Breaking News

Recent Posts

ರಾಯಚೂರು: ಕೋವಿಡ್‌ ಆಸ್ಪತ್ರೆಗೆ ನುಗ್ಗಿದ ಹಂದಿಗಳು, ಅವ್ಯವಸ್ಥೆ ಬಗ್ಗೆ ಸೋಂಕಿತರ ಆಕ್ರೋಶ

ಕೆಲ ದಿನಗಳ ಹಿಂದಷ್ಟೇ ಸೋಂಕಿತರೇ ಕೋವಿಡ್ ಆಸ್ಪತ್ರೆಯ ವಾರ್ಡಿನ ಕಸಗೂಡಿಸಿದ ಬಗ್ಗೆ ಮಾಹಿತಿ ಬಯಲಾಗಿತ್ತು. ಇದೀಗ ಹಂದಿಗಳು ಆಸ್ಪತ್ರೆಯೊಳಗೆ ನುಗ್ಗಿ ಮೆಡಿಕಲ್‌ ತ್ಯಾಜ್ಯವನ್ನು ಚೆಲ್ಲಾಪಿಲ್ಲಿ ಮಾಡಿದ್ದು ಸೋಂಕಿತರ ಆಕ್ರೋಶಕ್ಕೆ ಕಾರಣವಾಗಿದೆ.ನಗರದ ಓಪೆಕ್ ನೆರವಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕೋವಿಡ್ ವಾರ್ಡಿನ ಅವ್ಯವಸ್ಥೆ ಮತ್ತೊಮ್ಮೆ ಬಯಲಾಗಿದೆ. ಸೋಂಕಿತರಿಂದಲೇ ಅವ್ಯವಸ್ಥೆ ಬಯಲಿಗೆಳೆಯುವ ಪ್ರಯತ್ನ ಇದಾಗಿದೆ. ಕೋವಿಡ್ ವಾರ್ಡಿನಲ್ಲಿ ಶನಿವಾರ ರಾತ್ರಿ ಹಂದಿಗಳು ನುಗ್ಗಿ ವಿವಿಧ ರೀತಿಯ ತ್ಯಾಜ್ಯದ ಚೀಲಗಳನ್ನು ಕಿತ್ತಿ ತಿನ್ನುವ ವಿಡಿಯೋ …

Read More »

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಸೆ.30ರೊಳಗೆ ತೀರ್ಪು ನೀಡುವಂತೆ ಸುಪ್ರೀಂ ಆದೇಶ

ಹೊಸದಿಲ್ಲಿ: ಅಯೋಧ್ಯೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಪ್ಟೆಂಬರ್ 30ರೊಳಗೆ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಬೇಕೆಂದು ಲಕ್ನೋ ಸಿಬಿಐ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಸೇರಿದಮಥೆ ಹಲವರು ವಿರುದ್ಧ ಪ್ರಕರಣ ದಾಖಲಾಗಿದ್ದು, ಲಕ್ನೋ ಸಿಬಿಐ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿಂದೆ ಆಗಸ್ಟ್ 31ರ ಒಳಗೆ ತೀರ್ಪು …

Read More »

ಬಾಗಲಕೋಟೆ: ಕೋವಿಡ್‌ನಿಂದ 122 ಮಂದಿ ಗುಣಮುಖ, 138 ಹೊಸ ಪ್ರಕರಣ ದೃಢ

ಬಾಗಲಕೋಟೆ: ಜಿಲ್ಲೆಯಲ್ಲಿ 122 ಮಂದಿ ಕೋವಿಡ್‍ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ‌. ಶನಿವಾರ ಹೊಸದಾಗಿ 138 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.  ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 5060 ಕೋವಿಡ್ ಪ್ರಕರಣ ದೃಡಪಟ್ಟಿವೆ. ಈ ಪೈಕಿ ಒಟ್ಟು 4151 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲ್ಲೂಕಿನ 33, ಬಾದಾಮಿ 12, ಹುನಗುಂದ 22, ಬೀಳಗಿ 3, ಮುಧೋಳ 51, ಜಮಖಂಡಿ …

Read More »