Breaking News

Recent Posts

ರಾಜ್ಯದಲ್ಲಿಂದು 7385, ಬೆಂಗಳೂರು 2912, ಬಳ್ಳಾರಿ 483, ಬೆಳಗಾವಿ 358, ಕೊಪ್ಪಳ 139, ಗದಗ 114, ಜನರಿಗೆ ಸೋಂಕು

ಬೆಂಗಳೂರು ; ರಾಜ್ಯದಲ್ಲಿಂದು 7385, ಬೆಂಗಳೂರು 2912, ಬಳ್ಳಾರಿ 483, ಬೆಳಗಾವಿ 358, ಕೊಪ್ಪಳ 139, ಗದಗ 114,ಬಾಗಲಕೋಟೆ 159, ಬೆಂಗಳೂರು ಗ್ರಾಮಾಂತರ 77, ಬೀದರ್ 85, ಚಾಮರಾಜನಗರ 120,ಚಿಕ್ಕಬಳ್ಳಾಪುರ 76, ಚಿಕ್ಕಮಗಳೂರು 124, ಚಿತ್ರದುರ್ಗ 60, ದಕ್ಷಿಣ ಕನ್ನಡ 177, ಧಾರವಾಡ 159, ಹಾಸನ 196, ಹಾವೇರಿ 111, ಕಲಬುರಗಿ 210, ಕೊಡಗು 46, ಕೋಲಾರ 69, ಮಂಡ್ಯ 109, ಮೈಸೂರು 253, ರಾಯಚೂರು 111, ರಾಮನಗರ 27, …

Read More »

ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ಸರ್ಕಾರ ಸಮರ್ಥವಿದೆ: ಹೆಚ್‌ಡಿಕೆಗೆ ಸುಧಾಕರ್ ಟಾಂಗ್

ಬೆಂಗಳೂರು(ಆ.20): ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಟ್ವೀಟ್‌ ಮೂಲಕ ರಾಜ್ಯ ಸರ್ಕಾರಕ್ಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಗ್ರಹಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು.1/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) …

Read More »

ಶೇ.51 ರಷ್ಟು ಮಂದಿಯ ಸಂಪೂರ್ಣ ಆದಾಯ ಸ್ಥಗಿತ: ಲಾಕ್‌ಡೌನ್ ಪರಿಣಾಮದ ಅಧ್ಯಯನ ವರದಿ ಬಹಿರಂಗ!

ಪಾಟ್ನಾ(ಆ.20): ಕೊರೋನಾ ವೈರಸ್ ಇನ್ನೂ ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಭೀಕರತೆ ಹೆಚ್ಚಿಸುತ್ತಿದೆ. ಆರಂಭಿಕ ಹಂತದಲ್ಲಿ ಕೊರೋನಾ ವೈರಸ್ ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಲಾಕ್‌ಡೌನ್ ಆದೇಶ ಜಾರಿ ಮಾಡಿದ್ದರು. ಮಾರ್ಚ್ 25 ರಿಂದ ಮೇ 31ರ ವರೆಗೆ ಲಾಕ್‌ಡೌನ್ ಜಾರಿ ಮಾಡಲಾಗಿತ್ತು. ಇದರಿಂದ ಕೊರೋನಾ ಹರಡುವಿಕೆ ನಿಯಂತ್ರಣಕ್ಕೆ ಬಂದಿತ್ತು. ಆದರೆ ಲಾಕ್‌ಡೌನ್ ಸೃಷ್ಟಿಸಿದ ಪರಿಣಾಮ ಮಾತ್ರ ಘನಘೋರ. ಹಲವರು ಕೆಲಸ ಕಳೆದುಕೊಂಡಿದ್ದರು. ಕೂಲಿ ನೌಕರರು, ವಲಸೆ ಕಾರ್ಮಿಕರ ಆದಾಯ ಸಂಪೂರ್ಣ …

Read More »