Breaking News

Recent Posts

ಚಂದ್ರಕಾಂತ ,ಗೌಡರ ಅವರಿಗೆ ನಗರ ಪೊಲೀಸ್ ಠಾಣೆ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ

ಅಮೀನಗಡ: ಹುನಗುಂದ ತಾಲೂಕಿನ ಅಮೀನಗಡ ನಗರ ಪೊಲೀಸ್ ಠಾಣೆಯಲ್ಲಿ ಇಂದು ಮೊನ್ನೆ ದಿನ ಹೃದಯಾ ಆಘಾತದಿಂದ ಮರಣ ಹೊಂದಿದ್ದ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಪೆದೆ ಅವರ ಅಕಾಲಿಕ ಮರಣ ಯಾರಿಗೂ ಉಹಿಸಲು ಸಾಧ್ಯವಿಲ್ಲ ಅವರ ಈ ದುಃಖ ಸ್ಥಪ್ತ ಶ್ರದ್ಧಾಂಜಲಿಯ ಸರಳ ಕಾರ್ಯಕ್ರಮ ಠಾಣೆಯಲ್ಲಿ ಮೆನ ಬತ್ತಿ ಹಚ್ಚಿ ದೀಪ ಬೆಳಗುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರಿದರು,ಕತ್ತಲಾದ ಅವರ ಕುಟುಂಬದಲ್ಲಿ ಮತ್ತೆ ಈ ನಮ್ಮ ಬೆಳಕು ಯಾವತ್ತು …

Read More »

ತೆಲುಗು ಆ್ಯಕ್ಷನ್ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ ಶಿವರಾಜ್ಕುಮಾರ್

ಕನ್ನಡದಲ್ಲಿ ಸಾಕಷ್ಟು ಚಿತ್ರಗಳಲ್ಲಿ ಬಣ್ಣ ಹಚ್ಚಿರುವ ಶಿವರಾಜ್ಕುಮಾರ್ ಸದ್ಯ ಎ ಹರ್ಷ ನಿರ್ದೇಶನದ ಭಜರಂಗಿ 2, ಆರ್ಡಿಎಕ್ಸ್, ಭೈರತಿ ರಣಗಲ್ಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆ ಅವರು ಸೈಲೆಂಟ್ ಆಗಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಶಿವರಾಜ್ಕುಮಾರ್ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರತಿ ವರ್ಷ ಅವರ ನಟನೆಯ  ಕನಿಷ್ಟ ಮೂರು ಚಿತ್ರಗಳು ತೆರೆಗೆ ಬರುತ್ತವೆ. ಚಿತ್ರದಿಂದ ಚಿತ್ರಕ್ಕೆ ಅವರ ಪಾತ್ರ ಕೂಡ ಭಿನ್ನವಾಗಿರುತ್ತದೆ. ಆರ್ಜಿವಿ ನಿರ್ದೇಶನದ ಕಿಲ್ಲಿಂಗ್ ವೀರಪ್ಪನ್ ಸಿನಿಮಾದಲ್ಲಿ …

Read More »

ನ್ಯಾಯಾಂಗ ನಿಂದನೆ ಪ್ರಕರಣ: ವಿಜಯ ಮಲ್ಯ ಅರ್ಜಿಯ ತೀರ್ಪು ಕಾಯ್ದಿರಿಸಿದ ಸುಪ್ರೀಂ

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ ಮಲ್ಯ ಸಲ್ಲಿಸಿದ್ದ ಪುನರ್‌ಪರಿಶೀಲನಾ ಅರ್ಜಿ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಕಾಯ್ದಿರಿಸಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ತಮ್ಮ ಮಕ್ಕಳಿಗೆ ₹295.415 ಕೋಟಿ(4ಕೋಟಿ ಡಾಲರ್‌) ವರ್ಗಾವಣೆ ಮಾಡಿದ ಪ್ರಕರಣದಲ್ಲಿ ವಿಜಯ ಮಲ್ಯ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು 2017ರಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು. ಈ ತೀರ್ಪು ಪುನರ್‌ ಪರಿಶೀಲಿಸುವಂತೆ ಮಲ್ಯ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಯು.ಯು. ಲಲಿತ್‌ …

Read More »