Breaking News

Recent Posts

ಯಾವುದೇ ಟೈಂನಲ್ಲೂ ಇವರು ಮಾತ್ರ ಫುಲ್ ಅಲರ್ಟ್: ಬೆಳ್ಳಂಬೆಳಗ್ಗೆ ಗಡಿಯಲ್ಲಿ ಐವರು ಉಡೀಸ್

ನವದೆಹಲಿ: ಇಂದು ಮುಂಜಾನೆ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಬಳಿ ಐವರು ನುಸುಳುಕೋರರನ್ನು ಬಿಎಸ್​ಎಫ್​ ಯೋಧರು ಗುಂಡು ಹೊಡೆದು ಹತ್ಯೆ ಮಾಡಿದ್ದಾರೆ. ಪಂಜಾಬ್​​ ಅಂತಾರಾಷ್ಟ್ರೀಯ ಗಡಿಯ ಬಳಿ ಇಂದು ಮುಂಜಾನೆ ಕೆಲವರು ಅನುಮಾನಾಸ್ಪದವಾಗಿ ಒಳ ನುಸುಳುತ್ತಿರುವುದುನ್ನು ನೋಡಿದ ಗಡಿ ಭದ್ರತಾ ಪಡೆಯ 103ನೇ ಬೆಟಾಲಿಯನ್​ ಯೋಧರು ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಯೋಧರು ಸುಮ್ಮನೆ ಫೈರಿಂಗ್ ಮಾಡಲಿಲ್ಲ. ಒಳನುಸುಳುತ್ತಿರುವವರನ್ನು ತಡೆಯಲು ಪ್ರಯತ್ನಿಸಿದರು. ಆದರೆ ಅವರೇ …

Read More »

ದುಬೈಗೆ ಹಾರುವ ಮುನ್ನ ‘ಎಂಗೇಜ್’ ಆದ ಆಲ್‌ರೌಂಡರ್ ವಿಜಯ್ ಶಂಕರ್

ಯುವ ಕ್ರಿಕೆಟಿಗ ವಿಜಯ್ ಶಂಕರ್ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ವಿಜಯ್ ಶಂಕರ್ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕುವ ಮೂಲಕ ಘೋಷಿಸಿದ್ದಾರೆ. ನಿಶ್ಚಿತಾರ್ಥದ ಫೋಟೋಗಳನ್ನು ಕೂಡ ಅವರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್‌ ತಂಡದಲ್ಲಿ ಆಲ್‌ರೌಂಡರ್ ಆಗಿ ಹಲವು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿಜಯ್ ಶಂಕರ್ ಈ ಬಾರಿಯ ಐಪಿಎಲ್‌ನಲ್ಲೂ ಪಾಲ್ಗೊಳ್ಳಲಿದ್ದಾರೆ. ಐಪಿಎಲ್‌ನಲ್ಲಿ ಸನ್ ರೈಸರ್ಸ್ ತಂಡದ ಪರವಾಗಿ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದು ದುಬೈಗೆ ಹಾರಲು ಸಜ್ಜಾಗಿದ್ದಾರೆ. ಶಂಕರ್ ತನ್ನ …

Read More »