Breaking News

Recent Posts

ಕಾಮುಕ ಕಿಸ್ಸಿಂಗ್ ರಾಜ ತಹಶಿಲ್ದಾರ ಗುರುಬಸ್ಯಾನ ವಿರುದ್ಧ ನೊಂದ ಮಹಿಳೆ ಹಾಕಿದ್ಲು ಕಿರುಕುಳದ ಕೇಸ್.!

ಕೊಪ್ಪಳ:ಆ28, ಜಿಲ್ಲೆಯ ಕುಷ್ಟಗಿ ತಹಶಿಲ್ದಾರ ಗುರುಬಸ್ಯಾನ ವಿರುದ್ಧ ನೊಂದ ಮಹಿಳೆ ದೂರು ದಾಖಲಿಸಿದ್ದಾರೆ,ಮೊನ್ನೆ ವೈರಲ್ ಆಗಿತ್ತು ಸಿಸಿಟಿವಿ ದೃಶ್ಯ,ಕಾಮುಕ ತಹಶಿಲ್ದಾರ ಗುರುಬಸ್ಯಾ ಕಛೇರಿ ಮಹಿಳಾ ಸಿಬ್ಬಂದಿಗೆ ಕಿಸ್ಸ್ ಕೊಟ್ಟ ಪ್ರಕರಣ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿವೆ. ಈ ಗುರುಬಸ್ಯಾನ ಕಾಟ ಹೇಗಿತ್ತು ಗೊತ್ತೆ..?ತನ್ನ ಕಛೇರಿಯ ಮಹಿಳಾ ಸಿಬ್ಬಂದಿಗೆ ಪ್ರತಿ ದಿನಾಲು ಪೋನ್ ಕರೆ ಮಾಡಿ ಅವಾಚ್ಯ ಶಬ್ದಗಳನ್ನು ಬಳಸಿ ಟಾರ್ಚರ್ ಕೊಡುತ್ತಿದ್ದನಂತೆ ಈ ಹಲ್ಕಟ್ ಗುರುಬಸ್ಯಾ, 2018 ಸೆಪ್ಟೆಂಬರ್ ನಲ್ಲಿ …

Read More »

ಮಹಾ ಅಘಾಡಿಯಲ್ಲಿ ಕಿತ್ತಾಟ – ಶಿವಸೇನೆ ಸಂಸದ ರಾಜೀನಾಮೆ

ಮುಂಬೈ: ಮಹಾರಾಷ್ಟ್ರ ಅಭಿವೃದ್ಧಿಗೆ ರಚನೆಯಾಗಿರುವ ‘ಮಹಾ ವಿಕಾಸ್‌ ಅಘಾಡಿʼ ಸಮ್ಮಿಶ್ರ ಸರ್ಕಾರದ ಆಂತರಿಕ ಕಿತ್ತಾಟ ಮತ್ತಷ್ಟು ಜಾಸ್ತಿಯಾಗಿದ್ದು ಮೊದಲ ವಿಕೆಟ್‌ ಪತನಗೊಂಡಿದೆ. ಪರಭಾನಿ ಕ್ಷೇತ್ರದ ಶಿವಸೇನೆ ಸಂಸದ ಸಂಜಯ್ ಜಾಧವ್ ಸಂಸತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರವಾನಿಸಿದ್ದಾರೆ. ಪರಭಾನಿ ಜಿಲ್ಲೆಯ ಜಿಂತೂರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ (ಎಪಿಎಂಸಿ) ಸರ್ಕಾರೇತರ ಆಡಳಿತಾಧಿಕಾರಿಯನ್ನಾಗಿ ರಾಷ್ಟ್ರೀಯವಾದಿ ಕಾಂಗ್ರೆಸ್‌(ಎನ್‌ಸಿಪಿ) ಪಕ್ಷದ …

Read More »

ಬೆಳಗಾವಿಯಲ್ಲಿ ಪ್ರತಿಮೆ ಪಾಲಿಟಿಕ್ಸ್- ರಾಯಣ್ಣ ಪ್ರತಿಮೆ ಸ್ಥಳದಲ್ಲೇ ಶಿವಾಜಿ ಪ್ರತಿಮೆ ಸ್ಥಾಪಿಸಲು ಯತ್ನ

ಬೆಳಗಾವಿ: ರಾಯಣ್ಣ ಪ್ರತಿಮೆ ವಿವಾದ ತೀವ್ರ ಸ್ವರೂಪ ಪಡೆದಿದೆ. ಬೆಳಗಾವಿಯ ಪೀರನವಾಡಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಕನ್ನಡಪರ ಹೋರಾಟಗಾರರು ಮತ್ತು ರಾಯಣ್ಣನ ಅಭಿಮಾನಿಗಳು ಪೀರನವಾಡಿಗೆ ತೆರಳಿ ಪ್ರತಿಮೆ ಸ್ಥಾಪನೆ ಮಾಡಿ, ರಾಯಣ್ಣನಿಗೆ ಜೈಕಾರ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಿನ್ನೆ ರಾಯಣ್ಣ ಅಭಿಮಾನಿಗಳು ಬೆಳಗಾವಿ ಚಲೋ ಹಮ್ಮಿಕೊಂಡಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಿರಲಿಲ್ಲ. ನಿನ್ನೆ ಜಿಲ್ಲಾ ಉಸ್ತುವಾರಿ …

Read More »