Breaking News

Recent Posts

ಎರಡು ವರ್ಷದಿಂದ ಎಸ್ಕಾಂ ಅಧಿಕಾರಿಗಳ ಬೇಜವಬ್ದಾರಿ ತನಕ್ಕೆ ಬೇಸತ್ತ ಜನತೆ

ಕುಷ್ಟಗಿ: ತಾಲೂಕಿನ ಗಡಿ ಜಿಲ್ಲೆಯಾದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮುರಡಿ ಗ್ರಾಮಕ್ಕೆ ಅಂಟಿಕೊಂಡ ಕೊನೆ ಕುಗ್ರಾಮ ಪರಮನಟ್ಟಿ ಇದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜಾಗೀಗೂಡುದುರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕಡೆ ಹಳ್ಳಿ ಪರಮನಟ್ಟಿ ಯಾಕೊ ಏನೊ ಇಲ್ಲಿನ ಎಸ್ಕಾಂ ಅಧಿಕಾರಿ ಸೇರಿದಂತೆ ಇಲ್ಲಿನ ಲೈಮನ್ ರಗಿ ಸಾರ್ವಜನಿಕ ತೊಂದರೆ ಆದ್ರು ಕಣ್ಣಿದ್ದು ಕುರುಡರಂತೆ ಎರಡು ವರ್ಷಗಳಿಂದ ಗ್ರಾಮದ ಹನುಮಗೌಡ ಗೌಡರ ಇವರ ಮನೆ ಮುಂದ ಮೆನ್ …

Read More »

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ

ಬಾಗಲಕೋಟೆ: ರಾಜ್ಯದ ಅತೀ ದೊಡ್ಡ ಜಲಾಶಯ ಎಂದೇ ಖ್ಯಾತಿ ಪಡೆದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯಗಳಲ್ಲಿ ಪ್ರವಾಹದಿಂದ ಆದ ಹಾನಿಯ ಕುರಿತು ವೈಜ್ಞಾನಿಕ ಸಮೀಕ್ಷೆಯ ಬಳಿಕ ಮಧ್ಯಾಹ್ನ ಆಲಮಟ್ಟಿಗೆ ಬಂದಿಳಿದರು. ನಂತರ ಆಲಮಟ್ಟಿ ಜಲಾಶಯಕ್ಕೆ ತೆರಳಿ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. …

Read More »

ಹೇ ಕೊರೊನಾ !! ಚಳಿಗಾಲಕ್ಕೂ ನಿನಗೂ ಇದೆಂತಹ ನಂಟು ?

ಈಗ ಬಂದಿರುವ ಮಾಹಿತಿಯ ಪ್ರಕಾರ ಇದುವರೆಗೂ ನೋಡಿರುವ ಕೊರೊನಾದ ಅಟ್ಟಹಾಸ ಚಳಿಗಾಲದಲ್ಲಿ ಹಾಗೂ ನಂತರದಲ್ಲಿ ಎದುರಾಗುವ ಕೊರೊನಾದ ಎರಡನೇ ಅಲೆಗಿಂತ ತೀರಾ ಕಡಿಮೆ ಎಂಬ ಮಾತು ವಿಜ್ಞಾನಿಗಳು ಹಾಗೂ ಸಂಶೋಧಕರ ತಂಡದಿಂದ ಕೇಳಿ ಬರುತ್ತಿದೆ. ಕೊರೊನಾದ ರುದ್ರನರ್ತನ ಹಾಗೂ ಸಾವಿನ ರಣಕೇಕೆ ವಿಶ್ವದಲ್ಲೆಡೆ ಮಿತಿ ಮೀರಿದೆ. ಒಂದು ವರ್ಷ ಸಮೀಪಿಸುತ್ತಿದ್ದರೂ ಕೂಡ ಇನ್ನು ಒಂದೇ ಒಂದು ಪರಿಣಾಮಕಾರಿಯಾದ ಲಸಿಕೆ ಕೊರೋನಾಗೆ ಸಿಕ್ಕಿಲ್ಲ. ಹಾಗಾಗಿ ಜನರ ಬದುಕು ಮತ್ತು ಆರೋಗ್ಯ ಇಂದಿಗೂ …

Read More »