Breaking News

Recent Posts

ಕಾರಿನ ಚಕ್ರದ ಗಾಳಿ ಬಿಟ್ಟ ತಹಶೀಲ್ದಾರ್‌: ರಸ್ತೆಯಲ್ಲೇ ಕಾನ್‌ಸ್ಟೆಬಲ್‌ ಧರಣಿ

ಸಕಲೇಶಪುರ: ತಹಶೀಲ್ದಾರ್‌ ಅವರು ತನ್ನ ಕಾರಿನ ನಾಲ್ಕೂ ಚಕ್ರಗಳ ಗಾಳಿ ಬಿಟ್ಟು ಅನ್ಯಾಯ ಮಾಡಿದ್ದು, ನ್ಯಾಯಬೇಕು ಎಂದು ಆಗ್ರಹಿಸಿ ಪೊಲೀಸ್‌ ಹೆಡ್‌ ಕಾನ್‌ಸ್ಟೆಬಲ್‌ ಒಬ್ಬರು ಸಮವಸ್ತ್ರದಲ್ಲಿಯೇ ಗಾಂಧಿ ಫೋಟೊ ಹಿಡಿದು ರಸ್ತೆಯಲ್ಲಿಯೇ ಧರಣಿ ನಡೆಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ‘ಮೆಡಿಕಲ್‌ ಶಾಪ್‌ ಒಂದರ ಮುಂದೆ ಕಾರು ನಿಲ್ಲಿಸಿ ಔಷಧಿ ಖರೀದಿ ಮಾಡಿಕೊಂಡು ಬರುವಷ್ಟರಲ್ಲಿ ತಹಶೀಲ್ದಾರ್‌ ಕಾರಿನ ಚಕ್ರಗಳಿಂದ ಗಾಳಿ ತೆಗೆದಿದ್ದಾರೆ. ಹೇಳಿದ್ದರೆ ತಾನೇ ಕಾರನ್ನು ಅಲ್ಲಿಂದ ತೆಗೆಯುತ್ತಿದ್ದೆ. ಇಲ್ಲವೇ ಕಾನೂನು …

Read More »

ರಾಜ್ಯದಲ್ಲಿಂದು 7665,ಬಳ್ಳಾರಿ 673, ಬೆಳಗಾವಿ 395,ಗದಗ ಜನರಿಗೆ ಸೋಂಕು 186,ಕೊಪ್ಪಳ 142,

ಬೆಂಗಳೂರು ; ರಾಜ್ಯದಲ್ಲಿಂದು 7665, ಬೆಂಗಳೂರು 2242, ಬಾಗಲಕೋಟೆ 171, ಬಳ್ಳಾರಿ 673, ಬೆಳಗಾವಿ 395, ಬೆಂಗಳೂರು ಗ್ರಾಮಾಂತರ 123, ಬೀದರ್ 99, ಚಾಮರಾಜನಗರ 21, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 145, ಚಿತ್ರದುರ್ಗ 41, ದಕ್ಷಿಣ ಕನ್ನಡ 279, ದಾವಣಗೆರೆ 332, ಧಾರವಾಡ 279, ಗದಗ 186, ಹಾಸನ 177, ಹಾವೇರಿ 109, ಕಲಬುರಗಿ 229, ಕೊಡಗು 16, ಕೋಲಾರ 71, ಕೊಪ್ಪಳ 142, ಮಂಡ್ಯ 174, ಮೈಸೂರು 357, …

Read More »

ಡಿಜೆ ಹಳ್ಳಿ ಗಲಭೆ ಅಮಾಯಕ ಮುಸ್ಲಿಮರಿಗೆ ರಕ್ಷಣೆ ನೀಡಲು ಮನವಿ

ಬೆಂಗಳೂರುರು, ಆ.18- ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಹಿನ್ನೆಲೆಯಲ್ಲಿ ಅಮಾಯಕ ಮುಸ್ಲಿಮರಿಗೆ ರಕ್ಷಣೆ ನೀಡುವಂತೆ ಅಖಿಲ ಕರ್ನಾಟಕ ಮಹಮದಿಯರ ಕನ್ನಡ ವೇದಿಕೆ ಮನವಿ ಮಾಡಿದೆ. ಪ್ರವಾದಿ ಮಹಮ್ಮದ್ ಅವರಿಗೆ ಅಪಮಾನ ಮಾಡುವ ಪೋಸ್ಟ್ ಹಾಕಿದ ನವೀನ್ ವರ್ತನೆ ಹಾಗೂ ಶಾಸಕರ ಮನೆಗೆ ಬೆಂಕಿ ಇಟ್ಟ ಎರಡೂ ಘಟನೆ ಹಿಂದೂ- ಮುಸ್ಲಿಮರು ತಲೆ ತಗ್ಗಿಸುವಂತಹುದು. ಆದರೆ ಈ ಘಟನೆ ಸಂಬಂಧ ಅಮಾಯಕ ಮುಸ್ಲಿಮರನ್ನು ವಿಚಾರಣೆಗಾಗಿ ಪೊಲೀಸರು ಕರೆದೊಯ್ಯುತ್ತಿರುವುದು ಆತಂಕ …

Read More »