Breaking News

Recent Posts

ಕುಮಾರಿ: ರೇಖಾ ,ಅಮರಯ್ಯ ತಿಮ್ಮಾಪೂರಮಠ ಅವರಿಗೆ “ನಮ್ಮೂರ ಹೆಮ್ಮೆ , ಪ್ರಮಾಣ ಪತ್ರ ವಿತರಣೆ

ಮುದ್ದೇಬಿಹಾಳ : ತಾಲೂಕಿನ ಪ್ರತಿಷ್ಠಿತ ಅಭ್ಯುದಯ ಪಿ,ಯು,ಶಿಕ್ಷಣ ಸಂಸ್ಥೆಯ ವಿಧ್ಯಾರ್ಥಿನಿ ಕುಮಾರಿ ರೇಖಾ ,ಅಮರಯ್ಯ ತಿಮ್ಮಾಪೂರಮಠ ಇವರು ಕಳೆದ ಪಿ,ಯು ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ಕನಿಷ್ಠ ೮೨ ‘/. ಫಲಿತಾಂಶ ಪಡೆದು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದು ಸಂಸ್ಥೆಯ ಹಿರಿಮೆ ಹಾಗೂ ಇವಳ ಸಹೋದರಿ ಕುಮಾರಿ : ಭಾಗ್ಯಲಕ್ಷ್ಮೀ ತಂ/ ಕಲ್ಲಯ್ಯ ಹಿರೇಮಠ ಸಾ!! ಬಿಜ್ಜೂರು ,ತಾಲೂಕಿನ ಆಕ್ಸಫಡ್೯ ಆಂಗ್ಲ ಮಾಧ್ಯಮ ಶಾಲೆ ನಾಗರಬೆಟ್ಟ ಶಿಕ್ಷಣ ಸಂಸ್ಥೆಯಲ್ಲಿ …

Read More »

ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ ವ್ಯತ್ಯಯ

ಬಾಗಲಕೋಟೆ: ಇಲ್ಲಿನ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಿಗೆ ಭಾನುವಾರ ಆಕ್ಸಿಜನ್ ಕೊರತೆ ಎದುರಾಗಿದೆ. ಬಳ್ಳಾರಿಯಿಂದ ಆಕ್ಸಿಜನ್ ಖರೀದಿಸಲಾಗುತ್ತಿದೆ. ಅಲ್ಲಿನ ಘಟಕದಲ್ಲಿ ಪೈಪ್ ಲೈನ್ ಸಮಸ್ಯೆಯಾಗಿದ್ದರಿಂದ ಆಕ್ಸಿಜನ್ ಟ್ಯಾಂಕರ್‌ಗಳು ಇಲ್ಲಿಗೆ ತಲುಪಿಲ್ಲ. ಪರಿಣಾಮ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಎದುರಾಗಿದೆ. ಮುಂದೆ ಪರಿಸ್ಥಿತಿ ಹೇಗೆ ಎನ್ನುವ ಚಿಂತೆ ವೈದ್ಯರನ್ನು ಕಾಡುತ್ತಿದೆ. ಈ ಮಧ್ಯೆ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಾಗಿದ್ದು. ತೀವ್ರ ಉಸಿರಾಟದ ತೊಂದರೆ ಹೊಂದಿರುವ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. …

Read More »

ವಾಹನ ಖರೀದಿದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ನವದೆಹಲಿ : ವಾಹನ ಖರೀದಿದಾರರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹಳೆ ವಾಹನ ಗುಜರಿಗೆ ಹಾಕಿ, ಹೊಸ ವಾಹನ ಖರೀದಿಸುವವರಿಗೆ ಸಬ್ಸಿಡಿ ನೀಡುವ ಯೋಜನೆ ಜಾರಿಯಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಕಡಿಮೆ ಮೈಲೇಜ್ ನೀಡುವ, ವಾಯುಮಾಲಿನ್ಯಕ್ಕೆ ಕಾರಣವಾಗುವ ಹಳೆಯ ವಾಹನಗಳನ್ನು ಗುಜರಿಗೆ ಹಾಕಿ, ಹೊಸ ವಾಹನ ಖರೀದಿಸುವವರಿಗೆ ಸಬ್ಸಿಡಿ ನೀಡುವ ಯೋಜನೆ ಬಹುತೇಕ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಇದು …

Read More »