Breaking News

Recent Posts

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಗಂಗಾವತಿ ತಹಶೀಲ್ದಾರ್‌ ಕಚೇರಿಯ ಸರ್ವೇ ಮೇಲ್ವಿಚಾರಕ

ಕೊಪ್ಪಳ: ಸರ್ಕಾರಿ ಅಧಿಕಾರಿಯೋರ್ವ ಲಂಚ ಸ್ವೀಕರಿಸುವಾಗ ಎಸಿಬಿ ತಂಡ ರೆಡ್‌ ಹ್ಯಾಂಡ್‌ ಹಿಡಿದಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿ ನಡೆದಿದೆ. ಬಂಧಿತ ಅಧಿಕಾರಿಯನ್ನು ಗಂಗಾಧರ ತೇಜಪ್ಪ ಎಂದು ಗುರುತಿಸಲಾಗಿದೆ. ತಾಯಿಯ ಆಸ್ತಿಯ 11ಬಿ ನಕ್ಷೆ ನೀಡಲು ಗಂಗಾವತಿ ತಾಲೂಕಿನ ಹೆಬ್ಬಾಳ ಕ್ಯಾಂಪ್‌ನ ರಾಜು.ಪಿ. ಅವರಿಂದ 4 ಸಾವಿರ ಲಂಚ ಪಡೆಯುತ್ತಿದ್ದ ಗಂಗಾವತಿ ತಹಶೀಲ್ದಾರ್‌ ಕಚೇರಿಯ ಸರ್ವೇ ಮೇಲ್ವಿಚಾರಕ ಗಂಗಾಧರ ತೇಜಪ್ಪ ಅವರನ್ನು ಎಸಿಬಿ ತಂಡ ರೆಡ್ ಹ್ಯಾಂಡ್ ಆಗಿ …

Read More »

ಆಸ್ತಿ ಹಕ್ಕುಗಳಿಗೆ ‘ಸ್ವಾಮಿತ್ವ’: ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ರಾಜ್ಯದಲ್ಲೂ ಅನುಷ್ಠಾನ

16 ಜಿಲ್ಲೆಗಳ, 16,580 ಹಳ್ಳಿಗಳಲ್ಲಿ ಡ್ರೋನ್‌ ಸಮೀಕ್ಷೆ ಹುಬ್ಬಳ್ಳಿ: ಗ್ರಾಮೀಣ ಭಾಗದಲ್ಲಿ ತಲೆ ತಲಾಂತರದಿಂದ ವಾಸಿಸುತ್ತಿದ್ದರೂ ತಮ್ಮ ಜಾಗದ ದಾಖಲೆ ಹೊಂದಿರದವರಿಗೆ ಹಕ್ಕುಪತ್ರ ನೀಡುವ ‘ಸ್ವಾಮಿತ್ವ’ ಯೋಜನೆ ರಾಜ್ಯದಲ್ಲಿ ಪ್ರಾರಂಭವಾಗಿದೆ. ಕೇಂದ್ರ ಸರಕಾರದ ಈ ಸ್ವಾಮಿತ್ವ ಯೋಜನೆಯು ಕಂದಾಯ ಇಲಾಖೆ ಮತ್ತು ಭಾರತೀಯ ಸರ್ವೇಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ಈಗಾಗಲೇ 82 ಹಳ್ಳಿಗಳಲ್ಲಿ ಪ್ರಾಯೋಗಿಕವಾಗಿ ಜಾರಿಯಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ 16 ಜಿಲ್ಲೆಗಳ 16,580 ಗ್ರಾಮಗಳಲ್ಲಿ ಡ್ರೋನ್‌ ಆಧಾರಿತ ಆಸ್ತಿ ಸರ್ವೇ ನಡೆಯಲಿದೆ. …

Read More »

ದೇಶದ ಮಹಾನಗರಗಳಲ್ಲಿ ಮತ್ತೆ ಏರಿದ ಪೆಟ್ರೋಲ್‌ ಬೆಲೆ, ಬೆಂಗಳೂರು ಸೇರಿ ಮಹಾನಗರಗಳಲ್ಲಿ ಬೆಲೆ ಎಷ್ಟಿದೆ?

ದೇಶದ ಹಾಗೂ ಜನ ಸಾಮಾನ್ಯರ ಆದಾಯ ಹಾಗೂ ಆರ್ಥಿಕ ಬೆಳವಣಿಗೆಯನ್ನ ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಪೆಟ್ರೋಲ್, ಡೀಸೆಲ್‌ ದರದಲ್ಲಿ ಏರಿಕೆ ಕಾಣುತ್ತಿದೆ. ಕಳೆದ ಒಂದು ತಿಂಗಳಿನಿಂದ ಡೀಸೆಲ್‌ ದರದಲ್ಲಿ ಏರಿಕೆ ಕಾಣದಿದ್ದರು ಕೂಡ, ಪೆಟ್ರೋಲ್‌ ದರ ಕಳೆದ ಒಂದು ತಿಂಗಳಲ್ಲಿ ಒಂದು ರೂಪಾಯಿಗೂ ಹೆಚ್ಚು ಏರಿಕೆ ಕಂಡಿದೆ. ಬೆಂಗಳೂರು: ಜನರ ಅಗತ್ಯ ವಸ್ತುವಿನ ಪಟ್ಟಿಯಲ್ಲಿರುವ ಪ್ರಮುಖ ವಸ್ತುವಾದ ಪೆಟ್ರೋಲ್‌ ದರ ಶನಿವಾರ ಮತ್ತೆ ದೇಶದಲ್ಲಿ ಏರಿದೆ. ಬೆಂಗಳೂರು ಸೇರಿ ದೇಶದ ಎಲ್ಲಾ ಮಹಾನಗರಗಳ್ಲಿ ಏರಿಕೆ ಕಂಡಿದೆ. …

Read More »