Breaking News

Recent Posts

‘ಭಾರತೀಯ ಸೇನೆಯಲ್ಲಿ 101 ರಕ್ಷಣಾ ಸಾಮಗ್ರಿಗಳ ಆಮದು ಮೇಲೆ ನಿರ್ಬಂಧ , ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ರಕ್ಷಣಾ ಸಚಿವಾಲಯ ಆತ್ಮನಿರ್ಭರ ಯೋಜನೆಗೆ ಉತ್ತೇಜನ ನೀಡಲು ಸಿದ್ಧವಾಗಿದ್ದು, ದೇಶೀಯ ಕಂಪನಿಗಳ ಜತೆ ರಕ್ಷಣಾ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ವಿದೇಶಗಳಿಂದ 101 ರಕ್ಷಣಾ ಸಾಮಗ್ರಿಗಳ ಆಮದಿನ ಮೇಲೆ ನಿಷೇಧ ಹೇರಲಾಗಿದೆ. ಫಿರಂಗಿ ಬಂದೂಕುಗಳು, ಆಕ್ರಮಣಕಾರಿ ಬಂದೂಕುಗಳು, ಸಾರಿಗೆ ವಿಮಾನಗಳು, ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ವಸ್ತುಗಳು ಸೇರಿದಂತೆ 101 ವಿವಿಧ ಉಪಕರಣಗಳನ್ನು ದೇಶೀಯ ಮಾರುಕಟ್ಟೆಯಿಂದಲೇ ಖರೀದಿ ಮಾಡುವ ನಿರ್ಧಾರ ಮಾಡಲಾಗಿದೆ. ಇದರಿಂದ ಆತ್ಮನಿರ್ಭರ ಭಾರತಕ್ಕೆ ಉತ್ತೇಜನ ಸಿಗಲಿದೆ ಎಂದು ರಕ್ಷಣಾ ಸಚಿವ …

Read More »

ರಾಷ್ಟ್ರೀಯ ನೇಕಾರರ ಕೈಮಗ್ಗ ಜಯಂತಿ ಆಚರಣೆ

ಅಮೀನಗಡ:ಹುನಗುಂದ ತಾಲೂಕಿನ ಅಮೀನಗಡ ನಗರದ ಬನಶಂಕರಿ ದೇವಾಲಯದಲ್ಲಿ ರಾಷ್ಟ್ರೀಯ ನೇಕಾರರ ಕೈಮಗ್ಗ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು ,ಇಡೀ ವಿಶ್ವದಲ್ಲಿ ಎರಡು ಕೋಟಿ ಜನ ಕರೋನ ಮಾಹಾಮರಿಗೆ ತುತ್ತಾಗಿ ಬಹಳ ಗಂಭೀರ ಪರಿಸ್ಥಿತಿಯಲ್ಲಿ ಬದುಕು ದುಡುವ ಸ್ಥಿತಿ ಎದುರಾಗಿದೆ ,ಎಲ್ಲಾ ಉಧ್ಯಮಗಳ ಮೇಲೆ ಭಾರಿ ಒಡೆತ ಬಿದ್ದಿದೆ ಹೀಗಾಗಿ ನೇಕಾರರು ಆರ್ಥಿಕವಾಗಿ ಬಹಳ ಸಂಕಷ್ಟಕ್ಕೆ ಇಡಾಗಿದ್ದು ಸರಕಾರ ಕೇವಲ ೨೦೦೦, ರೊ ಪ್ರೊತ್ಸಾಹ ಧನ ನೀಡಿ ಕೈ ಚಲ್ಲಿದರೆ ನೇಕಾರರ ಬದುಕು …

Read More »

ಕೊಚ್ಚಿ: ರನ್ ವೇನಲ್ಲಿ ವಿಮಾನ ಅಪಘಾತ.

ಕೊಚ್ಚಿ:- ದುಬೈ- ಕೊಜಿಕೋಡ್​ ವಿಮಾನ X1344 ಬೋಯಿಂಗ್ 737 ವಿಮಾನದಲ್ಲಿ 174 ಮಂದಿ ಪ್ರಯಾಣಿಕರು ಇದ್ದರು. ಸಂಜೆ 7:41ರಲ್ಲಿ ಲ್ಯಾಂಡ್​ ಆಗಿದ್ದು, ರನ್​ವೇನಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ವಿಮಾನಯಾನ ಸಂಸ್ಥೆಯ ಮೂಲಗಳು ತಿಳಿಸಿವೆ. ಸ್ಥಳದಲ್ಲಿ 24 ಆ್ಯಂಬುಲೆನ್ಸ್​ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೆ, ಎನ್‌ಡಿಆರ್‌ಎಫ್‌ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ಧಾರೆ. ಕೇರಳ ಪೊಲೀಸ್ ಅಧಿಕಾರಿಗಳ ಪ್ರಕಾರ, ಕನಿಷ್ಠ 35 ಮಂದಿ …

Read More »