Агнозия данного верховодила может бросить для блокировке всех несвободных аккаунтов. Прилагаются теперешние способу зашифровки для …
Read More »ನೆರೆ ಹಾನಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ
ಹಾವೇರಿ: ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆಯನ್ನು ಎರಡು ದಿನಗಳಲ್ಲಿ ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚಿಸಿದರು. ನಗರದ ಗುರುಭವನದಲ್ಲಿ ಸೋಮವಾರ ಆಯೋಜಿಸಿದ್ದ ಹಾವೇರಿ ತಾಲೂಕಿನ ನೆರೆ ಹಾನಿ ಮನೆಗಳ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಗಳ ಸಮೀಕ್ಷೆಗೆ ಗಡುವು ನೀಡಲಾಗಿದ್ದರೂ ಸಮೀಕ್ಷೆ ವಿಳಂಬವಾಗುತ್ತಿದೆ. ಇಂಜಿನಿಯರ್ಗಳ ಕೊರತೆಯಾಗಿದ್ದರೆ ಪಿಆರ್ಇಡಿ ಇಂಜಿನಿಯರ್ಗಳನ್ನು ನೇಮಿಸಿ ಶೀಘ್ರವಾಗಿ ಹಾನಿ ಮನೆಗಳ ಸಮೀಕ್ಷೆ ಪೂರ್ಣಗೊಳಿಸಬೇಕು. ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News


