Breaking News

Recent Posts

ಐಎಸ್‌ಐಎಸ್‌ ಉಗ್ರನ ಬಂಧನದ ಬಳಿಕ ನೊಯ್ಡಾದಲ್ಲಿ ತೀವ್ರಗೊಂಡ ಭದ್ರತಾ ತಪಾಸಣೆ

ನವದೆಹಲಿ: ಸ್ಫೋಟಕಗಳ ಸಹಿತ ಐಎಸ್‌ಐಎಸ್‌ ಉಗ್ರನೊಬ್ಬನನ್ನು ದೆಹಲಿಯಲ್ಲಿ ಬಂಧಿಸಿದ ಬಳಿಕ ಉತ್ತರ ಪ್ರದೇಶದ ನೊಯ್ಡಾದಲ್ಲಿ ಭದ್ರತಾ ತಪಾಸಣೆ ತೀವ್ರಗೊಳಿಸಲಾಗಿದೆ. ದೆಹಲಿಯಿಂದ ಬರುತ್ತಿರುವ ಮತ್ತು ಅಲ್ಲಿಗೆ ತೆರಳುತ್ತಿರುವ ಎಲ್ಲ ವಾಹನಗಳು, ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಗೌತಮ ಬುದ್ಧ ನಗರ ಜಿಲ್ಲೆಯಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ ಎಂದು ನೊಯ್ಡಾ ಪೊಲೀಸ್ ಆಯುಕ್ತ ರಾಜೇಶ್ ಎಸ್ ಹೇಳಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸಹ ದೆಹಲಿ ಗಡಿಯಲ್ಲಿ ಭದ್ರತಾ ಪರಿಶೀಲನೆ ನಡೆಸಿದ್ದಾರೆ. ಸುಧಾರಿತ ಸ್ಫೋಟಕಗಳನ್ನು ಹೊಂದಿದ್ದ ಐಎಸ್‌ ಶಂಕಿತ …

Read More »

ಅಮೀನಗಡ ಪೊಲೀಸ್ ಠಾಣೆ ಯಲ್ಲಿ ಪರಿಸರ ಸ್ನೇಹಿ ಗಣಪತಿ / ವಿಸರ್ಜನೆ,

ಅಮೀನಗಡ: ಇಂದು ಅಮೀನಗಡ ನಗರದ ಪೊಲೀಸ್ ಠಾಣೆಯಲ್ಲಿ ಕೋವಿಡ್ ೧೯ ಸರಕಾರದ ನಿಯಮನುಸಾರ ಪರಿಸರ ಸ್ನೇಹಿ ಗಣಪತಿಯನ್ನು ತಂದು ಬೆಳಗೆ ಪ್ರತಿಷ್ಟಾಪನೆ ಮಾಡಿ ಇಂದು ಸಾಯಂಕಾಲ ೫:೩೦,ಸುಮಾರಿಗೆ ಸರಳವಾಗಿ ವಿಸರ್ಜನೆ ಮಾಡಲಾಯಿತು, ಪ್ರತಿ ವರ್ಷ ಠಾಣೆಯಲ್ಲಿ ಅದ್ದೂರಿಯಾಗಿ ಹಬ್ಬ ಆಚರಿಸಲಾಗುತ್ತಿತ್ತು, ದೇಶದಲ್ಲಿ ಕರೋನ ಹಾವಳಿ ಹೆಚ್ಚುತ್ತಿರುವ ಕಾರಣ ಸರಕಾರ ಸಾರ್ವಜನಿಕ ಹಾಗೂ ಇಲಾಖೆಯಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡುವುದನ್ನು ಒಂದು ಇಡಲು ಮಾತ್ರ ಅವಕಾಶ ಕಲ್ಪಿಸಿದ ಕಾರಣ ಈ ವರ್ಷ ಸರಕಾರದ …

Read More »

ಕೊರೊನಾ ಬಳಿಕ ಸಾವಿರಾರು ಕೋಟಿ ರೂಪಾಯಿಗೆ ಏರಿಕೆಯಾಗಿದೆ ಈ ಕ್ಷೇತ್ರದ ವಹಿವಾಟು

ಕೊರೊನಾ ಸೋಂಕು ನಿಯಂತ್ರಣಕ್ಕೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಳಕೆ ಕಡ್ಡಾಯವಾಗಿದೆ. ಸ್ಯಾನಿಟೈಜರ್ ಬಳಸುವಂತೆ ವೈದ್ಯರು ಸಲಹೆ ನೀಡ್ತಿದ್ದಾರೆ. ಇದ್ರಿಂದ ಸ್ಯಾನಿಟೈಜರ್ ಮಾರಾಟ ವೇಗವಾಗಿ ಹೆಚ್ಚಾಗಿದೆ. ದೇಶದಲ್ಲಿ ಸ್ಯಾನಿಟೈಜರ್ ಮಾರುಕಟ್ಟೆ ಶೇಕಡಾ 7ರಿಂದ 8 ಪಟ್ಟು ಹೆಚ್ಚಳವಾಗಿದೆ. ಮಹಾರಾಷ್ಟ್ರದ ಅಂಗಡಿಯೊಂದರಲ್ಲಿ 2017 ರಲ್ಲಿ 43,000 ರೂಪಾಯಿ ಮೌಲ್ಯದ ಸ್ಯಾನಿಟೈಜರ್ ಮಾರಾಟವಾಗಿತ್ತು 2018 ರಲ್ಲಿ 53,000 ರೂಪಾಯಿ ಮೌಲ್ಯದ ಸ್ಯಾನಿಟೈಜರ್ ಮಾರಾಟವಾಗಿತ್ತು. 2019 ರಲ್ಲಿ ಜನರು 58,000 ರೂಪಾಯಿ ಮೌಲ್ಯದ ಸ್ಯಾನಿಟೈಜರ್ ಖರೀದಿಸಿದ್ದರು. …

Read More »