Breaking News

Recent Posts

ಯುವ ಜನರೇ ಎಚ್ಚರ…ಎಚ್ಚರ..ಎಚ್ಚರ : ನಿಮ್ಮಿಂದಲೇ ಹೆಚ್ಚು ಹರಡುತ್ತಿದೆಯಂತೆ ಕರೋನಾ ಸೋಂಕು

ನವದೆಹಲಿ: ಕರೋನಾ ವೈರಸ್‌ನಿಂದ ಇಡೀ ಜಗತ್ತು ತೊಂದರೆಗೀಡಾಗಿದೆ. ವೈರಸ್ ಅನ್ನು ನಿಭಾಯಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯುಎಚ್‌ಒ ವರ್ಚುವಲ್ ಬ್ರೀಫಿಂಗ್‌ನಲ್ಲಿ ಸೋಂಕನ್ನು ಹರಡುವಲ್ಲಿ ತಮಗೆ ಗೊತ್ತಿಲ್ಲ ಹಾಘೇ ಹಲವಾರು ಯುವಜನತೆ ತೊಡಗಿಸಿಕೊಂಡಿದ್ದಾರೆ ಅಂತ ಹೇಳಿರೋದು ಈಗ ಆತಂಕಕ್ಕೆ ಕಾರಣವಾಗಿದೆ. 20 ರಿಂದ 40 ವರ್ಷ ವಯಸ್ಸಿನ ಅಲ್ಜಜೀರಾ ವೈರಸ್ ಹರಡಿದ ವರದಿಯ ಪ್ರಕಾರ, ಈಗ ಕರೋನಾ ವೈರಸ್ ಯುವಕರಲ್ಲಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ …

Read More »

ದಾವಣಗೆರೆ; ಬಿಜೆಪಿ ಶಾಸಕರಿಗೆ ಎಚ್ಚರಿಕೆ ಕೊಟ್ಟ ಕನಕಶ್ರೀ

ದಾವಣಗೆರೆ, ಆಗಸ್ಟ್ 18: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಅವರನ್ನೇನಾದರೂ ಸಚಿವ ಸ್ಥಾನದಿಂದ ಹೊರಗುಳಿಸುವ ಪ್ರಯತ್ನಕ್ಕೆ ಕೈ ಹಾಕಿದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಶ್ರೀಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಸಚಿವರಾಗಬೇಕೆಂದಿದ್ದರೆ ನೀವು ಬೇಕಾದರೆ ಸಚಿವರಾಗಿ ಯಾವುದೇ ಅಭ್ಯಂತರವಿಲ್ಲ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ …

Read More »

ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಅನುಮತಿ

ಬೆಂಗಳೂರು, 18- ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ’ ಎಂದು ಮುಖ್ಯಮಂತ್ರಿ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮಾರ್ಗಸೂಚಿ ಹಂಚಿಕೊಳ್ಳಲಾಗಿದೆ. ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ ಗಣೇಶ ಉತ್ಸವ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಲು ನಿಧ೯ರಿಸಿದೆ. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದೊಳಗೆ, ಮನೆಗಳಲ್ಲಿ, ಸರ್ಕಾರಿ, ಖಾಸಗಿ , ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ …

Read More »