Breaking News

Recent Posts

ಯುವಕ ನಿಂದ ನಡುರಸ್ತೆಯಲ್ಲೇ ಪ್ರಿಯತಮೆಗೆ ತಾಳಿ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಯುವಕನೊಬ್ಬ ಪ್ರೀತಿಸಿದ ಹುಡುಗಿಗೆ ನಡುರಸ್ತೆಯಲ್ಲೇ ತಾಳಿ ಕಟ್ಟಿದ್ದಾನೆ. ಯುವಕ ಮತ್ತು ಯುವತಿ ಬೇರೆ ಜಾತಿಯವರಾಗಿದ್ದು ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. 4 ವರ್ಷಗಳಿಂದ ಯುವಕ-ಯುವತಿ ಪ್ರೀತಿಸಿದ್ದು, ಬೇರೆ ಜಾತಿಯವರಾಗಿದ್ದ ಕಾರಣ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತವಾಗಿದೆ. ಯುವಕ ಪೋಷಕರು ನೋಡಿದ ಹುಡುಗಿಯನ್ನು ಎರಡು ತಿಂಗಳ ಹಿಂದೆ ಮದುವೆಯಾಗಿದ್ದಾನೆ. ಈಗ ಪ್ರೀತಿಸಿದ ಹುಡುಗಿಗೆ ನಡುರಸ್ತೆಯಲ್ಲೇ ತಾಳಿ ಕಟ್ಟಿದ್ದಾನೆ. ಇದರಿಂದ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ …

Read More »

ರಾಜ್ಯದ ಯಾವುದೇ ಶಾಲೆಗಳು ಈ ಬಾರಿ ಶುಲ್ಕ ಹೆಚ್ಚಿಸುವಂತಿಲ್ಲ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಖಡಕ್ ಆದೇಶ

ಬೆಂಗಳೂರು : ರಾಜ್ಯದ ಖಾಸಗಿ ಶಾಲೆಗಳಿಗೆ ಪ್ರವೇಶದ ಕುರಿತಂತೆ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರಾಜ್ಯದ ಯಾವುದೇ ಶಾಲೆಗಳು ಈ ಬಾರಿ ಶಾಲಾ ಶುಲ್ಕ ಹೆಚ್ಚಿಸುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಖಡಕ್ ಆದೇಶ ಹೊರಡಿಸಿದೆ. ಪೋಷಕರು ಪ್ರಥಮ ಕಂತಿನ ಶುಲ್ಕ ಸಂಗ್ರಹಿಸಿ 2020-21 ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸುವಂತೆ ಸೂಚಿಸಿದೆ. ಜೊತೆಗೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹೆಚ್ಚಿನ ಶುಲ್ಕವನ್ನು ಪಡೆಯದೇ ಕಂತುಗಳ …

Read More »

ಗದಗ- ಇಳಕಲ್- ವಾಡಿ ರೈಲು ಮಾರ್ಗ: ಇಳಕಲ್ ಜನತೆಯ ಹಕ್ಕೊತ್ತಾಯದ ಅಗತ್ಯವಿದೆ: ಸೊನ್ನದ

ಇಳಕಲ್: ನಗರದ ಜನತೆ ಗದಗ-ನರೇಗಲ್- ಗಜೇಂದ್ರಗಡ- ಇಳಕಲ್- ಲಿಂಗಸಗೂರು- ವಾಡಿ ರೈಲು ಮಾರ್ಗದ ಬಗ್ಗೆ ಬಲವಾಗಿ ಹಕ್ಕೊತ್ತಾಯ ಮಾಡಬೇಕಾಗಿದೆ ಎಂದು ಹಿರಿಯ ಉದ್ಯಮಿ ವಿರೇಶ ಸೊನ್ನದ ಅವರು ಅಭಿಪ್ರಾಯಪಟ್ಟಿದ್ದಾರೆ.ರವಿವಾರ ಇಳಕಲ್ಲಿನಲ್ಲಿ ನಡೆದ “ಗದಗ- ಇಳಕಲ್- ವಾಡಿ ರೈಲ್ವೆ ಹೋರಾಟ ಸಮಿತಿ” ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಳಕಲ್ ನಗರ ಎಷ್ಟೋ ವರ್ಷಗಳ ಹಿಂದೆಯೇ ದೊಡ್ಡ ಜಂಕ್ಷನ್ ಆಗಬೇಕಾಗಿತ್ತು. ಪ್ರಮುಖ ಯೋಜನೆಗಳನ್ನು ಜನ ಪ್ರತಿನಿಧಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾಡಿಕೊಂಡಿರುವುದರಿಂದ ಇಳಕಲ್ …

Read More »