Breaking News

Recent Posts

ಕೊರೊನಾ ವೈರಸ್ ಆತಂಕದ ನಡುವೆಯೇ ನಾಡಿನೆಲ್ಲೆಡೆ ಗೌರಿ ಹಬ್ಬದ ಸಂಭ್ರಮ

ಬೆಂಗಳೂರು : ಕೊರೊನಾ ವೈರಸ್ ಆತಂಕದ ನಡುವೆಯೇ ನಾಡಿನೆಲ್ಲೆಡೆ ಗೌರಿ ಹಬ್ಬದ ಸಂಭ್ರಮ ಕಳೆಗಟ್ಟಿದ್ದು, ಹೂ, ಹಣ್ಣು ತರಕಾರಿ ಖರೀದಿಯಲ್ಲಿ ಜನರು ಬ್ಯುಸಿಯಾಗಿದ್ದಾರೆ. ಬೆಲೆ ಏರಿಕೆಯ ನಡುವೆಯೂ ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬಳ್ಳಾರಿ ಸೇರಿದಂತೆ ನಾಡಿನಾದ್ಯಂತ ಗೌರಿ ಹಬ್ಬದ ಸಂಭ್ರಮ ಜೋರಾಗಿದ್ದು, ಒಂದು ಮೊಳ ಮಲ್ಲಿಗೆ ಹೂವಿನ ಬೆಲೆ 40 ರೂ. ಇದ್ದರೆ, ಕನಕಾಂಬರ ದರ 50 ರೂ. ಬಿಡಿಹೂವು ಕೆಜಿಗೆ 400 ರಿಂದ 450 ರೂ. …

Read More »

ವಿನಯ್‌ ಗುರೂಜಿ ಅವರು ಸೇವಿಸಿದ ಆಹಾರವನ್ನು ಪ್ರಸಾದವೆಂದು ಭಾವಿಸುತ್ತೇವೆ

ಬೆಂಗಳೂರು (ಆ.21): ಗುರುಗಳಲ್ಲಿ ಭಗವಂತನನ್ನು ಕಾಣುವುದರಿಂದ ವಿನಯ್‌ ಗುರೂಜಿ ಅವರು ಸೇವಿಸಿದ ಆಹಾರವನ್ನು ಪ್ರಸಾದವೆಂದು ಭಾವಿಸುತ್ತೇವೆ ವಿಧಾನಪರಿಷತ್‌ ಮಾಜಿ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ. ವಿನಯ್‌ ಗುರೂಜಿ ಕುರಿತ ವಿಧಾನಪರಿಷತ್‌ ಸದಸ್ಯ ರಘು ಆಚಾರ್‌ ಹೇಳಿಕೆಯನ್ನು ಖಂಡಿಸಿರುವ ಶರವಣ, ತಮ್ಮ ಹಗುರವಾದ ಮಾತುಗಳಿಂದ ನನ್ನ ಮನಸ್ಸಿಗೆ ನೋವಾಗಿದೆ. ಇದು ನಿಮ್ಮ ಸ್ಥಾನಕ್ಕೆ ಶೋಭೆ ತರುವ ಮಾತಲ್ಲ ಎಂದು ತಿಳಿಸಿದ್ದಾರೆ. ಧಾರ್ಮಿಕ ನಂಬಿಕೆಗಳು ಜನರ ವೈಯಕ್ತಿಕ ವಿಚಾರಕ್ಕೆ ಮತ್ತು ಅವರವರ ಭಾವನೆಗಳಿಗೆ ಒಳಪಟ್ಟಿರುತ್ತದೆ. ಅವಧೂತ …

Read More »

ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ಕಾಯ್ದೆ : ಹೈಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಬಹು ಚರ್ಚಿತವಾಗುತ್ತಿರುವ ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ಕಾಯ್ದೆ ಸುಗ್ರೀವಾಜ್ಞೆ- 2020ನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಹೈಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ- ಪತ್ರಕರ್ತ ನಾಗರಾಜ ಹೊಂಗಲ್ ಅವರು ದಾಖಲಿಸಿರುವ ಮೊಕದ್ದಮೆಯ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಶ್ರೀನಿವಾಸ ಎ ಓಕಾ ಮತ್ತು ಅಶೋಕ ಕಿಣಗಿ ಅವರನ್ನು ಒಳಗೊಂಡ ಪೀಠ ಈ ಬಗ್ಗೆ ಸೆಪ್ಟೆಂಬರ್ 18ರ ಒಳಗಾಗಿ ತನ್ನ ನಿಲುವನ್ನು ತಿಳಿಸುವಂತೆ ಸರಕಾರಕ್ಕೆ …

Read More »