Breaking News

Recent Posts

ನಕಲಿ ಪಾಸ್ ಪೋರ್ಟ್ ತಯಾರಿಕೆ: ಮೂವರ ಬಂಧನ

ಶಿರಸಿ: ನಕಲಿ ಪಾಸ್‌ಪೋರ್ಟ್ ತಯಾರಿಸಿದ ಆರೋಪದಡಿಯಲ್ಲಿ ಮೂವರನ್ನು ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.  ತಾಲ್ಲೂಕಿನ ಹುಲೇಕಲ್ ಗ್ರಾಮದ ಹಂಚರಟ್ಟಾದ ಅಬ್ದುಲ್ ರೆಹಮಾನ್‌ (22) ವಿದೇಶಕ್ಕೆ ತೆರಳಲು ನಕಲಿ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ. ಈ ಮೊದಲು ಪಾಸ್‌ಪೋರ್ಟ್ ಹೊಂದಿದ್ದ ಈತನಿಗೆ ಇಸಿಎನ್‌ಆರ್ ಪಾಸ್‌ಪೋರ್ಟ್ ಸಿಗದ ಕಾರಣಕ್ಕೆ, ನಕಲಿ ಆದಾಯ ಪ್ರಮಾಣ ಪತ್ರ ನೀಡಿ ಮತ್ತೆ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ. ಅಧಿಕಾರಿಗಳು ತಪಾಸಣೆ ನಡೆಸಿದ್ದ ವೇಳೆ, ಪಾಸ್‌ಪೋರ್ಟ್ ನಕಲಿ ಎಂಬುದು ದೃಢಪಟ್ಟಿತ್ತು. ಈ ಕುರಿತು ಶಿರಸಿ …

Read More »

ನಿಮಗೆ ಜಂತು ಹುಳುಗಳ ಸಮಸ್ಯೆ ಇದ್ದರೆ ಈ ರೀತಿ ಮಾಡಿ

ಮಕ್ಕಳಿರಲೀ ದೊಡ್ಡವರಿರಲೀ, ಜಂತು ಹುಳುಗಳು ಸಾಮಾನ್ಯ. ಆದರೆ ಅವುಗಳ ಪರಿಹಾರಕ್ಕೆ ಔಷಧಿಯೇ ಆಗಬೇಕೆಂದೇನಿಲ್ಲ. ಮನೆಮದ್ದುಗಳೂ ತುಂಬಾ ಪರಿಣಾಮಕಾರಿ. ಪುಟ್ಟ ಮಕ್ಕಳಿಗೆ ಜಂತು ಹುಳುಗಳು ಕಂಡು ಬಂದರೆ ಜಂತು ಹುಳುವಿನ ಔಷಧಿ ಕುಡಿಸುತ್ತೇವೆ. ಆದರೆ ಇದು ದೊಡ್ಡವರಾದ ನಮಗೆ ಕೆಲಸ ಮಾಡುವುದಿಲ್ಲ. ಕೆಲವೊಂದು ಬಾರಿ ಡಬಲ್ ಡೋಸ್ ತೆಗೆದುಕೊಂಡರೂ ಅಷ್ಟೇನೂ ಪ್ರಯೋಜನ ಆಗುವುದಿಲ್ಲ. ತುಂಬಾ ಕಲುಷಿತ ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ಹೊಟ್ಟೆಯ ಹಾಗೂ ಕರುಳಿನ ಭಾಗದಲ್ಲಿ ಇಂತಹ ಹುಳುಗಳು ಸಾಮಾನ್ಯವಾಗಿ ಕಂಡು …

Read More »

ಇಡೀ ರಾಜ್ಯಕ್ಕೇ ಪ್ರವಾಹ, ಮಳೆ ಇದ್ದರೆ ಚಿಕ್ಕಬಳ್ಳಾಪುರದಲ್ಲಿ ಮಾತ್ರ ಬರಗಾಲ!

ಇಡೀ ರಾಜ್ಯದಲ್ಲಿ ಯಥೇಚ್ಛ ಮಳೆಯಿಂದಾಗಿ ಅತಿವೃಷ್ಟಿಯಾಗುತ್ತಿದೆ. ಇದರಿಂದ ಕೃಷಿ ಚಟುವಟಕೆಗಳಿಗೆ ಕಷ್ಟವಾಗುತ್ತಿದೆ. ಆದರೆ ಚಿಕ್ಕಬಳ್ಳಾಪುರದಲ್ಲಿ ಮಳೆ ಇಲ್ಲದೆ ಕೃಷಿ ಕುಂಠಿತವಾಗಿದೆ. ಚಿಕ್ಕಬಳ್ಳಾಪುರ: ರಾಜ್ಯದ ಹಲವು ಭಾಗದಲ್ಲಿ ಯಥೇಚ್ಛ ಮಳೆಯಿಂದಾಗಿ ಅತಿವೃಷ್ಟಿಯಾಗುತ್ತಿದೆ. ಅತಿಯಾದ ಮಳೆ ಹಾಗೂ ಪ್ರವಾಹದಿಂದ ಜನಜೀವನ ತತ್ತರಿಸಿರುವ ಜತೆಗೆ ಕೃಷಿಗೂ ನಷ್ಟ ಉಂಟಾಗುತ್ತಿದೆ. ಆದರೆ ಇತ್ತ ಬಯಲುಸೀಮೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆ ಅಭಾವದಿಂದ ಅನಾವೃಷ್ಟಿ ಉಂಟಾಗುವ ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಮಳೆ ಕಣ್ಮರೆಯಾಗಿದೆ. ಒಂದು ವಾರದಿಂದ ದೊಡ್ಡ ಮಟ್ಟದಲ್ಲಿಮೋಡಗಳು ಬರುತ್ತಿಯೆಯಾದರೂ, ಅಲ್ಲಲ್ಲಿ …

Read More »