Breaking News

Recent Posts

ಕೋವಿಡ್-೧೯ ತಡೆಗೆ ಇನ್ನಷ್ಟು ಕಾರ್ಯಪ್ರವೃತ್ತರಾಗಿ: ಸಚಿವ ರಮೇಶ್ ಜಾರಕಿಹೊಳಿ ಸೂಚನೆ

ಬೆಳಗಾವಿ :ಪ್ರತಿ ತಾಲೂಕಿಗಳಲ್ಲಿರುವ ಕೋವಿಡ್-೧೯ ಸೆಂಟರ್ ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ವರದಿ ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ಮಾಡೋಣ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸೂಚನೆ ನೀಡಿದರು. ಕೋವಿಡ್-೧೯ ಹಾಗೂ ಅತಿವೃಷ್ಟಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತು ಬೆಳಗಾವಿ ನಗರದಲ್ಲಿ ಕೈಗೊಂಡರುವ ತುರ್ತು ಕ್ರಮಗಳ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ …

Read More »

ಮಹಾನಾಯಕ ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ? ರಾಘವೇಂದ್ರ ಹುಣಸೂರು ಟ್ವೀಟ್

ಬೆಂಗಳೂರು (04-09-2020): ಜೀ ಟಿವಿ ಕನ್ನಡದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಪ್ರಸಾರವಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಧಾರಿತ ಧಾರಾವಾಹಿ ಮಹಾನಾಯಕ ಅತ್ಯಂತ ಜನಪ್ರಿಯತೆ ಪಡೆದುಕೊಂಡು ಕರ್ನಾಟಕದಾದ್ಯಂತ ಮನೆಮಾತಾಗಿದೆ. ಜೀ ಟಿವಿ ಕನ್ನಡ ವಾಹಿನಿಯ ಬ್ಯುಸಿನೆಸ್ ಹೆಡ್ ಆಗಿರುವ ರಾಘವೇಂದ್ರ ಹುಣಸೂರು ಮಾಡಿರುವ ಟ್ವೀಟ್ ಇದೀಗ ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ. ಮಹಾನಾಯಕ ಧಾರಾವಾಹಿ ನಿಲ್ಲಿಸುವಂತೆ ಹಲವಾರು ದೂರವಾಣಿ ಕರೆಗಳು ಬರ್ತಾ ಇದೆಯಂತೆ. ಅಲ್ಲದೆ ಮಧ್ಯರಾತ್ರಿ ಕರೆಮಾಡಿ ಧಾರಾವಾಹಿ ನಿಲ್ಲಿಸುವಂತೆ ಕೆಲವರು …

Read More »

CCB ಯಿಂದ ಎರಡನೇ ಹಂತದ ತನಿಖೆ ಶುರು; ಡ್ರಗ್ಸ್ ಮಾಫಿಯಾ ದಂಧೆಯ ಇಬ್ಬರ ಬಂಧನ,

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಡ್ರಗ್‌ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಹೇಳಿದ್ದಾರೆ. ಆರೋಪಿಗಳು ಹಲವು ಮಾಹಿತಿ ಹಂಚಿಕೊಂಡಿದ್ದು ನಿರಂತರ ತನಿಖೆ ನಡೆಯುತ್ತದೆ ಎಂದು ತಿಳಿಸಿದರು. ಬೆಂಗಳೂರು: ಡ್ರಗ್‌ ಮಾಫಿಯಾಗೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ನೀಡಿದ ಮಾಹಿತಿ ಪ್ರಕಾರ ಸಿಸಿಬಿ ಪೊಲೀಸರು ದ್ವಿತೀಯ ಹಂತದ ವಿಚಾರಣೆ ಆರಂಭಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ತಿಳಿಸಿದರು. …

Read More »