Breaking News

Recent Posts

ರಾಷ್ಟ್ರೀಯಸಿಆರ್‌ಪಿಎಫ್ ಇತಿಹಾಸದಲ್ಲೇ ಮೊದಲು! ಶ್ರೀನಗರ ವಲಯ ಮುಖಸ್ಥರಾಗಿ ಮಹಿಳಾ ಐಪಿಎಸ್ ಅಧಿಕಾರಿ ನೇಮಕ

ಶ್ರೀನಗರ: ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಉಗ್ರರ ದಾಳಿ ಪೀಡಿತ ಪ್ರದೇಶದಲ್ಲಿಒಂದಾದ ಶ್ರೀನಗರದ ಕೇಂದ್ರ ರಿಸರ್ವ್ ಪೊಲೀಸ್ ಪಡೆ ಶ್ರೀನಗರ ವಲಯದ ಇನ್ಸ್ಪೆಕ್ಟರ್ ಜನರಲ್ ಆಗಿ ಮಹಿಳಾ ಐಪಿಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.  1996 ರ ಬ್ಯಾಚ್ ತೆಲಂಗಾಣ ಕೇಡರ್‌ನ ಐಪಿಎಸ್ ಅಧಿಕಾರಿ ಚಾರು ಸಿನ್ಹಾ ಅವರನ್ನು ಈಗ ಶ್ರೀನಗರ ವಲಯದ ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಜನರಲ್ ಆಗಿ ನೇಮಕವಾಗಿದ್ದಾರೆ. ಈಕೆ ಈ ಹಿಂದೆ ಸಿಆರ್‌ಪಿಎಫ್‌ನಲ್ಲಿ ಬಿಹಾರ ವಲಯದ …

Read More »

ಕೋವಿಡ್-೧೯ ಗದಗ ಜಿಲ್ಲೆ : ೧೧೭ ಪ್ರತಿಬಂಧಿತ ಪ್ರದೇಶಗಳ ಘೋಷಣೆ

ಗದಗ ೧ : ಗದಗ ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸೋಂಕು ಸಕಾರಾತ್ಮಕ ಕಂಡುಬಂದ ೧೧೭ ಪ್ರದೇಶಗಳನ್ನು ಪ್ರತಿಬಂಧಿತ ಪ್ರದೇಶಗಳನ್ನಾಗಿ ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಘೋಷಿಸಿದ್ದಾರೆ. ಗದಗ-ಬೆಟಗೇರಿ ನಗರದ ರಾಜೀವಗಾಂಧಿನಗರ ವಾರ್ಡ ನಂ.೨೯, ವಿಜಯನಗರ ಸ್ಕೂಲ್ ಹತ್ತಿರ ವಾರ್ಡ ನಂ.೨೧, ಆರ್.ಕೆ.ನಗರ ವಾರ್ಡ ನಂ.೩೩, ಸರಾಫ್ ಬಜಾರ್ ವಾರ್ಡ ನಂ.೨೪, ಟರ್ನಲ್ ಪೇಟೆ ವಾರ್ಡ ನಂ.೪, ಹವಾಮಾನ ಕಚೇರಿ ಹತ್ತಿರ ವಾರ್ಡ ನಂ.೨೭, ಸಿದ್ಧಲಿಂಗನಗರ …

Read More »

ಆಂಟಿನೇ ಬೇಕೆಂದು ಐದು ಮದುವೆಯಾದವಳ 6ನೇ ಗಂಡನಾಗಿ ಹೋದ ಚಿಕ್ಕಮಗಳೂರು ಯುವಕ!

ಚಿಕ್ಕಮಗಳೂರು: ಮದುವೆಯೆನ್ನುವುದು ಸ್ವರ್ಗದಲ್ಲಿಯೇ ಆಗುತ್ತದೆ ಎನ್ನುತ್ತಾರೆ. ಆದರೆ ಚಿಕ್ಕಮಗಳೂರಿನಲ್ಲಿ ನಡೆದ ಮದುವೆ ಮಾತ್ರ ಎಲ್ಲಿಂದ ನಿಶ್ಚಯ ಆಗಿರುವುದೋ ತಿಳಿದಿಲ್ಲ. ಏಕೆಂದರೆ ಇಲ್ಲಿಯ ವಧು 38 ವರ್ಷದ ಆಂಟಿ ಹಾಗೂ ವರ 22 ವರ್ಷದ ಯುವಕ. ಇದೇನೂ ಅಪರೂಪದ ವಿಷಯವಲ್ಲ ಬಿಡಿ. ಖುದ್ದು ಪ್ರಿಯಾಂಕಾ ಛೋಪ್ರಾ ತನಗಿಂತ 11 ವರ್ಷ ಚಿಕ್ಕವನನ್ನು ಮದುವೆಯಾಗಿರುವಾಗಿ ಇದೇನು ಅಪರೂಪವಲ್ಲ ಎನ್ನಬಹುದು. ಆದರೆ ಇಲ್ಲಿಯ ಕೇಸ್‌ ಸ್ವಲ್ಪ ಡಿಫರೆಂಟ್‌ ಇದೆ. 38 ವರ್ಷದ ಪ್ರಿಯಾಳಿಗೆ ಇದು ಆರನೇ …

Read More »