Breaking News

Recent Posts

ಸರಳವಾಗಿ ನಡೆದ ಮೊಹರಂ ಹಬ್ಬ

ಅಮೀನಗಡ : ಹಿಂದೂ ಮುಸ್ಲಿಮರ ಭಾವೈಕ್ಯತೆಯ ಹಬ್ಬಗಳಲ್ಲಿ ಮೊಹರಂ ಹಬ್ಬವು ಒಂದು. ಶಾಂತಿ ಮತ್ತು ಧರ್ಮಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡ ಹಜರತ ಹಾಸನ್ ಮತ್ತು ಹುಸೇನ್‍ರ ಪುಣ್ಯ ಸ್ಮರಣೆ ನಿಮಿತ್ಯ ಆಚರಿಸುವ ಹಬ್ಬವೇ ಈ ಮೊಹರಂ. ಈ ಹಬ್ಬವನ್ನು ಪ್ರತಿ ವರ್ಷ ಬಹು ಸಡಗರದಿಂದ ಹಿಂದೂ-ಮುಸ್ಲಿಂ ಭಾಂಧವರು ಕೂಡಿಕೊಂಡು ಆಚರಿಸುತ್ತಿದ್ದು, ಹಳ್ಳಿಗಾಡಿನಲ್ಲಿ ಈ ಹಬ್ಬದ ಸಂಭ್ರಮ ಸೊಗುಡು ನೋಡುಗರ ಕಣ್ಣ-ಮನಗಳನ್ನು ತಣಿಸುತ್ತಿತ್ತು. ಆದ್ರೆ, ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಸಂಭ್ರಮಕ್ಕೆ ಕಡಿವಾಣ …

Read More »

ಅನಧಿಕೃತ ಮದ್ಯ ಮಾರಾಟ ತಡೆಯಲು ಗೋವಾ- ಬೆಳಗಾವಿ ಗಡಿಯಲ್ಲಿ ಹೆಚ್ಚಿನ ನಿಗಾ: ಅಬಕಾರಿ ಸಚಿವ ಎಚ್. ನಾಗೇಶ್

ಬೆಳಗಾವಿ : ಲಾಕ್‌ಡೌನ್ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ಶೇ.೫೦ ಆದಾಯ ಕಡಿಮೆ ಆಗಿದ್ದು, ಒಟ್ಟಾರೆ ೩ ಸಾವಿರ ಕೋಟಿ ಇಲಾಖೆಗೆ ನಷ್ಟವಾಗಿದೆ. ಬಾರ್ ಮತ್ತು ರೆಸ್ಟೊರೆಂಟ್ ತೆರೆದ ಬಳಿಕ ಅಬಕಾರಿ ಇಲಾಖೆಯ ಅದಾಯ ಹೆಚ್ಚಲಿದೆ ಎಂದು ಅಬಕಾರಿ ಸಚಿವರಾದ ಎಚ್. ನಾಗೇಶ ಅವರು ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ಶನಿವಾರ (ಆ.೨೯) ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು. ಸದ್ಯಕ್ಕೆ ಬಾರ್ ಮತ್ತು …

Read More »

ಕೊರೋನಾಕ್ಕೆ ಬಲಿಯಾದವರ ದೇಹದಿಂದ ಅಂಗಾಂಗ ತೆಗೆಯಲಾಗುತ್ತದೇಯೆ?;ಲಕ್ಷ್ಮಿ ಹೆಬ್ಬಾಳಕ್ಕರ್

ಹುಬ್ಬಳ್ಳಿ : ಕೊರೋನಾ ಸೋಂಕು ದೃಢಪಟ್ಟ ಒಂದೆರಡು ದಿನಗಳಲ್ಲಿ ಕೆಲವರು ಮೃತಪಡುತ್ತಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಮನೆಯವರಿಗೆ ಅವಕಾಶ ನೀಡುತ್ತಿಲ್ಲ. ಹೀಗಾಗಿ ಮೃತಪಟ್ಟ ವ್ಯಕ್ತಿಯ ದೇಹದ ಯಾವುದಾದರೂ ಅಂಗಗಳನ್ನು ತೆಗೆಯಲಾಗುತ್ತಿದೆಯೆ? ಎಂಬ ಅನುಮಾನವನ್ನು ಸೋಂಕಿತರ ಕುಟುಂಬಸ್ಥರು ವ್ಯಕ್ತಪಡಿಸುತ್ತಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ನಗರದ ಭೈರಿದೇವರಕೊಪ್ಪದಲ್ಲಿ ಶುಕ್ರವಾರ ಆರೋಗ್ಯ ಅಭಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹತ್ತು ಮಂದಿಗೆ ಸೋಂಕು ತಗುಲಿದರೆ ಅದರಲ್ಲಿ 5 ಜನ ಸಾಯುತ್ತಿದ್ದಾರೆ. ಅವರು …

Read More »