Breaking News

Recent Posts

ಬಾಗಲಕೋಟೆ: ಕೋವಿಡ್‌ನಿಂದ 122 ಮಂದಿ ಗುಣಮುಖ, 138 ಹೊಸ ಪ್ರಕರಣ ದೃಢ

ಬಾಗಲಕೋಟೆ: ಜಿಲ್ಲೆಯಲ್ಲಿ 122 ಮಂದಿ ಕೋವಿಡ್‍ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ‌. ಶನಿವಾರ ಹೊಸದಾಗಿ 138 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.  ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 5060 ಕೋವಿಡ್ ಪ್ರಕರಣ ದೃಡಪಟ್ಟಿವೆ. ಈ ಪೈಕಿ ಒಟ್ಟು 4151 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲ್ಲೂಕಿನ 33, ಬಾದಾಮಿ 12, ಹುನಗುಂದ 22, ಬೀಳಗಿ 3, ಮುಧೋಳ 51, ಜಮಖಂಡಿ …

Read More »

ಜಮ್ಮು ಕಾಶ್ಮೀರದಲ್ಲಿ ಆರು ರಾಜಕೀಯ ಪಕ್ಷಗಳ ಮೈತ್ರಿ: ಏನಿದು ಹೊಸ ಬೆಳವಣಿಗೆ?

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಸುದ್ದಿಯಾಗುತ್ತಿದೆ. ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಕಾಶ್ಮೀರದ ಆರು ರಾಜಕೀಯ ಪಕ್ಷಗಳು ಮೈತ್ರಿಗೆ ಮುಂದಾಗಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರಳಿ ಸಿಗುವಂತೆ ಮಾಡಬೇಕು. ಇದರೊಂದಿಗೆ ರಾಜ್ಯ ಸ್ಥಾನಮಾನವನ್ನು ಮರಳಿ ನೀಡುವಂತೆ ಆಗ್ರಹಿಸುವುದು ಈ ರಾಜಕೀಯ ಮಹಾ ಮೈತ್ರಿಯ ಹಿಂದಿನ ಉದ್ದೇಶವಾಗಿದೆ ಎಂದು ವರದಿಯಾಗಿದೆ. ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಸಿಪಿಎಂ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ (ಎಎನ್ ಸಿ) ಪಕ್ಷಗಳು …

Read More »

ಪರಿಸರ ಸ್ನೇಹಿ ಗಣಪತಿ ಹಬ್ಬ ಆಚರಣೆ, ಸರಳ ವಿಸರ್ಜನೆ ಕಾರ್ಯಕ್ರಮ ಮೂಲಕ ಮಾದರಿಯಾದ ಕಬ್ಬರಗಿ ಯುವಕರು

ಕುಷ್ಟಗಿ: ಹೌದು ತಾಲೂಕಿನ ಕಬ್ಬರಗಿ ಗ್ರಾಮದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ರಾಜ್ಯ ಸಂಚಾಲಕರಾದಶ್ರೀಯುತ ಯಲ್ಲು ತೇಜಿ,ಅವರ ಸಾರಥ್ಯದಲ್ಲಿ ಗ್ರಾಮದ ಹಾಲುಮತ ಸಮಾಜದ ವತಿಯಿಂದ ಭವಣದಲ್ಲಿ ಇಂದು ಸರಳವಾಗಿ ಒಂದು ದಿನದ ಮಟ್ಟಿಗೆ ತರುಣರು ಸೇರಿ ಪರಿಸರ ಸ್ನೇಹಿ ಗಣಪತಿಯನ್ನು ಪ್ರತಿಷ್ಟಾಪನೆ ಮಾಡಿ ಅದ್ದೂರಿತನದಲಿ ಸರಳವಾಗಿ ಗ್ರಾಮಕ್ಕೆ ಮಾದರಿಯಾಗಿ ಇಂದು ಸಾಯಂಕಾಲ ೭ಗಂ, ಸುಮಾರಿಗೆ ಗಣಪತಿಯನ್ನು ವಿಸರ್ಜಿಸುವ ಮೂಲಕ ಹಬ್ಬಕ್ಕೆ ತೆರೆ ಎಳೆಯಕಾಯಿತು. ಈ ಬಗ್ಗೆ ಮಾತನಾಡಿದ …

Read More »