Breaking News

Recent Posts

ನೆರೆ ಹಾನಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ

ಹಾವೇರಿ: ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆಯನ್ನು ಎರಡು ದಿನಗಳಲ್ಲಿ ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚಿಸಿದರು. ನಗರದ ಗುರುಭವನದಲ್ಲಿ ಸೋಮವಾರ ಆಯೋಜಿಸಿದ್ದ ಹಾವೇರಿ ತಾಲೂಕಿನ ನೆರೆ ಹಾನಿ ಮನೆಗಳ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಗಳ ಸಮೀಕ್ಷೆಗೆ ಗಡುವು ನೀಡಲಾಗಿದ್ದರೂ ಸಮೀಕ್ಷೆ ವಿಳಂಬವಾಗುತ್ತಿದೆ. ಇಂಜಿನಿಯರ್​ಗಳ ಕೊರತೆಯಾಗಿದ್ದರೆ ಪಿಆರ್​ಇಡಿ ಇಂಜಿನಿಯರ್​ಗಳನ್ನು ನೇಮಿಸಿ ಶೀಘ್ರವಾಗಿ ಹಾನಿ ಮನೆಗಳ ಸಮೀಕ್ಷೆ ಪೂರ್ಣಗೊಳಿಸಬೇಕು. ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ …

Read More »

ಉತ್ತರ ಕೊರಿಯಾ ಸರ್ವಧಿಕಾರಿ ಕಿಮ್ ಜಾಂಗ್‌ ಉನ್‌ ನಿಧನ? ಶೀಘ್ರದಲ್ಲೇ ಘೋಷಣೆ ಸಾಧ್ಯತೆ?

ಒಂದೊಮ್ಮೆ ಉನ್‌ ಸತ್ತಿರುವುದು ನಿಜವಾಗಿ­ದ್ದರೂ ಅವರ ಉತ್ತರಾಧಿಕಾರಿ ನೇಮಕವಾದ ಬೆನ್ನಲ್ಲೇ ಸಾವಿನ ಸುದ್ದಿ ಘೋಷಿಸುವ ಸಾಧ್ಯತೆಗಳಿವೆ. 36 ವರ್ಷದ ಕಿಮ್‌ ಜಾಂಗ್‌ ಉನ್‌ ಕಳೆದ ಕೆಲವು ತಿಂಗಳಿಂದ ಸಾರ್ವಜನಿಕ­ವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಅವರಿಗೆ ತೀವ್ರ­ತರದ ಆರೋಗ್ಯ ಸಮಸ್ಯೆಗಳಿದ್ದು ಇತ್ತೀಚೆಗೆ ಕೋಮಾಗೆ ಜಾರಿದ್ದಾರೆಯೇ ಹೊರತು ಸತ್ತಿಲ್ಲ ಎಂದು ದ.ಕೊರಿಯಾದ ಅಧ್ಯಕ್ಷರಿಗೆ ರಾಜಕೀಯ ಕಾರ‍್ಯದರ್ಶಿ­ಯಾಗಿದ್ದ ಚಾಂಗ್‌ ಸಾಂಗ್‌ ಮಿನ್‌ ಹೇಳಿಕೆ ನೀಡಿದ್ದರು.  ಪಿಯಾಂಗ್‌ಯಾಂಗ್‌: ಉತ್ತರ ಕೊರಿ­ಯಾದ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು …

Read More »

ಮರೆಯದ ಮಾಣಿಕ್ಯ ಚಂದ್ರಕಾಂತ ಗೌಡರ ಇನ್ನು ಅವರು ನೆನಪು ಮಾತ್ರ

ಜೀವನದಲಿ ಕೆಲವು ವ್ಯಕ್ತಿಗಳು ಆಕಸ್ಮಿಕವಾಗಿ ಪರಿಚಯವಾಗಿ ಆ ಪರಿಚಯ ಎಂದು ಮರೆಯದ ಸ್ನೇಹವಾಗಿ ನಿತ್ಯ ಹಲವಾರು ವಿಷಯಗಳನ್ನು ನಮ್ಮೊಂದಿಗೆ ಸೇರ್ ಮಾಡುತ್ತಾ ಸುಖ,ದುಃಖ ,ಹಂಚಿಕೊಳ್ಳಲು ನಮ್ಮ ಇನ್ನೊಂದು ಜೀವ ಅಂದ್ರೆ ಅದೇ ಸ್ನೇಹ ಅಂತಹ ಒಬ್ಬ ನಮ್ಮ ಆತ್ಮೀಯ ನಮ್ಮ ಸ್ನೇಹಿತ ಇಂದು ಮಧ್ಯಾಹ್ನ ೨:೩೦, ಸುಮಾರಿಗೆ ಹೃದಯಾಘಾತದಿಂದ ಕಾಲವಾಗಿದ್ದು ನಮ್ಮ ಸ್ನೇಹಿತ ವೃಂದದಲ್ಲಿ ಹಾಗೂ ಇಲಾಖೆಗೆ ತುಂಬಲಾರದ ನಷ್ಟವಾಗಿದೆ ,ಕಳೆದ ಆರು ವರ್ಷಗಳಿಂದ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪೆದೆಯಾಗಿ …

Read More »