Breaking News

Recent Posts

ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಜಾರಕಿಹೊಳಿ ಕ್ಷೇತ್ರಕ್ಕೆ ಬರಲಿದ್ದಾರೆ ಡಿಕೆಶಿ

ಬೆಳಗಾವಿ, ಆಗಸ್ಟ್ 22: ಬೆಳಗಾವಿಯಲ್ಲಿ ಕೆಲವು ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಕಷ್ಟ ನಷ್ಟಗಳು ಸಂಭವಿಸಿವೆ. ಈ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ‌. ಶಿವಕುಮಾರ್ ಆಗಸ್ಟ್‌ 24ರಂದು ಬೆಳಗಾವಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ. ಡಿಕೆಶಿ ಅವರು ಸಚಿವ ರಮೇಶ್ ಜಾರಕಿಹೊಳಿ ಅವರ ಕ್ಷೇತ್ರ ಗೋಕಾಕನ್ನೇ ಪ್ರವಾಹ ವೀಕ್ಷಣೆಗೆ ಆಯ್ದುಕೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಜಿಲ್ಲೆಯ ‌ಖಾನಾಪುರ, ರಾಮದುರ್ಗ, ಸವದತ್ತಿ ಹಾಗೂ ಚಿಕ್ಕೋಡಿ, ಅಥಣಿ …

Read More »

ಕೊಡಗು ಜಿಲ್ಲೆ ಮಳೆ ವಿವರ, ಹಾರಂಗಿ ಜಲಾಶಯ ನೀರಿನ ಮಟ್ಟ

ಮಡಿಕೇರಿ ಆ. 22: ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ ಮಳೆ 15.12 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.83 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1838.93 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1910.77 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.30 ಮಿ.ಮೀ. ಕಳೆದ ವರ್ಷ ಇದೇ ದಿನ 22.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2591.33 …

Read More »

ಯಾವುದೇ ಟೈಂನಲ್ಲೂ ಇವರು ಮಾತ್ರ ಫುಲ್ ಅಲರ್ಟ್: ಬೆಳ್ಳಂಬೆಳಗ್ಗೆ ಗಡಿಯಲ್ಲಿ ಐವರು ಉಡೀಸ್

ನವದೆಹಲಿ: ಇಂದು ಮುಂಜಾನೆ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಬಳಿ ಐವರು ನುಸುಳುಕೋರರನ್ನು ಬಿಎಸ್​ಎಫ್​ ಯೋಧರು ಗುಂಡು ಹೊಡೆದು ಹತ್ಯೆ ಮಾಡಿದ್ದಾರೆ. ಪಂಜಾಬ್​​ ಅಂತಾರಾಷ್ಟ್ರೀಯ ಗಡಿಯ ಬಳಿ ಇಂದು ಮುಂಜಾನೆ ಕೆಲವರು ಅನುಮಾನಾಸ್ಪದವಾಗಿ ಒಳ ನುಸುಳುತ್ತಿರುವುದುನ್ನು ನೋಡಿದ ಗಡಿ ಭದ್ರತಾ ಪಡೆಯ 103ನೇ ಬೆಟಾಲಿಯನ್​ ಯೋಧರು ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಯೋಧರು ಸುಮ್ಮನೆ ಫೈರಿಂಗ್ ಮಾಡಲಿಲ್ಲ. ಒಳನುಸುಳುತ್ತಿರುವವರನ್ನು ತಡೆಯಲು ಪ್ರಯತ್ನಿಸಿದರು. ಆದರೆ ಅವರೇ …

Read More »