Breaking News

Recent Posts

ಬಾಂಬ್‌ ಬೆದರಿಕೆ ಕರೆ: ಆರೋಪಿ ಕಸ್ಟಡಿಗೆ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇರಿಸಿರುವುದಾಗಿ ಬುಧವಾರ ಹುಸಿ ಕರೆ ಮಾಡಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಮುದ್ರಾಡಿಯ ವಸಂತ (33) ಎಂದು ಗುರುತಿಸಲಾಗಿದ್ದು, ಪೊಲೀಸರು ಬಂಧಿಸಿ ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆತನನ್ನು ಕೋವಿಡ್ ಸೋಂಕು ಪರೀಕ್ಷೆ ನಡೆಸಬೇಕಾಗಿರುವುದರಿಂದ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಪರೀಕ್ಷಾ ವರದಿ ನೆಗೆಟಿವ್‌ ಬಂದರೆ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ಪೊಲೀಸ್‌ ಕಸ್ಟಡಿಗೆ ಪಡೆಯಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಪೊಲೀಸ್‌ ಆಯುಕ್ತ …

Read More »

ನಕಲಿ ಪಾಸ್ ಪೋರ್ಟ್ ತಯಾರಿಕೆ: ಮೂವರ ಬಂಧನ

ಶಿರಸಿ: ನಕಲಿ ಪಾಸ್‌ಪೋರ್ಟ್ ತಯಾರಿಸಿದ ಆರೋಪದಡಿಯಲ್ಲಿ ಮೂವರನ್ನು ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.  ತಾಲ್ಲೂಕಿನ ಹುಲೇಕಲ್ ಗ್ರಾಮದ ಹಂಚರಟ್ಟಾದ ಅಬ್ದುಲ್ ರೆಹಮಾನ್‌ (22) ವಿದೇಶಕ್ಕೆ ತೆರಳಲು ನಕಲಿ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ. ಈ ಮೊದಲು ಪಾಸ್‌ಪೋರ್ಟ್ ಹೊಂದಿದ್ದ ಈತನಿಗೆ ಇಸಿಎನ್‌ಆರ್ ಪಾಸ್‌ಪೋರ್ಟ್ ಸಿಗದ ಕಾರಣಕ್ಕೆ, ನಕಲಿ ಆದಾಯ ಪ್ರಮಾಣ ಪತ್ರ ನೀಡಿ ಮತ್ತೆ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ. ಅಧಿಕಾರಿಗಳು ತಪಾಸಣೆ ನಡೆಸಿದ್ದ ವೇಳೆ, ಪಾಸ್‌ಪೋರ್ಟ್ ನಕಲಿ ಎಂಬುದು ದೃಢಪಟ್ಟಿತ್ತು. ಈ ಕುರಿತು ಶಿರಸಿ …

Read More »

ನಿಮಗೆ ಜಂತು ಹುಳುಗಳ ಸಮಸ್ಯೆ ಇದ್ದರೆ ಈ ರೀತಿ ಮಾಡಿ

ಮಕ್ಕಳಿರಲೀ ದೊಡ್ಡವರಿರಲೀ, ಜಂತು ಹುಳುಗಳು ಸಾಮಾನ್ಯ. ಆದರೆ ಅವುಗಳ ಪರಿಹಾರಕ್ಕೆ ಔಷಧಿಯೇ ಆಗಬೇಕೆಂದೇನಿಲ್ಲ. ಮನೆಮದ್ದುಗಳೂ ತುಂಬಾ ಪರಿಣಾಮಕಾರಿ. ಪುಟ್ಟ ಮಕ್ಕಳಿಗೆ ಜಂತು ಹುಳುಗಳು ಕಂಡು ಬಂದರೆ ಜಂತು ಹುಳುವಿನ ಔಷಧಿ ಕುಡಿಸುತ್ತೇವೆ. ಆದರೆ ಇದು ದೊಡ್ಡವರಾದ ನಮಗೆ ಕೆಲಸ ಮಾಡುವುದಿಲ್ಲ. ಕೆಲವೊಂದು ಬಾರಿ ಡಬಲ್ ಡೋಸ್ ತೆಗೆದುಕೊಂಡರೂ ಅಷ್ಟೇನೂ ಪ್ರಯೋಜನ ಆಗುವುದಿಲ್ಲ. ತುಂಬಾ ಕಲುಷಿತ ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ಹೊಟ್ಟೆಯ ಹಾಗೂ ಕರುಳಿನ ಭಾಗದಲ್ಲಿ ಇಂತಹ ಹುಳುಗಳು ಸಾಮಾನ್ಯವಾಗಿ ಕಂಡು …

Read More »