Breaking News

Recent Posts

ಕುಷ್ಟಗಿ:ಸರ್ಕಾರಿ ಕಾರ್ಯಾಲಯದಲ್ಲಿ ಅಧಿಕಾರಿಯೊಬ್ಬ ಲವ್ವಿಡವ್ವಿ

ಕುಷ್ಟಗಿ :ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಎರಡು ತಿಂಗಳು ಹಿಂದೆ ಈ ಘಟನೆ ನಡೆದಿದೆ. ಈ ಹಿಂದೆ ಕುಷ್ಟಗಿ ತಹಶೀಲ್ದಾರ್ ಆಗಿದ್ದ ಗುರುಬಸವರಾಜ್ ಕಿಸ್ಸಿಂಗ್ ವಿಡಿಯೋ ವೈರಲ್ ಆಗಿದೆ. ಗುರುಬಸವರಾಜ ತಹಶೀಲ್ದಾರ್ ಆಗಿದ್ದಾಗ ತಮ್ಮ ಸಹೋದ್ಯೋಗಿ ಕಚೇರಿಯಲ್ಲಿ ಕಿಸ್ ಮಾಡಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಮ್ಮ ಕಚೇರಿಯಲ್ಲಿ ಬಂದು ನಿಂತಿದ್ದ ಮಹಿಳಾ ಸಿಬ್ಬಂದಿಯನ್ನು ಕಿಸ್ ಮಾಡಿ ಕಚೇರಿಯ ಘನತೆಯನ್ನ ಮಣ್ಣು ಪಾಲು ಮಾಡಿದ್ದಾರೆ ಎಂದು ಕೆಲ ಸಂಘಟನೆಗಳು ಆಕ್ರೋಶ …

Read More »

ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸಲಿದ್ದಾರೆ ಸಿದ್ದರಾಮಯ್ಯ?

ಬೆಂಗಳೂರು, ಆಗಸ್ಟ್ 26: ಪ್ರತಿಪಕ್ಷ ನಾಯಕರು ಕೇಳಿರುವ ಯಾವುದೇ ಮಾಹಿತಿಯನ್ನು ಸರ್ಕಾರದ ಇಲಾಖೆಗಳು ನೀಡುತ್ತಿಲ್ಲ. ಆದ್ದರಿಂದ, ಮುಂಬರುವ ಅಧಿವೇಶನದಲ್ಲಿ ಐಎಎಸ್ ಅಧಿಕಾರಿಗಳ ವಿರುದ್ಧ ಸಿದ್ದರಾಮಯ್ಯ ಹಕ್ಕುಚ್ಯುತಿ ಮಂಡನೆ ಮಾಡುವ ಸಾಧ್ಯತೆ ಇದೆ. ಜಿಎಸ್‌ಟಿ, ಪ್ರವಾಹದ ಸಂದರ್ಭದಲ್ಲಿ ಬಿಡುಗಡೆಯಾದ ಹಣಕಾಸಿನ ವಿವರ. ಕೋವಿಡ್ 19 ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳಿಗೆ ಮಾಡಿರುವ ಖರ್ಚು ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಿದ್ದರಾಮಯ್ಯ ಮಾಹಿತಿ ಕೇಳಿದ್ದಾರೆ. ಜೂನ್‌ನಿಂದ ಆಗಸ್ಟ್ ತನಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿವಿಧ ಮಾಹಿತಿ ಕೇಳಿ …

Read More »

ಅಂಬೇಡ್ಕರ್ ನಿಗಮ ಮಂಡಳಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾದ ಮಲ್ಲಿಕಾರ್ಜುನ ಕಟ್ಟಿಮನಿ ಅವರಿಗೆ ಗೌರವ ಸನ್ಮಾನ

ಬಾಗಲಕೋಟ : ಜಿಲ್ಲೆಯ ಡಾ|| ಬಿ ಆರ್ ಅಂಬೇಡ್ಕರ್ ನಿಗಮ ಮಂಡಳಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ,ಮಲ್ಲಿಕಾರ್ಜುನ ಕಟ್ಟಿಮನಿ ಅವರಿಗೆ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದ ಪರಶುರಾಮ ರತ್ನಾಕರ ಹಾಗೂ ಗಂಗಾದರ ಎನ್, ಮಾದರ ಮತ್ತು ಸಮಾಜ ಪರವಾಗಿ ನೂತನ ಅಧಿಕಾರಿಗೆ ಸನ್ಮಾನಿಸಿ ಇಲಾಖೆಯ ಹತ್ತು ಹಲವಾರು ಯೋಜನೆಗಳು ಉಳ್ಳವರ ಪಾಲಾಗುತ್ತಿದ್ದು ಪ್ರಾಮಾಣಿಕ ನೈಜ ಪಲಾನುಭವಿಗಳಿಗೆ ಸಾಲಿನಲ್ಲಿ ಸ್ವಾಲಭ್ಯಗಳು ಸಿಗುತ್ತಿಲ್ಲಾ, ಮಾನ್ಯರು ಪಕ್ಷಾತಿತವಾಗಿ ಜಾತ್ಯಾತೀತವಾಗಿ ಅರ್ಹ ಪಲಾನುಭವಿಗಳನ್ನು …

Read More »