Breaking News

Recent Posts

ಸಿಂದಗಿಯಲ್ಲಿ ದಲಿತ ಯುವಕನ ಹತ್ಯೆ ಮನುಷ್ಯರು ತಲೆತಗ್ಗಿಸುವಂತಹ ಕೃತ್ಯ: ಸಿದ್ದರಾಮಯ್ಯ

ಬೆಂಗಳೂರು : ವಿಜಯಪುರ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದದ್ದು, ಮನುಷ್ಯರೆಲ್ಲರೂ ತಲೆ ತಗ್ಗಿಸುವಂತಹದ್ದಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ఆలి ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವವರಿಗೆ ಹಾಗೂ ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಸಮಾಜದಲ್ಲಿ ಸಿಗುತ್ತಿರುವ ಬೆಂಬಲವೇ ಇಂತಹ ಕೃತ್ಯಗಳು ನಡೆಯುವುದಕ್ಕೆ ಕಾರಣವಾಗುತ್ತವೆ ಎಂದು ಅಭಿಪ್ರಾಯಿಸಿದ್ದಾರೆ. ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆ ಕುತಂತ್ರಗಳು ಹೆಚ್ಚಾಗುತ್ತಿರುವುದರಿಂದ ದಲಿತರ ಮೇಲೆ …

Read More »

ಪ್ರವಾಹ ಪೀಡಿತ ಸ್ಥಳಕ್ಕೆ ಸಂಸದ ಭೇಟಿ

ಕುಳಗೇರಿ ಕ್ರಾಸ್‌: ನೆರೆ ಪೀಡಿತ ಗ್ರಾಮಗಳಿಗೆ ಸಂಸದ ಪಿ.ಸಿ. ಗದ್ದಿಗೌಡರ ಭೇಟಿ ನೀಡಿ ಜನರ ಸಮಸ್ಯೆಗಳನ್ನಾಲಿಸಿದರು. ನಂತರ ಮಲಪ್ರಭಾ ನದಿ ಪ್ರವಾಹಕ್ಕೀಡಾದ ಬಾಗಲಕೋಟೆ-ಗದಗ ಸಂಪರ್ಕ ಕಲ್ಪಿಸುವ ಗೋವಿನಕೊಪ್ಪ ಸೇತುವೆಗೆ ಭೇಟಿ ನೀಡಿ ಪರಿಶೀಲಿಸಿದರು. ಸದ್ಯದ ಪರಿಸ್ಥಿತಿ ಅವಲೋಕಿಸಿದ ಸಂಸದರು ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ದೂರವಾಣಿ ಮೂಲಕಡಿಸಿಎಂ ಕಾರಜೋಳ ಅವರ ಗಮನಕ್ಕೆ ತಂದರು. ಈಗಿರೋ ಸೇತುವೆ ಜತೆಗೆ ಇನ್ನುಳಿದ ಭಾಗದಲ್ಲು ಸೇತುವೆ ನಿರ್ಮಿಸಲು ಯೋಚಿಸಲಾಗಿದೆ. ಸೇತುವೆ ನಿರ್ಮಾಣಕ್ಕಾಗಿ ಹೆಚ್ಚುವರಿ ಹಣ ಬೇಕಿದೆ ಕಾರಣ …

Read More »

ಗೋಹತ್ಯೆ ನಿಷೇಧ ಮಸೂದೆ ಅಧಿವೇಶನದಲ್ಲಿ ಮಂಡನೆ

ಕಲಬುರಗಿ: ಗೋ ಮಾತೆ ರಕ್ಷಣೆಗೆ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ' ಮಸೂದೆಯನ್ನು ಮಳೆಗಾಲ ಅಧಿವೇಶನದಲ್ಲೇ ಮಂಡಿಸುವುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದರು. ಗೋವು ಇತರ ಪಶುಗಳಿಗೆ ತುರ್ತು ಸಂದರ್ಭದಲ್ಲಿ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲು ಹೊಸದಾಗಿ ಆರಂಭಿಸಿರುವಪಶು ಸಂಜೀವಿನಿ’ ಆಂಬುಲೆನ್ಸ್ ಸೇವೆಗೆ ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಸಂಸದ ನಳಿನ್ ಕುಮಾರ ಕಟೀಲ್ ಜತೆ ಗುರುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ …

Read More »