Breaking News

Recent Posts

ಪರಿಸರ ಸ್ನೇಹಿ ಗಣಪತಿ ಹಬ್ಬ ಆಚರಣೆ, ಸರಳ ವಿಸರ್ಜನೆ ಕಾರ್ಯಕ್ರಮ ಮೂಲಕ ಮಾದರಿಯಾದ ಕಬ್ಬರಗಿ ಯುವಕರು

ಕುಷ್ಟಗಿ: ಹೌದು ತಾಲೂಕಿನ ಕಬ್ಬರಗಿ ಗ್ರಾಮದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ರಾಜ್ಯ ಸಂಚಾಲಕರಾದಶ್ರೀಯುತ ಯಲ್ಲು ತೇಜಿ,ಅವರ ಸಾರಥ್ಯದಲ್ಲಿ ಗ್ರಾಮದ ಹಾಲುಮತ ಸಮಾಜದ ವತಿಯಿಂದ ಭವಣದಲ್ಲಿ ಇಂದು ಸರಳವಾಗಿ ಒಂದು ದಿನದ ಮಟ್ಟಿಗೆ ತರುಣರು ಸೇರಿ ಪರಿಸರ ಸ್ನೇಹಿ ಗಣಪತಿಯನ್ನು ಪ್ರತಿಷ್ಟಾಪನೆ ಮಾಡಿ ಅದ್ದೂರಿತನದಲಿ ಸರಳವಾಗಿ ಗ್ರಾಮಕ್ಕೆ ಮಾದರಿಯಾಗಿ ಇಂದು ಸಾಯಂಕಾಲ ೭ಗಂ, ಸುಮಾರಿಗೆ ಗಣಪತಿಯನ್ನು ವಿಸರ್ಜಿಸುವ ಮೂಲಕ ಹಬ್ಬಕ್ಕೆ ತೆರೆ ಎಳೆಯಕಾಯಿತು. ಈ ಬಗ್ಗೆ ಮಾತನಾಡಿದ …

Read More »

ಉಗ್ರ ದಾವೂದ್ ಇಬ್ರಾಹಿಂ ನಮ್ಮ ದೇಶದಲ್ಲೇ ಇದ್ದಾನೆ’.. ಕೊನೆಗೂ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ: ಉಗ್ರರನ್ನ ಪೋಷಣೆ ಮಾಡುತ್ತಿರುವ ಪಾಕಿಸ್ತಾನ ಕೊನೆಗೂ ತಲೆಮರೆಸಿಕೊಂಡಿರುವ ಉಗ್ರ ದಾವೂದ್ ಇಬ್ರಾಹಿಂ ವಿಚಾರದಲ್ಲಿ ತನ್ನ ಮುಖವಾಡನ್ನ ಕಳಚಿ ಸತ್ಯವನ್ನ ಹೇಳಿದೆ. ಭಾರತದ ಮೋಸ್ಟ್​ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಇದ್ದಾನೆ ಅಂತಾ ಸಾರಿ ಸಾರಿ ಹೇಳಿತ್ತು. ಆದರೆ ಪಾಕಿಸ್ತಾನ ಇದುವರೆಗೂ ದಾವೂದ್​ ಇಬ್ರಾಹಿಂ ತಮ್ಮ ದೇಶದಲ್ಲಿ ಇರೋದನ್ನ ಒಪ್ಪಿಕೊಂಡಿರಲಿಲ್ಲ. ಇದೀಗ ತಾನಾಗೇ ಉಗ್ರ ಪಾಕ್​​ನಲ್ಲಿ ಅಡಗಿ ಕೂತಿದ್ದಾನೆ ಅನ್ನೋದನ್ನ ತಿಳಿಸಿದೆ. ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಘಟನೆಗಳ ಎಚ್ಚರಿಕೆ …

Read More »

SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ, 10ನೇ ತರಗತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದು, ಈಗಾಗಲೇ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇದೀಗ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರಕ ಪರೀಕ್ಷೆ ಸೆ. 21 ರಿಂದ 29 ರವರೆಗೆ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು, ಬೆಳಗ್ಗೆ 10.30 ರಿಂದಲೇ ಪರೀಕ್ಷೆ ಆರಂಭವಾಗಲಿದ್ದು, …

Read More »