Breaking News

Recent Posts

ಕಮತಗಿ ಹೊಳೆ ಹುಚ್ಚೇಶ್ವರ ಮಠದ ಜಾತ್ರೆ ರದ್ದು

ಕಮತಗಿ: ಪಟ್ಟಣದ ಶ್ರೀ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಗಿರಿಮಠದ ಜಾತ್ರಾಮಹೋತ್ಸವ ಅಗಷ್ಟ 23 ರಂದು ನಡೆಯಬೇಕಿತ್ತು ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಜಾತ್ರೆ ಹಾಗೂ ರಥೋತ್ಸವವನ್ನು ರದ್ದುಗೊಳಿಸಲಾಗಿದೆ.ಸ್ಥಳೀಯ ಶ್ರೀ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದಲ್ಲಿ ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬುಧವಾರ ನಡೆದ ಜಾತ್ರಾ ಮಹೋತ್ಸವ ಸಮಿತಿಯ ಮುಖಂಡರ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು ಮಾತನಾಡಿ, ದಿನದಿಂದ ದಿನಕ್ಕೆ ಕೊರಿನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀಮಠದ ಭಕ್ತರ …

Read More »

ಮನೆ ಮನೆಯಲ್ಲಿ ಗೌರಿ ಪೂಜೆ

ಚಿಕ್ಕಮಗಳೂರು: ಕರೊನಾ ಮತ್ತು ಮಳೆಹಾನಿಯಿಂದ ತೊಂದರೆಗೆ ಸಿಲುಕಿದ ಜನ ಈ ಬಾರಿ ಸಂಪ್ರದಾಯಕ್ಕಷ್ಟೇ ಗೌರಿ-ಗಣೇಶ ಹಬ್ಬ ಆಚರಿಸುತ್ತಿದ್ದಾರೆ. ಹಬ್ಬದ ಆಚರಣೆಗೆ ಗುರುವಾರ ಹೂವು, ಹಣ್ಣು, ಅಗತ್ಯ ಸಾಮಗ್ರಿ ಖರೀದಿಗೆ ಜನ ನಗರಕ್ಕೆ ಬಂದಿದ್ದರು. ಆದರೆ ಈ ಹಿಂದಿನ ಖರೀದಿ ಭರಾಟೆ ಇರಲಿಲ್ಲ. ನಗರದಲ್ಲಿ ಗ್ರಾಹಕರು ವಿರಳವಾಗಿದ್ದರು. ಶುಕ್ರವಾರ ಮನೆ ಮನೆಯಲ್ಲಿ ಗೌರಿ ಹಬ್ಬ ಆಚರಿಸಲಿದ್ದು, ಮುತೆôದೆಯರಿಗೆ ಬಾಗಿನ ನೀಡಲಿದ್ದಾರೆ. ನಗರಸಭೆ ಬೀದಿ ಬದಿ ಹೂವು-ಹಣ್ಣು, ಮಾವಿನ ಸೊಪ್ಪು, ಬಾಳೆಕಂದು, ಗೌರಿ ಪೂಜಾ …

Read More »

ಪ್ರವಾಹಕ್ಕೆ ನದಿ ಪಾತ್ರದ ರೈತರು ತತ್ತರ

ಬಾಗಲಕೋಟೆ: ಕೋವಿಡ್, ಪ್ರವಾಹದ ಮಧ್ಯೆ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಕಳೆದೆರಡು ದಿನಗಳಿಂದ ಉಂಟಾದ ಪ್ರವಾಹದಿಂದ ನದಿ ಪಾತ್ರದ ಸಾವಿರಾರು ಎಕರೆ ಭೂಮಿಯಲ್ಲಿ ಬೆಳೆದ ಬೆಳೆ, ನೀರಿನಲ್ಲಿ ನಿಂತು ಹಾನಿಯಾಗಿದ್ದು, ಜಿಲ್ಲಾಡಳಿತನಡೆಸಿದ ಪ್ರಾಥಮಿಕ ಸಮೀಕ್ಷೆ ಪ್ರಕಾರ ಸುಮಾರು 246 ಕೋಟಿ ಮೊತ್ತದ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಘಟಪ್ರಭಾ, ಮಲಪ್ರಭಾ ಹಾಗೂ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿದ್ದು, ಸುಮಾರು 189 ಗ್ರಾಮಗಳ ರೈತರ ಬೆಳೆಗೆ ನೀರು ನುಗ್ಗಿದೆ. ನದಿ ಪಾತ್ರಕ್ಕೆ ಹೊಂದಿಕೊಂಡಿರುವ …

Read More »