Breaking News

Recent Posts

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಸೆ.30ರೊಳಗೆ ತೀರ್ಪು ನೀಡುವಂತೆ ಸುಪ್ರೀಂ ಆದೇಶ

ಹೊಸದಿಲ್ಲಿ: ಅಯೋಧ್ಯೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಪ್ಟೆಂಬರ್ 30ರೊಳಗೆ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಬೇಕೆಂದು ಲಕ್ನೋ ಸಿಬಿಐ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಸೇರಿದಮಥೆ ಹಲವರು ವಿರುದ್ಧ ಪ್ರಕರಣ ದಾಖಲಾಗಿದ್ದು, ಲಕ್ನೋ ಸಿಬಿಐ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿಂದೆ ಆಗಸ್ಟ್ 31ರ ಒಳಗೆ ತೀರ್ಪು …

Read More »

ಬಾಗಲಕೋಟೆ: ಕೋವಿಡ್‌ನಿಂದ 122 ಮಂದಿ ಗುಣಮುಖ, 138 ಹೊಸ ಪ್ರಕರಣ ದೃಢ

ಬಾಗಲಕೋಟೆ: ಜಿಲ್ಲೆಯಲ್ಲಿ 122 ಮಂದಿ ಕೋವಿಡ್‍ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ‌. ಶನಿವಾರ ಹೊಸದಾಗಿ 138 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.  ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 5060 ಕೋವಿಡ್ ಪ್ರಕರಣ ದೃಡಪಟ್ಟಿವೆ. ಈ ಪೈಕಿ ಒಟ್ಟು 4151 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲ್ಲೂಕಿನ 33, ಬಾದಾಮಿ 12, ಹುನಗುಂದ 22, ಬೀಳಗಿ 3, ಮುಧೋಳ 51, ಜಮಖಂಡಿ …

Read More »

ಜಮ್ಮು ಕಾಶ್ಮೀರದಲ್ಲಿ ಆರು ರಾಜಕೀಯ ಪಕ್ಷಗಳ ಮೈತ್ರಿ: ಏನಿದು ಹೊಸ ಬೆಳವಣಿಗೆ?

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಸುದ್ದಿಯಾಗುತ್ತಿದೆ. ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಕಾಶ್ಮೀರದ ಆರು ರಾಜಕೀಯ ಪಕ್ಷಗಳು ಮೈತ್ರಿಗೆ ಮುಂದಾಗಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರಳಿ ಸಿಗುವಂತೆ ಮಾಡಬೇಕು. ಇದರೊಂದಿಗೆ ರಾಜ್ಯ ಸ್ಥಾನಮಾನವನ್ನು ಮರಳಿ ನೀಡುವಂತೆ ಆಗ್ರಹಿಸುವುದು ಈ ರಾಜಕೀಯ ಮಹಾ ಮೈತ್ರಿಯ ಹಿಂದಿನ ಉದ್ದೇಶವಾಗಿದೆ ಎಂದು ವರದಿಯಾಗಿದೆ. ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಸಿಪಿಎಂ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ (ಎಎನ್ ಸಿ) ಪಕ್ಷಗಳು …

Read More »