Breaking News

Recent Posts

ಸೆ ೦೪ ರಿಂದ ಕುರಿ-ಮೇಕೆ, ಜಾನುವಾರು ಸಂತೆ ಆರಂಭ

ಕೊಪ್ಪಳ, ಸೆ.೦೨ : ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಕುರಿ-ಮೇಕೆ ಮತ್ತು ಜಾನುವಾರು ಸಂತೆಯು ಸೆಪ್ಟೆಂಬರ್ ೦೪ ರಿಂದ (ಶುಕ್ರವಾರದಿಂದ) ಆರಂಭವಾಗಲಿದೆ ಎಂದು ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ರೈತರು, ಕುರಿ-ಮೇಕೆ, ಜಾನುವಾರುಗಳ ಸಾಕಾಣಿಕೆದಾರರು, ವರ್ತಕರ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆಗಸ್ಟ್ ೨೮ ರಂದು ಕುರಿ-ಮೇಕೆ ಮತ್ತು ಜಾನುವಾರು ಸಂತೆ ಆರಂಭಿಸಲು ಅನುಮೋದನೆ ನೀಡಿದ್ದು, ಈ ಪ್ರಕಾರ …

Read More »

ಆರು ಲಕ್ಷದಿಂದ ಆರು ಕೋಟಿ ರೂಪಾಯಿ ಸರದಾರ ಮಲ್ಲಿಕಾರ್ಜುನ ಘಂಟಿ, ಕಾರ್ಯಕ್ಷಮತೆಗೆ ರೈತರ ಅಭಿನಂದನೆ,

ಬೆವೂರು: ಸಾರ್ವಜನಿಕ ಪ್ರತಿಯೊಂದು ಸಂಸ್ಥೆಯಾಗಲಿ ಹಾಗೂ ಬ್ಯಾಂಕ್ ಆಗಲಿ, ರೈತರ ಸಂಘಗಳಾಗಲಿ ಅದರ ಅಳಿವು- ಉಳಿವು ಇಡೀ ಸಂಸ್ಥೆಯ ಜವಾಬ್ದಾರಿ ಜೊತೆಗೆ ಆ ಸಂಸ್ಥೆಯ ಮುಖ್ಯ ಕಾರ್ಯದರ್ಶಿ ಹೊಣೆಗಾರಿಕೆ ಬಹಳ ಮಹತ್ವದ್ದು ಹೀಗಾಗಿ ಅಂತವರ ಸಾಲಿನಲ್ಲಿ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೆವೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ನಿರ್ವಾಹಕರಾಗಿ ಸೇವೆ ಮಾಡುತ್ತಿರುವ ಮಲ್ಲಿಕಾರ್ಜುನ ಘಂಟಿಯವರ ಅನನ್ಯ ಸೇವೆ ಇಂದು ಕೇವಲ ಆರು ಲಕ್ಷ ರೂಪಾಯಿ …

Read More »

ಸೆ.4ರಂದು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ವತಿಯಿಂದ ‘ಕೋವಿಡ್ 19: ವಿಚಾರ ಗೋಷ್ಠಿ

ಮಂಗಳೂರು: ಕರ್ನಾಟಕ ಕಲ್ಬರಲ್ ಫೌಂಡೇಶನ್ ಇದರ ಅಂತರ್ ರಾಷ್ಟ್ರೀಯ ಸಮಿತಿ ವತಿಯಿಂದ “ಕೋವಿಡ್ ಸಮಯದಲ್ಲಿ ಹಾಗೂ ನಂತರದ ಜೀವನ” ಎಂಬ ವಿಷಯದ ಕುರಿತು ಸೆಪ್ಟೆಂಬರ್‌4 ರಂದು Zoom App ನಲ್ಲಿ ಆನ್ಲೈನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೇರಳ ಮರ್ಕಝ್ ನಾಲೇಡ್ ಸಿಟಿ ನಿರ್ದೇಶಕ ಡಾ.ಅಬ್ದುಲ್ ಹಕೀಂ ಅಲ್-ಅಝ್ಹರಿ ಉಪನ್ಯಾಸ ನೀಡಲಿದ್ದಾರೆ. ಕೆಸಿಎಫ್ ಅಂತರ್ ರಾಷ್ಟ್ರೀಯ ಸಮಿತಿ ಸಾಂತ್ವನ ಇಲಾಖೆ ಅಧ್ಯಕ್ಷ ಅಲಿ ಮುಸ್ಲಿಯಾರ್ ರವರ ದುಆ ದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಅಂತರ್ …

Read More »