Breaking News

Recent Posts

ನಿಮಗೆ ಜಂತು ಹುಳುಗಳ ಸಮಸ್ಯೆ ಇದ್ದರೆ ಈ ರೀತಿ ಮಾಡಿ

ಮಕ್ಕಳಿರಲೀ ದೊಡ್ಡವರಿರಲೀ, ಜಂತು ಹುಳುಗಳು ಸಾಮಾನ್ಯ. ಆದರೆ ಅವುಗಳ ಪರಿಹಾರಕ್ಕೆ ಔಷಧಿಯೇ ಆಗಬೇಕೆಂದೇನಿಲ್ಲ. ಮನೆಮದ್ದುಗಳೂ ತುಂಬಾ ಪರಿಣಾಮಕಾರಿ. ಪುಟ್ಟ ಮಕ್ಕಳಿಗೆ ಜಂತು ಹುಳುಗಳು ಕಂಡು ಬಂದರೆ ಜಂತು ಹುಳುವಿನ ಔಷಧಿ ಕುಡಿಸುತ್ತೇವೆ. ಆದರೆ ಇದು ದೊಡ್ಡವರಾದ ನಮಗೆ ಕೆಲಸ ಮಾಡುವುದಿಲ್ಲ. ಕೆಲವೊಂದು ಬಾರಿ ಡಬಲ್ ಡೋಸ್ ತೆಗೆದುಕೊಂಡರೂ ಅಷ್ಟೇನೂ ಪ್ರಯೋಜನ ಆಗುವುದಿಲ್ಲ. ತುಂಬಾ ಕಲುಷಿತ ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ಹೊಟ್ಟೆಯ ಹಾಗೂ ಕರುಳಿನ ಭಾಗದಲ್ಲಿ ಇಂತಹ ಹುಳುಗಳು ಸಾಮಾನ್ಯವಾಗಿ ಕಂಡು …

Read More »

ಇಡೀ ರಾಜ್ಯಕ್ಕೇ ಪ್ರವಾಹ, ಮಳೆ ಇದ್ದರೆ ಚಿಕ್ಕಬಳ್ಳಾಪುರದಲ್ಲಿ ಮಾತ್ರ ಬರಗಾಲ!

ಇಡೀ ರಾಜ್ಯದಲ್ಲಿ ಯಥೇಚ್ಛ ಮಳೆಯಿಂದಾಗಿ ಅತಿವೃಷ್ಟಿಯಾಗುತ್ತಿದೆ. ಇದರಿಂದ ಕೃಷಿ ಚಟುವಟಕೆಗಳಿಗೆ ಕಷ್ಟವಾಗುತ್ತಿದೆ. ಆದರೆ ಚಿಕ್ಕಬಳ್ಳಾಪುರದಲ್ಲಿ ಮಳೆ ಇಲ್ಲದೆ ಕೃಷಿ ಕುಂಠಿತವಾಗಿದೆ. ಚಿಕ್ಕಬಳ್ಳಾಪುರ: ರಾಜ್ಯದ ಹಲವು ಭಾಗದಲ್ಲಿ ಯಥೇಚ್ಛ ಮಳೆಯಿಂದಾಗಿ ಅತಿವೃಷ್ಟಿಯಾಗುತ್ತಿದೆ. ಅತಿಯಾದ ಮಳೆ ಹಾಗೂ ಪ್ರವಾಹದಿಂದ ಜನಜೀವನ ತತ್ತರಿಸಿರುವ ಜತೆಗೆ ಕೃಷಿಗೂ ನಷ್ಟ ಉಂಟಾಗುತ್ತಿದೆ. ಆದರೆ ಇತ್ತ ಬಯಲುಸೀಮೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆ ಅಭಾವದಿಂದ ಅನಾವೃಷ್ಟಿ ಉಂಟಾಗುವ ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಮಳೆ ಕಣ್ಮರೆಯಾಗಿದೆ. ಒಂದು ವಾರದಿಂದ ದೊಡ್ಡ ಮಟ್ಟದಲ್ಲಿಮೋಡಗಳು ಬರುತ್ತಿಯೆಯಾದರೂ, ಅಲ್ಲಲ್ಲಿ …

Read More »

ಜಾನುವಾರು ಚಿಕಿತ್ಸೆಗೆ ಪಶು ಸಂಜೀವಿನಿ: ಸಿಎಂ ಚಾಲನೆ

ಬೆಂಗಳೂರು: ಪಶುಸಂಗೋಪನೆ ಇಲಾಖೆ ರೈತರ ಆದಾಯ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಕೃಷಿಯ ಜತೆಗೆ ಪಶುಪಾಲನೆಯಲ್ಲಿ ತೊಡಗಿದವರು ಜಾನುವಾರು ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿ ಪಶು ಸಂಗೋಪನೆ ಇಲಾಖೆಯ 15 ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನ “ಪಶು ಸಂಜೀವಿನಿ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸುಸಜ್ಜಿತವಾದ ಪಶು ಶಸ್ತ್ರಚಿಕಿತ್ಸಾ ವಾಹನವು ರೈತರ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಿದೆ. ಸದ್ಯ 15 ಜಿಲ್ಲೆಗಳಿಗೆ …

Read More »