಮ ಸೇವೆ ಮಾಡಲು ಆಯ್ಕೆ ಮಾಡಿದ್ದಿರಿ ನಿಮಗೆ ನನ್ನ ಕೃತಜ್ಞತೆಗಳು ಎಂದು ಧನ್ಯವಾದ ಹೇಳಿದರು. …

Read More »

ಸೂಳೇಭಾವಿಯ ರಾಣಿ ಚೆನ್ನಮ್ಮ ವಸತಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಶ್ರೀ ಚನ್ನಬಸವ ಲಕ್ಕಿಹಾಳ : ಅಧ್ಯಕ್ಷರು ಜನಪದ ಕಲಾ ಪರಿಷತ್ ಹುನಗುಂದ ಅಮೀನಗಡ. :ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟ ಹಾಗೂ ಟ್ರನಿಂಗ್ ಪಾಯಿಂಟ್ ಇಲ್ಲಿಂದ ಪ್ರಾರಂಭವಾಗಿ ಈ ದೇಶದ ದೊಡ್ಡ ಸಂಪತ್ತಾಗಿ ಮಕ್ಕಳು ತಮ್ಮ ಕಲಿಕಾ ಶಿಕ್ಷಣದ ಜೊತೆಗೆ ಮಾನವೀಯತೆ ಮೌಲ್ಯಗಳನ್ನು ಬೆಳಸಿಕೊಂಡು ಕಲಿತ ಶಿಕ್ಷಣ ಸಂಸ್ಥೆಗೆ ಹಾಗೂ ಗುರುಗಳಿಗೆ ಹೆಸರು ತರುವಂತಹ ಅಮೂಲ್ಯವಾದ ರತ್ನಗಳು ನಿವಾಗಾಬೇಕು ಇದಕ್ಕೆ ನಾನು ಇತ್ತಿಚ್ವಿಗೆ ನಡೆದ ಒಂದು ದೃಷ್ಟಾಂತವನ್ನು ನೀಡಿ ಅವಳಂತೆ ಸಾಧನೆ …

Read More »

ಮಹಾತ್ಮಗಾಂಧಿಜಿ ಹುತಾತ್ಮರ ದಿನಾಚರಣೆ ಅಂಗವಾಗಿ ಲಕ್ಷ್ಮಿ ಗೌಡರ್ /ಇವರಿಂದ ಸ್ವಚ್ಛತಾ ಕಾರ್ಯಕ್ರಮ

ಬಾಗಲಕೋಟೆ: ಮಹಾತ್ಮ ಗಾಂಧಿ ಪುಣ್ಯಸ್ಮರಣೆ ಅಂಗವಾಗಿ . ನೆಹರು ಯುವ ಕೇಂದ್ರ ಬಾಗಲಕೋಟ ಹಾಗೂ ವಚನ ವೈಭವ ಮಹಿಳಾ ಜಾನಪದ ಸಂಸ್ಕೃತಿಕ ಕಲಾ ಸಂಘದ ಸಹ ಯೋಗದಲ್ಲಿ ಆಚರಿಸಲಾಯಿತು. ನಗರದ ಅರುಣೋದಯ ಪ್ಯಾರಾಮೆಡಿಕಲ್ se no 45ರಲ್ಲಿ ಹುತಾತ್ಮರ ದಿನಾಚರಣೆ ಅಂಗವಾಗಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ವಿದ್ಯಾರ್ಥಿಗಳೊಂದಿಗೆ ಸಂಘದ ಅಧ್ಯಕ್ಷೆ ಶ್ರೀಮತಿ ಲಕ್ಷ್ಮಿ ಗೌಡರ್. ಅವರು ಸ್ವಚ್ಛತಾ ಅಭಿಯಾನವನ್ನು ಮಾಡಿದ್ದರು. ಮತ್ತು ವೇದಿಕೆಯ ಕಾರ್ಯಕ್ರಮವಾಗಿ ಗಾಂಧಿಜಿಯವರ ಪ್ರತಿಮೆಗೆ ಪುಷ್ಪವ ಸಮರ್ಪಣೆ …

Read More »