Breaking News

Recent Posts

ಜಮ್ಮು ಕಾಶ್ಮೀರದಲ್ಲಿ ಆರು ರಾಜಕೀಯ ಪಕ್ಷಗಳ ಮೈತ್ರಿ: ಏನಿದು ಹೊಸ ಬೆಳವಣಿಗೆ?

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಸುದ್ದಿಯಾಗುತ್ತಿದೆ. ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಕಾಶ್ಮೀರದ ಆರು ರಾಜಕೀಯ ಪಕ್ಷಗಳು ಮೈತ್ರಿಗೆ ಮುಂದಾಗಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರಳಿ ಸಿಗುವಂತೆ ಮಾಡಬೇಕು. ಇದರೊಂದಿಗೆ ರಾಜ್ಯ ಸ್ಥಾನಮಾನವನ್ನು ಮರಳಿ ನೀಡುವಂತೆ ಆಗ್ರಹಿಸುವುದು ಈ ರಾಜಕೀಯ ಮಹಾ ಮೈತ್ರಿಯ ಹಿಂದಿನ ಉದ್ದೇಶವಾಗಿದೆ ಎಂದು ವರದಿಯಾಗಿದೆ. ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಸಿಪಿಎಂ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ (ಎಎನ್ ಸಿ) ಪಕ್ಷಗಳು …

Read More »

ಪರಿಸರ ಸ್ನೇಹಿ ಗಣಪತಿ ಹಬ್ಬ ಆಚರಣೆ, ಸರಳ ವಿಸರ್ಜನೆ ಕಾರ್ಯಕ್ರಮ ಮೂಲಕ ಮಾದರಿಯಾದ ಕಬ್ಬರಗಿ ಯುವಕರು

ಕುಷ್ಟಗಿ: ಹೌದು ತಾಲೂಕಿನ ಕಬ್ಬರಗಿ ಗ್ರಾಮದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ರಾಜ್ಯ ಸಂಚಾಲಕರಾದಶ್ರೀಯುತ ಯಲ್ಲು ತೇಜಿ,ಅವರ ಸಾರಥ್ಯದಲ್ಲಿ ಗ್ರಾಮದ ಹಾಲುಮತ ಸಮಾಜದ ವತಿಯಿಂದ ಭವಣದಲ್ಲಿ ಇಂದು ಸರಳವಾಗಿ ಒಂದು ದಿನದ ಮಟ್ಟಿಗೆ ತರುಣರು ಸೇರಿ ಪರಿಸರ ಸ್ನೇಹಿ ಗಣಪತಿಯನ್ನು ಪ್ರತಿಷ್ಟಾಪನೆ ಮಾಡಿ ಅದ್ದೂರಿತನದಲಿ ಸರಳವಾಗಿ ಗ್ರಾಮಕ್ಕೆ ಮಾದರಿಯಾಗಿ ಇಂದು ಸಾಯಂಕಾಲ ೭ಗಂ, ಸುಮಾರಿಗೆ ಗಣಪತಿಯನ್ನು ವಿಸರ್ಜಿಸುವ ಮೂಲಕ ಹಬ್ಬಕ್ಕೆ ತೆರೆ ಎಳೆಯಕಾಯಿತು. ಈ ಬಗ್ಗೆ ಮಾತನಾಡಿದ …

Read More »

ಉಗ್ರ ದಾವೂದ್ ಇಬ್ರಾಹಿಂ ನಮ್ಮ ದೇಶದಲ್ಲೇ ಇದ್ದಾನೆ’.. ಕೊನೆಗೂ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ: ಉಗ್ರರನ್ನ ಪೋಷಣೆ ಮಾಡುತ್ತಿರುವ ಪಾಕಿಸ್ತಾನ ಕೊನೆಗೂ ತಲೆಮರೆಸಿಕೊಂಡಿರುವ ಉಗ್ರ ದಾವೂದ್ ಇಬ್ರಾಹಿಂ ವಿಚಾರದಲ್ಲಿ ತನ್ನ ಮುಖವಾಡನ್ನ ಕಳಚಿ ಸತ್ಯವನ್ನ ಹೇಳಿದೆ. ಭಾರತದ ಮೋಸ್ಟ್​ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಇದ್ದಾನೆ ಅಂತಾ ಸಾರಿ ಸಾರಿ ಹೇಳಿತ್ತು. ಆದರೆ ಪಾಕಿಸ್ತಾನ ಇದುವರೆಗೂ ದಾವೂದ್​ ಇಬ್ರಾಹಿಂ ತಮ್ಮ ದೇಶದಲ್ಲಿ ಇರೋದನ್ನ ಒಪ್ಪಿಕೊಂಡಿರಲಿಲ್ಲ. ಇದೀಗ ತಾನಾಗೇ ಉಗ್ರ ಪಾಕ್​​ನಲ್ಲಿ ಅಡಗಿ ಕೂತಿದ್ದಾನೆ ಅನ್ನೋದನ್ನ ತಿಳಿಸಿದೆ. ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಘಟನೆಗಳ ಎಚ್ಚರಿಕೆ …

Read More »