Breaking News

Recent Posts

ಕೇರಳ ಭೂಕುಸಿತ : 15 ಮಂದಿ ಸಾವು

ನವ ದೆಹಲಿ: ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಶುಕ್ರವಾರ ಭೂಕುಸಿತದಿಂದ ಮೃತಪಟ್ಟವರ ಕುಟುಂಬಗಳಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಭಾರೀ ಮಳೆಯಾಗಿರುವ ರಾಜ್ಯದ ವಯನಾಡ್ ಜಿಲ್ಲೆಯ ಲೋಕಸಭಾ ಸಂಸದರಾಗಿರುವ ಶ್ರೀ ಗಾಂಧಿ, ಇನ್ನೂ ಸಿಕ್ಕಿಬಿದ್ದವರನ್ನು ರಕ್ಷಿಸುವಂತೆ ರಾಜ್ಯಕ್ಕೆ ಮನವಿ ಮಾಡಿದರು.“ಕೇರಳದ ಮುನ್ನಾರ್ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ಸೂಚಿಸಿ ಅವರು ಸಿಕ್ಕಿಬಿದ್ದವರನ್ನು ಸುರಕ್ಷತೆಗೆ ಕರೆತರುವಂತೆ ನಾನು ರಾಜ್ಯ ಸರ್ಕಾರವನ್ನು ಕೋರುತ್ತೇನೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ …

Read More »

ಅಮೆರಿಕದ ಕಂಪನಿ ಗಿಂತ ಹತ್ತು ಪಟ್ಟು ಕಡಿಮೆ ಬೆಲೆಗೆ ಕೊರೊನಾ ಲಸಿಕೆ ನೀಡಲಿದೆ ಭಾರತೀಯ ಸಂಸ್ಥೆ

ನವದೆಹಲಿ: ಕರೊನಾ ಸಂಶೋಧನೆಯಲ್ಲಿ ಬಹುತೇಕ ಕಂಪನಿಗಳು ಅಂತಿಮ ಹಂತದ ಪ್ರಕ್ರಿಯೆಯಲ್ಲಿವೆ. ಮಾನವರ ಮೇಲಿನ ಪ್ರಯೋಗದಲ್ಲಿ ಮೂರನೇ ಹಂತದಲ್ಲಿದ್ದು, ವರ್ಷಾಂತ್ಯಕ್ಕೆ ಹತ್ತಾರು ಕಂಪನಿಗಳ ಲಸಿಕೆ ಮಾರುಕಟ್ಟೆಯಲ್ಲಿ ಇರಲಿವೆ. ಕೆಲ ಸಂಸ್ಥೆಗಳು ಆಯಾ ದೇಶಗಳ ಪೂರ್ಣ ಆರ್ಥಿಕ ಸಹಕಾರದಲ್ಲಿ ಸಂಶೋಧನೆ ನಡೆಸುತ್ತಿವೆ. ಹೀಗಾಗಿ ಅಂಥ ದೇಶಗಳಿಗೆ ಕಡಿಮೆ ಬೆಲೆಯಲ್ಲಿ ಲಸಿಕೆ ನೀಡಿದರೂ ಉಳಿದ ದೇಶಗಳು ಹೆಚ್ಚಿನ ಬೆಲೆ ನೀಡಲೇಬೇಕಾಗುತ್ತದೆ. ; ಪಾಮಿರ್​ ಪರ್ವತ ಶ್ರೇಣಿಯೆಲ್ಲ ತನ್ನದೇ..! ಚೀನಾ ವಿಸ್ತರಣಾ ದಾಹಕ್ಕೆ ಕೊನೆಯೇ ಇಲ್ಲ; ತಜಕಿಸ್ತಾನ್​ಗೆ ಆತಂಕ …

Read More »

BSY – ಅಮಿತ್ ಶಾ ಶೀಘ್ರ ಗುಣಮುಖರಾಗಲೆಂದು ಮಂಡಿ ಮೂಲಕ ಬೆಟ್ಟ ಏರಿದ ಯುವಕ

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಡಿಯೂರಪ್ಪನವರಿಗೆ ಕೊರೊನಾ ಸೊಕ್ಕಿನ ರೋಗ ಲಕ್ಷಣಗಳು ಇಲ್ಲವಾದರೂ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ ಮಧ್ಯೆ ಮೈಸೂರು ನಗರ ಯುವ ಮೋರ್ಚಾ ಉಪಾಧ್ಯಕ್ಷ ಕಾರ್ತಿಕ್ ಕುಮಾರ್ ಎಂಬವರು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ …

Read More »