Breaking News

Recent Posts

ನಿಮ್ಮ ಬೆಳೆ ಮುಂದೆ ನಿಂತು ಫೋಟೋ ಕಳಿಸಿ ಪರಿಹಾರ ಪಡೆಯಿರಿ

ಬೆಂಗಳೂರು (ಆ.21): ರೈತರಿಗೆ ಸಮರ್ಪಕವಾಗಿ ಬೆಳೆ ಪರಿಹಾರ ತಲುಪಿಸುವ ಉದ್ದೇಶದಿಂದ ದೇಶದಲ್ಲಿ ಇದೇ ಮೊದಲ ಬಾರಿಗೆ ರೈತರಿಂದಲೇ ಕೃಷಿ ಬೆಳೆ ಸಮೀಕ್ಷೆ ಮಾಡುವ ಕಾರ್ಯ ಈಗಾಗಲೇ ಆರಂಭವಾಗಿದ್ದು, ಸೆ.24ರೊಳಗೆ ರೈತರು ತಾವು ಬೆಳೆದ ಬೆಳೆ ಮುಂದೆ ನಿಂತು ಮೊಬೈಲ್‌ನಲ್ಲಿ ಫೋಟೋ ತೆಗೆದು ರವಾನಿಸುವಂತೆ ಸರ್ಕಾರ ಮನವಿ ಮಾಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ಮನವಿ ಮಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, …

Read More »

ಜಲಸಂಪನ್ಮೂಲ ಇಲಾಖೆ ಸಾಧನೆಯ ಕಿರುಹೊತ್ತಿಗೆ ಜಲ ಯಜ್ಞ ಪುಸ್ತಕ ಬಿಡುಗಡೆ

ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಯ ಕಿರುಹೊತ್ತಿಗೆ *ಜಲ ಯಜ್ಞ* ಪುಸ್ತಕವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಮತ್ತು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಸಂಪುಟದ ಸಚಿವರು, ಸಂಸದರು, ಶಾಸಕರು‌ ‌ಮತ್ತು ಇತರೆ ಜನಪ್ರತಿನಿಧಿಗಳು, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More »

ದೋಟಿಹಾಳದಲ್ಲಿಘರ್ಷಣೆ: 50 ಜನರ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ : ಜಿಲ್ಲೆಯದ್ಯಂತ ಕೊರೊನಾ ಮಾರ್ಗಸೂಚಿಯನ್ನ ಲೆಕ್ಕಿಸದೇ ಶ್ರೀ ಶುಕಮುನಿ ತಾತಾನವರ ಅಡ್ಡಪಲ್ಲಕ್ಕಿ ಉತ್ಸವದ ಹೆಸರಿನಲ್ಲಿ ಕಿಡಿಗೇಡಿಗಳು ಪೊಲೀಸ್ ಜೀಪ್ ನ್ನು ಜಖಂಗೊಳಿಸಿದ ಹಿನ್ನೆಲೆಯಲ್ಲಿ ದೋಟಿಹಾಳ ಗ್ರಾಮದ ಸುತ್ತಮುತ್ತಲಿನ 50 ಮಂದಿ ವಿರುದ್ದ ಕುಷ್ಟಗಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀ ಶುಕಮುನಿ ಆರಾಧನಾ ಮಹೋತ್ಸವದ ಅಡ್ಡಪಲ್ಲಕ್ಕಿ ಗುರುವಾರ ನಡೆಯಬೇಕಿತ್ತು. ಇದರ ಬಗ್ಗೆ ಜಿಲ್ಲಾಡಳಿತ ಕೂಡಾ ಅದ್ಧೂರಿ ಉತ್ಸವ ಬದಲು ಸರಳವಾಗಿ …

Read More »