Breaking News

Recent Posts

ಉಗ್ರ ದಾವೂದ್ ಇಬ್ರಾಹಿಂ ನಮ್ಮ ದೇಶದಲ್ಲೇ ಇದ್ದಾನೆ’.. ಕೊನೆಗೂ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ: ಉಗ್ರರನ್ನ ಪೋಷಣೆ ಮಾಡುತ್ತಿರುವ ಪಾಕಿಸ್ತಾನ ಕೊನೆಗೂ ತಲೆಮರೆಸಿಕೊಂಡಿರುವ ಉಗ್ರ ದಾವೂದ್ ಇಬ್ರಾಹಿಂ ವಿಚಾರದಲ್ಲಿ ತನ್ನ ಮುಖವಾಡನ್ನ ಕಳಚಿ ಸತ್ಯವನ್ನ ಹೇಳಿದೆ. ಭಾರತದ ಮೋಸ್ಟ್​ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಇದ್ದಾನೆ ಅಂತಾ ಸಾರಿ ಸಾರಿ ಹೇಳಿತ್ತು. ಆದರೆ ಪಾಕಿಸ್ತಾನ ಇದುವರೆಗೂ ದಾವೂದ್​ ಇಬ್ರಾಹಿಂ ತಮ್ಮ ದೇಶದಲ್ಲಿ ಇರೋದನ್ನ ಒಪ್ಪಿಕೊಂಡಿರಲಿಲ್ಲ. ಇದೀಗ ತಾನಾಗೇ ಉಗ್ರ ಪಾಕ್​​ನಲ್ಲಿ ಅಡಗಿ ಕೂತಿದ್ದಾನೆ ಅನ್ನೋದನ್ನ ತಿಳಿಸಿದೆ. ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಘಟನೆಗಳ ಎಚ್ಚರಿಕೆ …

Read More »

SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ, 10ನೇ ತರಗತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದು, ಈಗಾಗಲೇ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇದೀಗ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರಕ ಪರೀಕ್ಷೆ ಸೆ. 21 ರಿಂದ 29 ರವರೆಗೆ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು, ಬೆಳಗ್ಗೆ 10.30 ರಿಂದಲೇ ಪರೀಕ್ಷೆ ಆರಂಭವಾಗಲಿದ್ದು, …

Read More »

ಕೊರೋನಾ ಭೀತಿ ಮಧ್ಯೆ ಪ್ರಯಾಣಿಕರನ್ನು ಸೆಳೆಯಲು KSRTC ಬಸ್‌ ವಿನ್ಯಾಸ ಬದಲು

ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಯಾಣಿಕರ ನಡುವೆ ಸಾಮಾಜಿಕ ಅಂತರ ಕಾಯ್ದು ಕೊಳ್ಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಇದೀಗ ಬಸ್‌ಗಳ ಆಸನ ವಿನ್ಯಾಸ ಬದಲಾವಣೆಗೆ ಮುಂದಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರು ಕೇಂದ್ರ ವಿಭಾಗದ 2X2 ವಿನ್ಯಾಸದ ಎರಡು ಸಾಲಿನ 39 ಆಸನ ಸಾಮರ್ಥ್ಯದ ರಾಜಹಂಸ (ನೋಂದಣಿ ಸಂಖ್ಯೆ ಕೆಎ 27 ಎಫ್‌ 1803) ಬಸ್‌ನಲ್ಲಿ ಆಸನ ವಿನ್ಯಾಸ ಬದಲಾವಣೆ ಮಾಡಲಾಗಿದೆ. ಅಂದರೆ, 2X2 ವಿನ್ಯಾಸದ ಎರಡು ಸಾಲುಗಳ ಆಸನಗಳನ್ನು …

Read More »