Breaking News

Recent Posts

ಭದ್ರಾವತಿ: MPMನ 33 ಸಾವಿರ ಅರಣ್ಯ ಭೂಮಿ ವಾಪಾಸ್ ಪಡೆಯಲು ಆಗ್ರಹ.

ಶಿವಮೊಗ್ಗ:- ಭದ್ರಾವತಿಯ ಕಾಗದ ಕಾರ್ಖಾನೆ (ಎಂಪಿಎಂ) ಗೆ ಸೇರಿದ್ದ ಸುಮಾರು 33 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯ ಗುತ್ತಿಗೆ ಅವಧಿ ಮುಗಿದಿದ್ದು, ಸರ್ಕಾರ ತಕ್ಷಣವೇ ಅದನ್ನು ವಾಪಾಸ್ ಪಡೆಯಬೇಕು ಎಂದು ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ. ಪ್ರೆಸ್‍ಟ್ರಸ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ ಪ್ರಗತಿಪರ ಮುಖಂಡರು, ಹಲವು ನಿರ್ಣಯಗಳನ್ನು ಅಂಗೀಕರಿಸಿ ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಿದರು. ಈಗ ಇರುವ ಭೂಮಿಯನ್ನು ಭೂರಹಿತರಿಗೆ ನೀಡಿ ಅಲ್ಲಿ ಕಾಡು ಬೆಳೆಸಲು ಅನುಮತಿ ನೀಡಬೇಕು ಮತ್ತು ಅಲ್ಲಿನ …

Read More »

ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಡಾ.ಯೂಸುಫ್ ಸಾಬ್ ನಿಧನ.

ಅಲೂರು:- ರಾಜ್ಯದ ಎಲ್ಲಾ ಮಸೀದಿಗಳು, ಮುಸ್ಲಿಮ್ ವಿದ್ಯಾ ಸಂಸ್ಥೆಗಳ ಬೆಳವಣಿಗೆಗಾಗಿ ಅಹೋರಾತ್ರಿ ಶ್ರಮಿಸುತ್ತಿದ್ದ ಕರ್ನಾಟಕ ರಾಜ್ಯ ವಕ್ಫ್ ಬೊರ್ಡ್ ಅಧ್ಯಕ್ಷರಾದ ಜನಾಬ್ ಡಾ.ಮುಹಮ್ಮದ್ ಯೂಸುಫ್ ಸಾಬ್ ಇಂದು ಬೆಳಗಿನ ಜಾವ 03.00ರ ಸಮಯದಲ್ಲಿ ಬೆಂಗಳೂರಿನಲ್ಲಿ ನಮ್ಮನ್ನಗಲಿದ್ದಾರೆ.ಅಲ್ಲಾಹು ಅವರಿಗೆ ಜನ್ನಾತುಲ್ ಫಿರ್ದೌಸ್ ಕರುಣಿಸಲಿ, ಸ್ವರ್ಗೋದ್ಯಾನದಲ್ಲಿ ಉನ್ನತ ಸ್ಥಾನಕರುಣಿಸಲಿ, ಅವರ ಮಗ್ಪಿರತ್ಗಾಗಿ ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮತ್ತು ಮಯ್ಯತ್ ನಮಾಝ್ ನಿರ್ವಹಿಸುವಂತೆ ಅಸ್ಸಯ್ಯದ್ ಜಾಬೀರ್ ತಂಙಳ್ ಅಲೂರು, ಟಿ.ಎಂ.ನಾಸೀರ್ ಇಂಪಾಲ್ ಚಿಕ್ಕಮಗಳೂರು, ರಾಜ್ಯ …

Read More »

ಡೊನಾಲ್ಡ್ ಟ್ರಂಪ್ ಬೆದರಿಕೆ ನಡುವೆಯೂ ಮಹತ್ವದ ನಿರ್ಧಾರ ಕೈಗೊಂಡ TikTok

ನವದೆಹಲಿ: ವಿಶ್ವದಲ್ಲೇ ಹೆಚ್ಚು ಜನಪ್ರಿಯವಾಗಿದ್ದ ಟಿಕ್‌ಟಾಕ್ (TikTok) ಅನೇಕ ದೇಶಗಳಲ್ಲಿ ನಿರ್ಬಂಧಗಳನ್ನು ಎದುರಿಸುತ್ತಿದೆ ಮತ್ತು ಯುಎಸ್ ಸರ್ಕಾರದೊಂದಿಗೆ ಉದ್ವಿಗ್ನತೆಯನ್ನು ಎದುರಿಸುತ್ತಿದೆ. ಆದರೆ ಈ ಮಧ್ಯೆ ಅದು ದೊಡ್ಡ ಘೋಷಣೆ ಮಾಡಿದೆ. $ 498 ಮಿಲಿಯನ್ ವೆಚ್ಚದಐರ್ಲೆಂಡ್‌ನಲ್ಲಿ (Ireland) ಯುರೋಪಿನಲ್ಲಿ ತನ್ನ ಮೊದಲ ದತ್ತಾಂಶ ಕೇಂದ್ರವನ್ನು ತೆರೆಯುವುದಾಗಿ ಟಿಕ್‌ಟಾಕ್ ಹೇಳಿದೆ. ಈ ದತ್ತಾಂಶ ಕೇಂದ್ರವು 2022 ರ ವೇಳೆಗೆ ಪ್ರಾರಂಭವಾಗಲಿದೆ ಎಂದು ಟಿಕ್‌ಟಾಕ್ ಭರವಸೆ ವ್ಯಕ್ತಪಡಿಸಿದೆ. ಈ ಕ್ರಮವು ‘ನೂರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತದೆ …

Read More »