Breaking News

Recent Posts

ಭಾರತದಲ್ಲಿ ಲಸಿಕೆ ಅಭಿವೃದ್ಧಿ ಮಾಹಿತಿಗಾಗಿ ಶೀಘ್ರವೇ ಆನ್‌ಲೈನ್ ಪೋರ್ಟಲ್: ಐಸಿಎಂಎಆರ್!

ಭಾರತದಲ್ಲಿ ಕೊರೊನಾ ವೈರಸ್ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳಿಗೆ ಕಂಡುಹಿಡಿಯಲಾಗುತ್ತಿರುವ ಲಸಿಕೆಯ ಸಂಶೋಧನೆ ಮತ್ತು ಪ್ರಗತಿ ವರದಿಯನ್ನು ತಿಳಿಸಲು ಅಖಿಲ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್), ಶೀಘ್ರದಲ್ಲೇ ಆನ್‌ಲೈನ್ ಪೋರ್ಟಲ್‌ನ್ನು ಉದ್ಘಾಟಿಸಲಿದೆ. ಭಾರತದಲ್ಲಿ ಕೊರೊನಾ ವೈರಸ್‌ಗಾಗಿ ಕಂಡು ಹಿಡಿಯಲಾಗುತ್ತಿರುವ ಲಸಿಕೆಯ ಸಂಶೋಧನೆ ಮತ್ತು ಪ್ರಗತಿ ವರದಿಯನ್ನು ತಿಳಿಸಲು ಅಖಿಲ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್), ಶೀಘ್ರದಲ್ಲೇ ಆನ್‌ಲೈನ್ ಪೋರ್ಟಲ್‌ನ್ನು ಉದ್ಘಾಟಿಸಲಿದೆ. ಸದ್ಯಕ್ಕೆ ಕೊರೊನಾ ವೈರಸ್ ಲಸಿಕೆ ಅಭಿವೃದ್ಧಿಯ ಕುರಿತಷ್ಟೇ ಮಾಹಿತಿ ನೀಡಲಿರುವ ಈ …

Read More »

ಬಾಗಲಕೋಟೆ: ಮಲಪ್ರಭಾ ನದಿಗೆ ಒಳಹರಿವು ಹೆಚ್ಚಳ, ಸೇತುವೆಗಳು ಜಲಾವೃತ, ಗ್ರಾಮದ ಜನರಿಗೆ ಆತಂಕ

ಕಳೆದ ಮೂರು ದಿನಗಳಿಂದ ಇಳಿಮುಖವಾಗಿದ್ದ ಮಲಪ್ರಭೆ ಪ್ರವಾಹ ಗಣೇಶನ ಹಬ್ಬದ ದಿನದಂದೇ ಮತ್ತೆ ಹೆಚ್ಚಾಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವಿನಕೊಪ್ಪ ಸೇತುವೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಮಲಪ್ರಭಾ ನದಿಗೆ ನೀರಿನ ಒಳ ಹರಿವು ಹೆಚ್ಚಾಗಿದೆ. ಇದರಿಂದ ನದಿ ತೀರದ ಪ್ರದೇಶದಲ್ಲಿರುವ ಗ್ರಾಮಗಳಿಗೆ ತೀವ್ರ ಆತಂಕ ಉಂಟಾಗಿದೆ. ನವಿಲು ತೀಥ೯ ಜಲಾಶಯದಿಂದ 11 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗಿದೆ. ಇದರಿಂದ ಗೋವಿನಕೊಪ್ಪ ಚಿಕ್ಕ ಸೇತುವೆ ಮತ್ತೆ …

Read More »

ರಾಯಚೂರು: ಕೋವಿಡ್‌ ಆಸ್ಪತ್ರೆಗೆ ನುಗ್ಗಿದ ಹಂದಿಗಳು, ಅವ್ಯವಸ್ಥೆ ಬಗ್ಗೆ ಸೋಂಕಿತರ ಆಕ್ರೋಶ

ಕೆಲ ದಿನಗಳ ಹಿಂದಷ್ಟೇ ಸೋಂಕಿತರೇ ಕೋವಿಡ್ ಆಸ್ಪತ್ರೆಯ ವಾರ್ಡಿನ ಕಸಗೂಡಿಸಿದ ಬಗ್ಗೆ ಮಾಹಿತಿ ಬಯಲಾಗಿತ್ತು. ಇದೀಗ ಹಂದಿಗಳು ಆಸ್ಪತ್ರೆಯೊಳಗೆ ನುಗ್ಗಿ ಮೆಡಿಕಲ್‌ ತ್ಯಾಜ್ಯವನ್ನು ಚೆಲ್ಲಾಪಿಲ್ಲಿ ಮಾಡಿದ್ದು ಸೋಂಕಿತರ ಆಕ್ರೋಶಕ್ಕೆ ಕಾರಣವಾಗಿದೆ.ನಗರದ ಓಪೆಕ್ ನೆರವಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕೋವಿಡ್ ವಾರ್ಡಿನ ಅವ್ಯವಸ್ಥೆ ಮತ್ತೊಮ್ಮೆ ಬಯಲಾಗಿದೆ. ಸೋಂಕಿತರಿಂದಲೇ ಅವ್ಯವಸ್ಥೆ ಬಯಲಿಗೆಳೆಯುವ ಪ್ರಯತ್ನ ಇದಾಗಿದೆ. ಕೋವಿಡ್ ವಾರ್ಡಿನಲ್ಲಿ ಶನಿವಾರ ರಾತ್ರಿ ಹಂದಿಗಳು ನುಗ್ಗಿ ವಿವಿಧ ರೀತಿಯ ತ್ಯಾಜ್ಯದ ಚೀಲಗಳನ್ನು ಕಿತ್ತಿ ತಿನ್ನುವ ವಿಡಿಯೋ …

Read More »