Breaking News

Recent Posts

SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ, 10ನೇ ತರಗತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದು, ಈಗಾಗಲೇ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇದೀಗ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರಕ ಪರೀಕ್ಷೆ ಸೆ. 21 ರಿಂದ 29 ರವರೆಗೆ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು, ಬೆಳಗ್ಗೆ 10.30 ರಿಂದಲೇ ಪರೀಕ್ಷೆ ಆರಂಭವಾಗಲಿದ್ದು, …

Read More »

ಕೊರೋನಾ ಭೀತಿ ಮಧ್ಯೆ ಪ್ರಯಾಣಿಕರನ್ನು ಸೆಳೆಯಲು KSRTC ಬಸ್‌ ವಿನ್ಯಾಸ ಬದಲು

ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಯಾಣಿಕರ ನಡುವೆ ಸಾಮಾಜಿಕ ಅಂತರ ಕಾಯ್ದು ಕೊಳ್ಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಇದೀಗ ಬಸ್‌ಗಳ ಆಸನ ವಿನ್ಯಾಸ ಬದಲಾವಣೆಗೆ ಮುಂದಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರು ಕೇಂದ್ರ ವಿಭಾಗದ 2X2 ವಿನ್ಯಾಸದ ಎರಡು ಸಾಲಿನ 39 ಆಸನ ಸಾಮರ್ಥ್ಯದ ರಾಜಹಂಸ (ನೋಂದಣಿ ಸಂಖ್ಯೆ ಕೆಎ 27 ಎಫ್‌ 1803) ಬಸ್‌ನಲ್ಲಿ ಆಸನ ವಿನ್ಯಾಸ ಬದಲಾವಣೆ ಮಾಡಲಾಗಿದೆ. ಅಂದರೆ, 2X2 ವಿನ್ಯಾಸದ ಎರಡು ಸಾಲುಗಳ ಆಸನಗಳನ್ನು …

Read More »

ಐಎಸ್‌ಐಎಸ್‌ ಉಗ್ರನ ಬಂಧನದ ಬಳಿಕ ನೊಯ್ಡಾದಲ್ಲಿ ತೀವ್ರಗೊಂಡ ಭದ್ರತಾ ತಪಾಸಣೆ

ನವದೆಹಲಿ: ಸ್ಫೋಟಕಗಳ ಸಹಿತ ಐಎಸ್‌ಐಎಸ್‌ ಉಗ್ರನೊಬ್ಬನನ್ನು ದೆಹಲಿಯಲ್ಲಿ ಬಂಧಿಸಿದ ಬಳಿಕ ಉತ್ತರ ಪ್ರದೇಶದ ನೊಯ್ಡಾದಲ್ಲಿ ಭದ್ರತಾ ತಪಾಸಣೆ ತೀವ್ರಗೊಳಿಸಲಾಗಿದೆ. ದೆಹಲಿಯಿಂದ ಬರುತ್ತಿರುವ ಮತ್ತು ಅಲ್ಲಿಗೆ ತೆರಳುತ್ತಿರುವ ಎಲ್ಲ ವಾಹನಗಳು, ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಗೌತಮ ಬುದ್ಧ ನಗರ ಜಿಲ್ಲೆಯಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ ಎಂದು ನೊಯ್ಡಾ ಪೊಲೀಸ್ ಆಯುಕ್ತ ರಾಜೇಶ್ ಎಸ್ ಹೇಳಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸಹ ದೆಹಲಿ ಗಡಿಯಲ್ಲಿ ಭದ್ರತಾ ಪರಿಶೀಲನೆ ನಡೆಸಿದ್ದಾರೆ. ಸುಧಾರಿತ ಸ್ಫೋಟಕಗಳನ್ನು ಹೊಂದಿದ್ದ ಐಎಸ್‌ ಶಂಕಿತ …

Read More »