Breaking News

Recent Posts

ದುಬೈಗೆ ಹಾರುವ ಮುನ್ನ ‘ಎಂಗೇಜ್’ ಆದ ಆಲ್‌ರೌಂಡರ್ ವಿಜಯ್ ಶಂಕರ್

ಯುವ ಕ್ರಿಕೆಟಿಗ ವಿಜಯ್ ಶಂಕರ್ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ವಿಜಯ್ ಶಂಕರ್ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕುವ ಮೂಲಕ ಘೋಷಿಸಿದ್ದಾರೆ. ನಿಶ್ಚಿತಾರ್ಥದ ಫೋಟೋಗಳನ್ನು ಕೂಡ ಅವರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್‌ ತಂಡದಲ್ಲಿ ಆಲ್‌ರೌಂಡರ್ ಆಗಿ ಹಲವು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿಜಯ್ ಶಂಕರ್ ಈ ಬಾರಿಯ ಐಪಿಎಲ್‌ನಲ್ಲೂ ಪಾಲ್ಗೊಳ್ಳಲಿದ್ದಾರೆ. ಐಪಿಎಲ್‌ನಲ್ಲಿ ಸನ್ ರೈಸರ್ಸ್ ತಂಡದ ಪರವಾಗಿ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದು ದುಬೈಗೆ ಹಾರಲು ಸಜ್ಜಾಗಿದ್ದಾರೆ. ಶಂಕರ್ ತನ್ನ …

Read More »

ನಿಮ್ಮ ಬೆಳೆ ಮುಂದೆ ನಿಂತು ಫೋಟೋ ಕಳಿಸಿ ಪರಿಹಾರ ಪಡೆಯಿರಿ

ಬೆಂಗಳೂರು (ಆ.21): ರೈತರಿಗೆ ಸಮರ್ಪಕವಾಗಿ ಬೆಳೆ ಪರಿಹಾರ ತಲುಪಿಸುವ ಉದ್ದೇಶದಿಂದ ದೇಶದಲ್ಲಿ ಇದೇ ಮೊದಲ ಬಾರಿಗೆ ರೈತರಿಂದಲೇ ಕೃಷಿ ಬೆಳೆ ಸಮೀಕ್ಷೆ ಮಾಡುವ ಕಾರ್ಯ ಈಗಾಗಲೇ ಆರಂಭವಾಗಿದ್ದು, ಸೆ.24ರೊಳಗೆ ರೈತರು ತಾವು ಬೆಳೆದ ಬೆಳೆ ಮುಂದೆ ನಿಂತು ಮೊಬೈಲ್‌ನಲ್ಲಿ ಫೋಟೋ ತೆಗೆದು ರವಾನಿಸುವಂತೆ ಸರ್ಕಾರ ಮನವಿ ಮಾಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ಮನವಿ ಮಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, …

Read More »