Breaking News

Recent Posts

ನೆರೆ ಸಂತ್ರಸ್ತರಿಗೆ ತಹಶಿಲ್ದಾರ ಬಸವರಾಜ ನಾಗರಾಳ ನೆರವಿನ ಹಸ್ತ,

ಕೂಡಲಸಂಗಮ : ಹುನಗುಂದ ತಾಲೂಕಿನ ಖಜಗಲ್ಲ ಗ್ರಾಮಕ್ಕೆ ಇಂದು ತಹಶಿಲ್ದಾರ ಬಸವರಾಜ ನಾಗರಾಳ ಬೇಟಿ ನೀಡಿ ಜನರು ಸುರಕ್ಷಿತ ಸ್ಥಳಕ್ಕೆ ಹೋಗಲು ಕರೆ ನೀಡಿದರು, ಹೊಸ ೨೮ ಶಡ್ಡ್ ನಿರ್ಮಾಣ ಮಾಡಿ ಅಲ್ಲಿ ಎಲ್ಲಾ ರೀತಿಯ ಮೂಲ ಸೌಕರ್ಯ ನೀಡುವುದಾಗಿ ತಿಳಿಸಿದರು ಇದಕ್ಕೆ ಪ್ರತಿ ಕ್ರಿಯಿಸಿದ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಸದಸ್ಯರ ಬಾಲಪ್ಪ ಕಾಳಗಿಯವರು ಪ್ರಸಕ್ತ ೨೦೦೭/ ೦೮ನೇ ಸಾಲಿನಲ್ಲಿ ಖಜಗಲ್ಲ ಗ್ರಾಮ ಸಂಪೂರ್ಣ ಮುಳುಗಡೆ ಆಗಿತ್ತು ಆಗ …

Read More »

ಪ್ರವಾಹದ ಮಧ್ಯೆ ಸಿಲುಕಿದ ಲಾರಿಯಿಂದ ಹಾರಿ ಮರಹತ್ತಿದ ಚಾಲಕ

ಸಿದ್ದಿಪೇಟ್​: ಈ ಲಾರಿ ಚಾಲಕ ಪ್ರವಾಹದಿಂದ ಜೀವ ಉಳಿಸಿಕೊಳ್ಳಲು ಮಾಡಿದ ಪ್ರಯತ್ನ…ಆತನನ್ನು ರಕ್ಷಿಸಲು ರಕ್ಷಣಾ ಪಡೆಗಳು ಮಾಡಿದ ಪ್ರಯತ್ನಗಳೆಲ್ಲವೂ ವ್ಯರ್ಥವಾಯಿತು. ಕೊನೆಗೂ ಆತ ಜೀವ ಸಹಿತ ಬರಲೇ ಇಲ್ಲ… ಇದೊಂದು ದುರ್ಘಟನೆ ನಡೆದಿದ್ದು ತೆಲಂಗಾಣದ ಅಡಿಲಾಬಾದ್ ಜಿಲ್ಲೆಯಲ್ಲಿ. ಮೃತ ವ್ಯಕ್ತಿಯನ್ನು ಮುಡಿಗೊಂಡ ಶಂಕರ್ (35) ಎಂದು ಗುರುತಿಸಲಾಗಿದೆ. ಕಾಶಿರೆಡ್ಡಿ ಗ್ರಾಮದ ನಿವಾಸಿ. ಈತ ಮೃತಪಟ್ಟಿದ್ದು ಕೊಹೆಡಾ ಮಂಡಲ್ನಲ್ಲಿರುವ ಬಸ್ವಾಪುರ ಗ್ರಾಮದಲ್ಲಿ. ಈತ ತನ್ನ ಲಾರಿಯಲ್ಲಿ ಸಿದ್ದಿಪೇಟ್ನಿಂದ ಹಂಸಾಬಾದ್ಗೆ ತೆರಳುತ್ತಿದ್ದ. ಮುಂಜಾನೆ 4ಗಂಟೆ …

Read More »

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶೇಕಡಾ 10.3ರಿಂದ ಶೇಕಡಾ 7.72ಕ್ಕೆ ಇಳಿಕೆ

ನವದೆಹಲಿ: ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗುತ್ತಿದೆ. ಆದರೂ ಕೊರೋನಾ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. ಈ ಕುರಿತಂತೆ ಮಾತನಾಡಿದ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್, ಪ್ರತಿದಿನ 7ರಿಂದ 8 ಲಕ್ಷ ಕೊರೋನಾ ವೈರಸ್ ಪರೀಕ್ಷೆ ಮಾಡುತ್ತಿದ್ದರೂ ಕೂಡ ಪಾಸಿಟಿವ್ ರೋಗಿಗಳ ಸಂಖ್ಯೆ ಕಳೆದ ನಾಲ್ಕೈದು ದಿನಗಳಲ್ಲಿ ಶೇಕಡಾ 10.3ರಿಂದ ಶೇಕಡಾ …

Read More »