Breaking News

Recent Posts

ಮನೆ ಮನೆಯಲ್ಲಿ ಗೌರಿ ಪೂಜೆ

ಚಿಕ್ಕಮಗಳೂರು: ಕರೊನಾ ಮತ್ತು ಮಳೆಹಾನಿಯಿಂದ ತೊಂದರೆಗೆ ಸಿಲುಕಿದ ಜನ ಈ ಬಾರಿ ಸಂಪ್ರದಾಯಕ್ಕಷ್ಟೇ ಗೌರಿ-ಗಣೇಶ ಹಬ್ಬ ಆಚರಿಸುತ್ತಿದ್ದಾರೆ. ಹಬ್ಬದ ಆಚರಣೆಗೆ ಗುರುವಾರ ಹೂವು, ಹಣ್ಣು, ಅಗತ್ಯ ಸಾಮಗ್ರಿ ಖರೀದಿಗೆ ಜನ ನಗರಕ್ಕೆ ಬಂದಿದ್ದರು. ಆದರೆ ಈ ಹಿಂದಿನ ಖರೀದಿ ಭರಾಟೆ ಇರಲಿಲ್ಲ. ನಗರದಲ್ಲಿ ಗ್ರಾಹಕರು ವಿರಳವಾಗಿದ್ದರು. ಶುಕ್ರವಾರ ಮನೆ ಮನೆಯಲ್ಲಿ ಗೌರಿ ಹಬ್ಬ ಆಚರಿಸಲಿದ್ದು, ಮುತೆôದೆಯರಿಗೆ ಬಾಗಿನ ನೀಡಲಿದ್ದಾರೆ. ನಗರಸಭೆ ಬೀದಿ ಬದಿ ಹೂವು-ಹಣ್ಣು, ಮಾವಿನ ಸೊಪ್ಪು, ಬಾಳೆಕಂದು, ಗೌರಿ ಪೂಜಾ …

Read More »

ಪ್ರವಾಹಕ್ಕೆ ನದಿ ಪಾತ್ರದ ರೈತರು ತತ್ತರ

ಬಾಗಲಕೋಟೆ: ಕೋವಿಡ್, ಪ್ರವಾಹದ ಮಧ್ಯೆ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಕಳೆದೆರಡು ದಿನಗಳಿಂದ ಉಂಟಾದ ಪ್ರವಾಹದಿಂದ ನದಿ ಪಾತ್ರದ ಸಾವಿರಾರು ಎಕರೆ ಭೂಮಿಯಲ್ಲಿ ಬೆಳೆದ ಬೆಳೆ, ನೀರಿನಲ್ಲಿ ನಿಂತು ಹಾನಿಯಾಗಿದ್ದು, ಜಿಲ್ಲಾಡಳಿತನಡೆಸಿದ ಪ್ರಾಥಮಿಕ ಸಮೀಕ್ಷೆ ಪ್ರಕಾರ ಸುಮಾರು 246 ಕೋಟಿ ಮೊತ್ತದ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಘಟಪ್ರಭಾ, ಮಲಪ್ರಭಾ ಹಾಗೂ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿದ್ದು, ಸುಮಾರು 189 ಗ್ರಾಮಗಳ ರೈತರ ಬೆಳೆಗೆ ನೀರು ನುಗ್ಗಿದೆ. ನದಿ ಪಾತ್ರಕ್ಕೆ ಹೊಂದಿಕೊಂಡಿರುವ …

Read More »

ರಾಜ್ಯದಲ್ಲಿಂದು 7385, ಬೆಂಗಳೂರು 2912, ಬಳ್ಳಾರಿ 483, ಬೆಳಗಾವಿ 358, ಕೊಪ್ಪಳ 139, ಗದಗ 114, ಜನರಿಗೆ ಸೋಂಕು

ಬೆಂಗಳೂರು ; ರಾಜ್ಯದಲ್ಲಿಂದು 7385, ಬೆಂಗಳೂರು 2912, ಬಳ್ಳಾರಿ 483, ಬೆಳಗಾವಿ 358, ಕೊಪ್ಪಳ 139, ಗದಗ 114,ಬಾಗಲಕೋಟೆ 159, ಬೆಂಗಳೂರು ಗ್ರಾಮಾಂತರ 77, ಬೀದರ್ 85, ಚಾಮರಾಜನಗರ 120,ಚಿಕ್ಕಬಳ್ಳಾಪುರ 76, ಚಿಕ್ಕಮಗಳೂರು 124, ಚಿತ್ರದುರ್ಗ 60, ದಕ್ಷಿಣ ಕನ್ನಡ 177, ಧಾರವಾಡ 159, ಹಾಸನ 196, ಹಾವೇರಿ 111, ಕಲಬುರಗಿ 210, ಕೊಡಗು 46, ಕೋಲಾರ 69, ಮಂಡ್ಯ 109, ಮೈಸೂರು 253, ರಾಯಚೂರು 111, ರಾಮನಗರ 27, …

Read More »