Breaking News

Recent Posts

ಅಮೀನಗಡ ಪೊಲೀಸ್ ಠಾಣೆ ಯಲ್ಲಿ ಪರಿಸರ ಸ್ನೇಹಿ ಗಣಪತಿ / ವಿಸರ್ಜನೆ,

ಅಮೀನಗಡ: ಇಂದು ಅಮೀನಗಡ ನಗರದ ಪೊಲೀಸ್ ಠಾಣೆಯಲ್ಲಿ ಕೋವಿಡ್ ೧೯ ಸರಕಾರದ ನಿಯಮನುಸಾರ ಪರಿಸರ ಸ್ನೇಹಿ ಗಣಪತಿಯನ್ನು ತಂದು ಬೆಳಗೆ ಪ್ರತಿಷ್ಟಾಪನೆ ಮಾಡಿ ಇಂದು ಸಾಯಂಕಾಲ ೫:೩೦,ಸುಮಾರಿಗೆ ಸರಳವಾಗಿ ವಿಸರ್ಜನೆ ಮಾಡಲಾಯಿತು, ಪ್ರತಿ ವರ್ಷ ಠಾಣೆಯಲ್ಲಿ ಅದ್ದೂರಿಯಾಗಿ ಹಬ್ಬ ಆಚರಿಸಲಾಗುತ್ತಿತ್ತು, ದೇಶದಲ್ಲಿ ಕರೋನ ಹಾವಳಿ ಹೆಚ್ಚುತ್ತಿರುವ ಕಾರಣ ಸರಕಾರ ಸಾರ್ವಜನಿಕ ಹಾಗೂ ಇಲಾಖೆಯಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡುವುದನ್ನು ಒಂದು ಇಡಲು ಮಾತ್ರ ಅವಕಾಶ ಕಲ್ಪಿಸಿದ ಕಾರಣ ಈ ವರ್ಷ ಸರಕಾರದ …

Read More »

ಕೊರೊನಾ ಬಳಿಕ ಸಾವಿರಾರು ಕೋಟಿ ರೂಪಾಯಿಗೆ ಏರಿಕೆಯಾಗಿದೆ ಈ ಕ್ಷೇತ್ರದ ವಹಿವಾಟು

ಕೊರೊನಾ ಸೋಂಕು ನಿಯಂತ್ರಣಕ್ಕೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಳಕೆ ಕಡ್ಡಾಯವಾಗಿದೆ. ಸ್ಯಾನಿಟೈಜರ್ ಬಳಸುವಂತೆ ವೈದ್ಯರು ಸಲಹೆ ನೀಡ್ತಿದ್ದಾರೆ. ಇದ್ರಿಂದ ಸ್ಯಾನಿಟೈಜರ್ ಮಾರಾಟ ವೇಗವಾಗಿ ಹೆಚ್ಚಾಗಿದೆ. ದೇಶದಲ್ಲಿ ಸ್ಯಾನಿಟೈಜರ್ ಮಾರುಕಟ್ಟೆ ಶೇಕಡಾ 7ರಿಂದ 8 ಪಟ್ಟು ಹೆಚ್ಚಳವಾಗಿದೆ. ಮಹಾರಾಷ್ಟ್ರದ ಅಂಗಡಿಯೊಂದರಲ್ಲಿ 2017 ರಲ್ಲಿ 43,000 ರೂಪಾಯಿ ಮೌಲ್ಯದ ಸ್ಯಾನಿಟೈಜರ್ ಮಾರಾಟವಾಗಿತ್ತು 2018 ರಲ್ಲಿ 53,000 ರೂಪಾಯಿ ಮೌಲ್ಯದ ಸ್ಯಾನಿಟೈಜರ್ ಮಾರಾಟವಾಗಿತ್ತು. 2019 ರಲ್ಲಿ ಜನರು 58,000 ರೂಪಾಯಿ ಮೌಲ್ಯದ ಸ್ಯಾನಿಟೈಜರ್ ಖರೀದಿಸಿದ್ದರು. …

Read More »

ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಜಾರಕಿಹೊಳಿ ಕ್ಷೇತ್ರಕ್ಕೆ ಬರಲಿದ್ದಾರೆ ಡಿಕೆಶಿ

ಬೆಳಗಾವಿ, ಆಗಸ್ಟ್ 22: ಬೆಳಗಾವಿಯಲ್ಲಿ ಕೆಲವು ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಕಷ್ಟ ನಷ್ಟಗಳು ಸಂಭವಿಸಿವೆ. ಈ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ‌. ಶಿವಕುಮಾರ್ ಆಗಸ್ಟ್‌ 24ರಂದು ಬೆಳಗಾವಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ. ಡಿಕೆಶಿ ಅವರು ಸಚಿವ ರಮೇಶ್ ಜಾರಕಿಹೊಳಿ ಅವರ ಕ್ಷೇತ್ರ ಗೋಕಾಕನ್ನೇ ಪ್ರವಾಹ ವೀಕ್ಷಣೆಗೆ ಆಯ್ದುಕೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಜಿಲ್ಲೆಯ ‌ಖಾನಾಪುರ, ರಾಮದುರ್ಗ, ಸವದತ್ತಿ ಹಾಗೂ ಚಿಕ್ಕೋಡಿ, ಅಥಣಿ …

Read More »